• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು

Dec 07 2024, 12:31 AM IST
ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೈದ್ರಾಬಾದಗೆ ವಿಮಾನದ ಮೂಲಕ ಪ್ರಯಾಣ ಮಾಡಿದ್ದಾರೆ. ಇದು ಚರ್ಚೆಗೂ ಗ್ರಾಸವಾಗಿದೆ.

ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ಔಷಧಿ ಪೂರೈಸಿದ ಕಂಪನಿ ವಿರುದ್ಧ ಕ್ರಮ: ದಿನೇಶ್‌ ಗುಂಡೂರಾವ್‌

Dec 07 2024, 12:30 AM IST
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 327 ಮಹಿಳೆಯರು ಮೃತಪಟ್ಟಿದ್ದಾರೆ. ಮಹಿಳೆಯರ ಸಾವಿಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ,.

ಸರ್ಕಾರಿ ನೌಕರರ ಹಿತ ಕಾಯುವ ಕೆಲಸವಾಗಲಿ: ಜಿ.ಎಸ್. ನಾಯ್ಕ

Dec 07 2024, 12:30 AM IST
ಸರ್ಕಾರಿ ನೌಕರರ ಬೇಡಿಕೆ, ಆಶೋತ್ತರಗಳನ್ನು ಪೂರೈಸಲು ಸಂಘ ರಚನೆಯಾಗಿದೆ. ಕಟ್ಟಕಡೆಯ ನೌಕರರು ಸಂಘದ ಸದಸ್ಯರಿದ್ದಾರೆ‌. ಸಂಘ ಉತ್ತಮವಾಗಿ ಸೇವೆ ಸಲ್ಲಿಸಲಿ.

ಮೂಲ ಸೌಕರ್ಯಗಳಿಗಾಗಿ ಆಗ್ರಹಿಸಿ ಸರ್ಕಾರಿ ಉರ್ದು ಶಾಲೆಗೆ ಬೀಗ

Dec 06 2024, 08:57 AM IST
ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳಿಗಾಗಿ ಆಗ್ರಹಿಸಿ ಕಾಗಿನೆಲೆ ಗ್ರಾಮಸ್ಥರು ಸರಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಗೆ (ಡಿಪಿಇಪಿ) ಬೀಗ ಜಡಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ ಘಟನೆ ಗುರುವಾರ ನಡೆಯಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಿಂದಲೇ ಬೆಂಗಳೂರು ಜಲಮಂಡಳಿಗೆ ₹188 ಕೋಟಿ ನೀರಿನ ಶುಲ್ಕ ಬಾಕಿ

Dec 05 2024, 01:31 AM IST
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರು ಜಲಮಂಡಳಿಯು ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ಬಾಕಿ ಉಳಿಸಿಕೊಂಡಿರುವ ₹188 ಕೋಟಿ ನೀರಿನ ಬಿಲ್‌ ವಸೂಲಿಗೆ ಮುಂದಾಗಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿರಿಧಾನ್ಯ ಖಾದ್ಯ ಬಳಕೆ ಮಾಡಿ: ಜಿಪಂ ಸಿಇಒ

Dec 05 2024, 12:33 AM IST
ಸಿರಿಧಾನ್ಯದ ಉತ್ಪನ್ನಗಳನ್ನು ಅಂಗನವಾಡಿ ಮತ್ತು ಶಾಲೆಗಳ ಆಹಾರದ ಮೆನುಗಳಲ್ಲಿ ಸೇರಿಸಬೇಕು.

ಸರ್ಕಾರಿ ನೌಕರರ ಸಂಘಕ್ಕೆ ದೇವೇಂದ್ರ ಪುನರಾಯ್ಕೆ

Dec 05 2024, 12:32 AM IST
ಚಿಕ್ಕಮಗಳೂರು, ಇದೇ ಮೊದಲ ಬಾರಿಗೆ ಕುತೂಹಲಕ್ಕೆ ಎಡೆ ಮಾಡಿದ್ದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ಶಾಂತ ರೀತಿಯಲ್ಲಿ ನಡೆದಿದ್ದು, ಜಿಲ್ಲಾಧ್ಯಕ್ಷರಾಗಿ ದೇವೇಂದ್ರ ಎರಡನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಎಂ.ಎ. ಆಸೀಫ್ ಆಯ್ಕೆ

Dec 05 2024, 12:31 AM IST
ಬಳ್ಳಾರಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎಂ.ಎ. ಆಸೀಫ್ ಆಯ್ಕೆಗೊಂಡಿದ್ದಾರೆ

ರಾಜ್ಯದಲ್ಲೇ ಚಾಮರಾಜನಗರದ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಏಕೈಕ ಮಹಿಳೆ ಜಿಲ್ಲಾಧ್ಯಕ್ಷೆಯಾಗಿ ರೇಣುಕಾ ಆಯ್ಕೆ

Dec 05 2024, 12:30 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ರಾಜ್ಯದಲ್ಲಿಯೇ ಪ್ರಥಮ ಮಹಿಳಾ ಜಿಲ್ಲಾಧ್ಯಕ್ಷರಾಗಿ ಡಾ.ರೇಣುಕಾದೇವಿ ಆಯ್ಕೆಯಾದರು. ಚಾಮರಾಜನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ತಮ್ಮ ತಂಡವರನ್ನು ಗೆಲ್ಲಿಸಿಕೊಳ್ಳುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಮಹಿಳಾ ಜಿಲ್ಲಾಧ್ಯಕ್ಷೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಸರ್ವೇ ನಂ. 28ರ ವ್ಯಾಪ್ತಿಯಲ್ಲಿ ಅವ್ಯವಹಾರ:ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ವಿರುದ್ಧ ಸರ್ಕಾರಿ ಭೂಕಬಳಿಕೆ ಆರೋಪ

Dec 05 2024, 12:30 AM IST
ಸದರಿ ಜಮೀನು ಕಂದಾಯ ಇಲಾಖೆಗೆ ಸೇರಿದ ಭೂಮಿ ಎಂದು ಆರ್.ಟಿಸಿಯಲ್ಲಿ ನಮೂದಾಗಿದ್ದರೂ ನಗರಸಭೆ ಅಧಿಕಾರಿಗಳು ಉದ್ದಿಮೆ ನಡೆಸಲು ಪರವಾನಗಿಯನ್ನು 2024ರ ಜ.1ರಂದು ನೀಡುವ ಮೂಲಕ ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಕಟ್ಟಡ ಪರವಾನಗಿ ನೀಡಿಲ್ಲವೆಂದು ಮಾಹಿತಿ ಹಕ್ಕು ಕಾಯ್ದೆಯಡಿ ನಗರಸಭೆ ಉತ್ತರ ನೀಡಿದೆ. ಆದರೆ ಅಲ್ಲಿ ಬೃಹತ್ ಕಟ್ಟಡ ನಿರ್ಮಾಣಗೊಂಡಿದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 161
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved