• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

Oct 09 2025, 02:00 AM IST
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಬೆಂಗಳೂರಿನ ಸ್ಕಾಟಿನೆಂಟ್ ಟೆಕ್ನಾಲಜೀಸ್ ಸಂಸ್ಥೆಯ ನಡುವೆ ಶೈಕ್ಷಣಿಕ ವೃತ್ತಾಭಿವೃದ್ಧಿ ಸಹಯೋಗಕ್ಕಾಗಿ ಪರಸ್ಪರ ಒಪ್ಪಂದಕ್ಕೆ ಸಹಿ ಮಾಡಲಾಯಿತು.

ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್‍ ಪಠಣ ಖಂಡನೀಯ: ಶಾಸಕ ಅರವಿಂದ ಬೆಲ್ಲದ

Oct 08 2025, 01:01 AM IST
ಮುಸ್ಲಿಂ ಸಮುದಾಯದ ಓಲೈಕೆಯಲ್ಲೇ ನಿರತವಾಗಿರುವ ರಾಜ್ಯ ಸರ್ಕಾರ ಇದೀಗ ಸರ್ಕಾರಿ ಕಾರ್ಯಕ್ರಮದಲ್ಲೇ ಕುರಾನ್‍ ಪಠಣಕ್ಕೆ ಅವಕಾಶ ನೀಡುವ ಮೂಲಕ ಮುಸ್ಲಿಂ ತುಷ್ಟೀಕರಣವೇ ನಮ್ಮ ಧ್ಯೇಯ ಎಂಬುದನ್ನು ಮತ್ತೆ ಜಗಜ್ಜಾಹೀರು ಮಾಡಿದೆ.

ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ

Oct 08 2025, 01:00 AM IST
ನಗರದ ಹೊರವಲಯದ ಯಡಬೆಟ್ಟದ ಬಳಿ ೮೦ ಎಕರೆ ಪ್ರದೇಶದಲ್ಲಿ ೩೦ ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಕೃಷಿ ಮಹಾವಿದ್ಯಾಲಯದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯ ಮತ್ತು ಗ್ರಂಥಾಲಯ ಕಟ್ಟಡಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಉದ್ಘಾಟನೆ ಮಾಡಿದರು.

ಸರ್ಕಾರಿ ಆಸ್ಪತ್ರೆ ನೂತನ ಕಟ್ಟಡಗಳ ಉಪಯೋಗ ಚೆನ್ನಾಗಿ ಆಗಬೇಕುಃ ಸಚಿವರು ದಿನೇಶ್ ಗುಂಡೂರಾವ್

Oct 07 2025, 01:02 AM IST
ತರೀಕೆರೆ, ನೂತನ ಸರ್ಕಾರಿ ಆಸ್ಪತ್ರೆಗೆ ಸುಸಜ್ಜಿತ ಪ್ರಯೋಗಾಲಯ, ಆಧುನಿಕ ಯಂತ್ರೋಪಕರಣಗಳನ್ನು ಒದಗಿಸಿ ತಜ್ಞ ವೈದ್ಯರ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ಈ ಆಸ್ಪತ್ರೆ ಉಪಯೋಗವನ್ನು ಸಾರ್ವಜನಿಕರು ಪಡೆಯಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸರ್ಕಾರಿ ಗೌರವಗಳೊಂದಿಗೆ ಟಿಜೆಎಸ್‌ ಜಾರ್ಜ್‌ ಅಂತ್ಯಕ್ರಿಯೆ

Oct 06 2025, 01:00 AM IST

  ಹಿರಿಯ ಪತ್ರಕರ್ತ, ಪದ್ಮಭೂಷಣ ಟಿಜೆಎಸ್‌ ಜಾರ್ಜ್ ಅವರ ಅಂತ್ಯಕ್ರಿಯೆ ಭಾನುವಾರ ನಗರದ ಹೆಬ್ಬಾಳದ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ರಾಜಕೀಯ, ಪತ್ರಿಕೋದ್ಯಮ, ಸಾಹಿತ್ಯ, ವಿವಿಧ ಕ್ಷೇತ್ರಗಳ ಹಲವು ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ

ಸರ್ಕಾರಿ ಅಂಗನವಾಡಿಯಲ್ಲೂ ಎಲ್‌ಕೆಜಿ, ಯುಕೆಜಿ ಶುರು!

Oct 04 2025, 12:00 AM IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೋಷಕರನ್ನು ಸರ್ಕಾರಿ ಅಂಗನವಾಡಿಗಳತ್ತ ಸೆಳೆಯಲು ಸರ್ಕಾರಿ ಅಂಗನವಾಡಿಗಳಲ್ಲೂ ಮಾಂಟೇಸರಿ ಮಾದರಿಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಶುರು ಮಾಡುತ್ತಿದೆ.

ಸರ್ಕಾರಿ ನೌಕರರ ಸೊಸೈಟಿಗೆ 50.58 ಲಕ್ಷ ಲಾಭ

Oct 01 2025, 02:00 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಲ್ಟಿಪರಪಜ್ ಕೋ ಆಪ್ ಸೊಸೈಯಿಟಿಯಿಂದ ಸರ್ಕಾರಿ ನೌಕರರಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗಿಂತ ಸ್ಪರ್ಧಾತ್ಮಕ ಅಂದರೆ ಶೇ.10ಕ್ಕಿಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ

ಸರ್ಕಾರಿ ನೌಕರಿಗೆ 3 ವರ್ಷ ವಯೋಮಿತಿ ಸಡಿಲಿಸಿ ಆದೇಶ

Sep 30 2025, 10:45 AM IST

ರಾಜ್ಯ ಸರ್ಕಾರದ ಎಲ್ಲ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಮಾಯಕೊಂಡ ಸರ್ಕಾರಿ ಬಸ್ ನಿಲ್ದಾಣಕ್ಕೆ ಇನ್ನೂ ಗ್ರಹಣ!

Sep 30 2025, 12:00 AM IST
ಹಳೆಯ ಚಿತ್ರದುರ್ಗ ಜಿಲ್ಲೆಯಿಂದ ವಿಭಜನೆಗೊಂಡು ದಾವಣಗೆರೆ ಹೊಸ ಜಿಲ್ಲೆಯಾಗಿ ರೂಪುಗೊಂಡರೂ ಮಾಯಕೊಂಡ ವಿಧಾನಸಭಾ ಕ್ಷೇತ್ರ ಹಿಂದುಳಿದ ಕ್ಷೇತ್ರವಾಗಿಯೇ ಉಳಿದಿದೆ. ಮುಖ್ಯವಾಗಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬೇಡಿಕೆಗೆ ಹಿಡಿದ ಗ್ರಹಣ ಇನ್ನೂ ಸರಿದಿಲ್ಲ.

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಕ್ರಮ: ಶಾಸಕ ಜಿ.ಎಚ್.ಶ್ರೀನಿವಾಸ್

Sep 30 2025, 12:00 AM IST
ತರೀಕೆರೆ, ಲಯನ್ ಸಂಸ್ಥೆ ಈ ನಿಸ್ವಾರ್ಥ ಸೇವೆ ಪರಿಗಣಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ತನ ಕ್ಯಾನ್ಸರ್ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved