• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು- ಕಾರ್ಕಳ ಸರ್ಕಾರಿ ಬಸ್‌ಗೆ ಅಧಿಕೃತ ಚಾಲನೆ

Dec 15 2024, 02:00 AM IST
ಮಂಗಳೂರಿನಿಂದ ಮೂಡುಬಿದಿರೆ- ಕಾರ್ಕಳಕ್ಕೆ ಇದೇ ಮೊದಲ ಬಾರಿಗೆ ಆರಂಭವಾಗಿರುವ ಸರ್ಕಾರಿ ಕೆಎಸ್ಸಾರ್ಟಿಸಿ ಬಸ್‌ ಸಂಚಾರಕ್ಕೆ ಶನಿವಾರ ಅಧಿಕೃತ ಚಾಲನೆ ನೀಡಲಾಯಿತು.

ಇಂದು ಸರ್ಕಾರಿ ಪದವಿ ಕಾಲೇಜು ಸ್ವಾಗತ ಸಮಾರಂಭ

Dec 14 2024, 12:48 AM IST
Government Degree College Welcome Ceremony today

ಸರ್ಕಾರಿ ಶಾಲೆಗಳು ಮುಚ್ಚುತ್ತಿರುವುದಕ್ಕೆ ಕಳವಳ

Dec 14 2024, 12:48 AM IST
ಕನ್ನಡ ಭಾಷೆಯ ಬೆಳವಣಿಗೆಗೆ ಸಂವಿಧಾನದ ಸಹಾಯಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು. ಶುಕ್ರವಾರ ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ನಾಲ್ಕನೇ ತಾಲೂಕು ಕನ್ನಡ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಹಿಂದಿ ಭಾಷೆಗೆ ಸಂವಿಧಾನದ ಬಲ ಇರುವ ಕಾರಣ ವೇಗವಾಗಿ ಬೆಳಯುತ್ತಿದೆ. ಇದೇ ರೀತಿ ರಾಜ್ಯ ಸರ್ಕಾರ ಸಹ ಕನ್ನಡ ಬೆಳವಣಿಗೆಗೆ ಸಂವಿಧಾನ ಬಲ ನೀಡಬೇಕಿದೆ ಎಂದರು.

ಸರ್ಕಾರಿ ಶಾಲೆಯ ತರಗತಿ ‘ಸ್ಮಾರ್ಟ್‌ ಕ್ಲಾಸ್‌’ ಆಗಲಿ

Dec 14 2024, 12:47 AM IST
ಇನ್ಪೋಸಿಸ್ ಸಂಸ್ಥೆಯವರು ಸ್ಮಾರ್ಟ್‌ಕ್ಲಾಸ್ ರೂಮ್ ಪರಿವರ್ತನೆ ಹಾಗೂ ಸರಕಾರಿ ಶಾಲಾ ಮಕ್ಕಳಿಗೆ ಸುಸಜಿತವಾದ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಿದ್ದಾರೆ. ಸ್ಮಾರ್ಟ್ ಕ್ಲಾಸ್ ರೂಮ್ ಎನ್ನುವುದು ಡಿಜಿಟಲ್ ತರಗತಿಯಾಗಿದ್ದು, ದಕ್ಷತೆ ಸುಧಾರಿಸಲು ಬೋಧನೆಯ ವಿವಿಧ ವಿಧಾನಗಳನ್ನು ಅನುಸರಿಸುವ ಶಾಲೆಯ ಮುಂದುವರಿದ ರೂಪವಾಗಿದೆ.

ಉಡುಪಿಗೆ ಸರ್ಕಾರಿ ವೈದ್ಯಕೀಯ ಕಾಲೇಜು: ಕೇಂದ್ರ ಆರೋಗ್ಯ ಸಚಿವರಿಗೆ ಕೋಟ ಮನವಿ

Dec 14 2024, 12:45 AM IST
ಉಡುಪಿ ಜಿಲ್ಲೆಯ ಜನತೆಯ ಉತ್ತಮವಾದ ಆರೋಗ್ಯ ಸೇವೆ ಮತ್ತು ಜನಸಾಮಾನ್ಯರ ಉನ್ನತ ಶಿಕ್ಷಣಕ್ಕಾಗಿ ಸುಸಜ್ಜಿತವಾದ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿನಂತಿ ಮಾಡಿದರು.

ಕೊನೆಗೂ ಮಂಗಳೂರು- ಕಾರ್ಕಳ ಸರ್ಕಾರಿ ಬಸ್ಸು ಸಂಚಾರ!

Dec 13 2024, 12:49 AM IST
ಇದೇ ಮಾರ್ಗದಲ್ಲಿ 8 ಸರ್ಕಾರಿ ಬಸ್ಸುಗಳ ಸಂಚಾರಕ್ಕೆ ಕೆಎಸ್ಸಾರ್ಟಿಸಿ 2014ರಲ್ಲಿ ಅರ್ಜಿ ಸಲ್ಲಿಸಿರುವ ವಿಷಯದ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಆರ್‌ಟಿಎ ಸಭೆ ನಡೆದು ಪರ- ವಿರೋಧ ವಾದ ಮಂಡನೆ ಆಗಿದೆ. ಜಿಲ್ಲಾಧಿಕಾರಿ ಆದೇಶ ಇನ್ನಷ್ಟೇ ಬರಬೇಕಿದ್ದು, ಪೂರಕ ನಿರ್ಧಾರ ಹೊರಬಿದ್ದರೆ ಮತ್ತಷ್ಟು ಬಸ್ಸುಗಳು ಮಂಗಳೂರು- ಕಾರ್ಕಳ ಮಾರ್ಗದಲ್ಲಿ ಸಂಚಾರ ಮಾಡಲಿವೆ.

ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಜನಪ್ರತಿನಿಧಿಗಳು ಮುಂದಾಗಲಿ: ಕನ್ನಡಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್

Dec 12 2024, 12:34 AM IST
ಮಾತೃಭಾಷೆ ಕನ್ನಡವನ್ನು ಉಳಿಸಿ ಬೆಳೆಸುತ್ತಿರುವ ಸರ್ಕಾರಿ ಕನ್ನಡ ಶಾಲೆಗಳ ಉನ್ನತೀಕರಣಕ್ಕೆ ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಮುಂದಾಗಬೇಕಿದೆ ಎಂದು ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.

ಸರ್ಕಾರಿ ಶಾಲೆಗಳ ಉಳಿವಿಗಾಗಿ ಸಮ್ಮೇಳನಗಳು ಅಗತ್ಯ

Dec 11 2024, 12:46 AM IST
ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನ ರಂಭಾಪುರಿ ವಿದ್ಯಾಸಂಸ್ಥೆಯ ಆವರಣದಲ್ಲಿ ತಿಪಟೂರು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಿ.14ರಂದು ನಡೆಯಲಿರುವ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಸರ್ಕಾರಿ ಯೋಜನೆ ಬಳಸಿಕೊಂಡು ಆರ್ಥಿಕ ಸಬಲತೆ ಸಾಧಿಸಿ

Dec 10 2024, 12:33 AM IST
ಹೊಸನಗರ: ಸರ್ಕಾರದ ಯೋಜನೆಯನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಫಲಾನುಭವಿಗಳು ಸಮಾಜದಲ್ಲಿ ಆರ್ಥಿಕ ಸಬಲತೆ ಸಾಧಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ವಿಶೇಷಚೇತನರು ಸರ್ಕಾರಿ ಸೌಲಭ್ಯ ಪಡೆದು ಸದೃಢರಾಗಿ: ಸಚಿವ ಆರ್.ಬಿ.ತಿಮ್ಮಾಪೂರ

Dec 10 2024, 12:32 AM IST
ವಿಶೇಷ ಚೇತನರು ಸರ್ಕಾರದ ಹಲವಾರು ಯೋಜನೆ ಸೌಲಭ್ಯ ಪಡೆದು ಸಮಾಜದಲ್ಲಿ ಆರ್ಥಿಕವಾಗಿ ಸದೃಢರಾಗಬೇಕೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 161
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved