ಹಿರಿಯ ಪತ್ರಕರ್ತ, ಪದ್ಮಭೂಷಣ ಟಿಜೆಎಸ್ ಜಾರ್ಜ್ ಅವರ ಅಂತ್ಯಕ್ರಿಯೆ ಭಾನುವಾರ ನಗರದ ಹೆಬ್ಬಾಳದ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ರಾಜಕೀಯ, ಪತ್ರಿಕೋದ್ಯಮ, ಸಾಹಿತ್ಯ, ವಿವಿಧ ಕ್ಷೇತ್ರಗಳ ಹಲವು ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ
ರಾಜ್ಯ ಸರ್ಕಾರದ ಎಲ್ಲ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.