• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರಿಗೆ ಬೆದರಿಕೆ : ಕ್ರಮಕ್ಕೆ ದೇವೇಂದ್ರ ಒತ್ತಾಯ

Dec 02 2024, 01:16 AM IST
ಚಿಕ್ಕಮಗಳೂರು, ಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಜಿಲ್ಲಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಬೆದರಿಕೆ ವೊಡ್ಡುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದೇವೇಂದ್ರ ಚುನಾವಣಾಧಿಕಾರಿ ಬಸವರಾಜು ಅವರಿಗೆ ಭಾನುವಾರ ಮನವಿ ಸಲ್ಲಿಸಿದ್ದಾರೆ.

ಕೇಂದ್ರದ ಹಣದಲ್ಲಿ ರಾಜ್ಯ ಸರ್ಕಾರಿ ಕಾರ್ಯಕ್ರಮ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ

Dec 01 2024, 01:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳು ಹಾಗೂ ಗಣಿಗಾರಿಕೆಯ ಅಭಿವೃದ್ಧಿಯ ಅನುದಾನದ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡ ಟೀಕಿಸಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರಿ ಯೋಜನೆಗಳ ಸದುಪಯೋಗ ಅವಶ್ಯ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ

Dec 01 2024, 01:33 AM IST
ರಾಜ್ಯದಲ್ಲಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಯುವಜನರು ಇವುಗಳ ಸದುಪಯೋಗ ಪಡೆದುಕೊಂಡು ಒಳ್ಳೆಯ ನಾಯಕರಾಗಿ ಹೊರಹೊಮ್ಮುವಂತೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಯುವನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರಿ ಆಸ್ತಿ ಒತ್ತುವರಿಯಾಗದಂತೆ ಸಂರಕ್ಷಿಸಿ

Dec 01 2024, 01:32 AM IST
ಸರ್ಕಾರಿ ಜಾಗಗಳನ್ನು ಗುರುತಿಸದೆ ಹೋಗಿರುವುದು. ಪ್ರಕರಣಗಳು ದಾಖಲಾಗಿದ್ದರೂ ಒತ್ತುವರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ, ಪ್ರಕರಣಗಳು ದಾಖಲಾದರೂ ಶಿಕ್ಷೆಯ ಪ್ರಮಾಣ ಕಡಿಮೆ ಇರುವುದರಿಂದ ಸಮಸ್ಯೆಗಳಿಂದ ಕೊಡಿದ್ದು ಇದಕ್ಕೆ ಶಾಶ್ವತವಾದ ಪರಿಹಾರಕ್ಕೆ ಸಾರ್ವಜನಿಕರಲ್ಲಿ ಜಾಗೃತಿಯ ಅರಿವು ಮೂಡಿಸಬೇಕು.

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯಡಿ 2,551 ಸರ್ಕಾರಿ ಕಟ್ಟಡಗಳ ಮೇಲೆ ಸೋಲಾರ್ ಘಟಕ ಸ್ಥಾಪನೆ

Nov 30 2024, 12:48 AM IST
ಸೂರ್ಯಶಕ್ತಿಯಿಂದ ಪಡೆಯುವ ವಿದ್ಯುತ್‌ಗೆ ಯಾವುದೇ ಮೊತ್ತವನ್ನು ಪಾವತಿಸಬೇಕಾಗಿಲ್ಲ. ಶಾಶ್ವತ ಮತ್ತು ನಿರಂತರವಾಗಿ ವಿದ್ಯುತ್ ಪಡೆಯಬಹುದಾಗಿರುವುದು ಮಾತ್ರವಲ್ಲದೇ ಇದು ಪರಿಸರಸ್ನೇಹಿಯಾಗಿರುವ ಜತೆಗೆ ಕಟ್ಟಡಗಳ ಚಾವಣಿಯನ್ನು ವ್ಯವಸ್ಥಿತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಲಿದೆ.

ಸರ್ಕಾರಿ ಶಾಲಾ ಕಾಲೇಜಿನಲ್ಲಿ ದಾಖಲಾತಿ ಹೆಚ್ಚಾಗಬೇಕು

Nov 30 2024, 12:48 AM IST
ಮಾಲೂರು ತಾಲೂಕಿನಲ್ಲಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಸಂಖ್ಯೆ ಇಳಿಮುಖವಾಗುತ್ತಿದ್ದು, ದಾಖಲಾತಿಗಳನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಗಿದ್ದು, ಖಾಸಗಿ ಶಾಲೆ ಕಾಲೇಜುಗಳಿಗೆ ಪೈಪೋಟಿ ನೀಡುವಂತಹ ಉತ್ತಮ ಪರಿಸರ ನಿರ್ಮಾಣ ಹಾಗೂ ಗುಣಾತ್ಮಕ ಶಿಕ್ಷಣ ನೀಡಲು ಸೌಲಭ್ಯ ಕಲ್ಪಿಸಲಾಗುತ್ತಿದೆ

ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯ

Nov 30 2024, 12:45 AM IST
ಸಿಂಧನೂರಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಗರಾಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳೊಂದಿಗೆ ಶುಕ್ರವಾರ ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಚರ್ಚೆ ನಡೆಸಿದರು.

ಮುದ್ದೇನೇರಳೇಕೆರೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಸಂವಿಧಾನ ದಿನ ಆಚರಣೆ

Nov 29 2024, 01:03 AM IST
ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತವಾದ, ಜಾತ್ಯತೀತ, ಸಮಾಜವಾದಿ ಧರ್ಮ ನಿರಪೇಕ್ಷಗಳ ಅರ್ಥ ಮತ್ತು ಸಂವಿಧಾನದ ಮಹತ್ವವನ್ನು ಶಿಕ್ಷಣ ಸಂಯೋಜಕಿ ಹೇಮಲತ ತಿಳಿಸಿದರು. ಮಧುಗಿರಿಯಲ್ಲಿ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಸರ್ವರ ಅಭ್ಯುದಯಕ್ಕೆ ಸಂವಿಧಾನ ಕಾರಣ: ಸರ್ಕಾರಿ ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಎಸ್‌.ಕುಮಾರ್‌

Nov 29 2024, 01:02 AM IST
ಸಂವಿಧಾನವು ಸರ್ಕಾರದ ವಿವಿಧ ಅಂಗಗಳನ್ನು ವಿಭಜಿಸುವ ಹಾಗೂ ರೂಪಿಸುವ ಜವಾಬ್ದಾರಿ ಹೊತ್ತಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಎಸ್‌.ಕುಮಾರ್‌ ತಿಳಿಸಿದರು. ಮಧುಗಿರಿಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಂಡವಾಡದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಗುಲಿ ಬಾಲಕಿ ಸಾವು

Nov 29 2024, 01:02 AM IST
ಸಾನ್ವಿ ಬೆಳಗ್ಗೆ ಲಘು ವಿರಾಮದ ವೇಳೆ ಮೂತ್ರ ವಿಸರ್ಜನೆಗೆಂದು ಶೌಚಾಲಯಕ್ಕೆ ತೆರಳಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 161
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved