• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಾಳಿ ಸರ್ಕಾರಿ ಕಾಲೇಜಿನಲ್ಲಿ ಸಕಲ ಸೌಕರ್ಯ

Jul 30 2025, 12:45 AM IST
ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಖಾಸಗಿ ಕಾಲೇಜುಗಳನ್ನೂ ಮೀರಿಸುವಂತಹ ಉತ್ತಮ ಶೈಕ್ಷಣಿಕ, ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇದನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿಗೆ ದಾಖಲಾಗುತ್ತಿದ್ದಾರೆ. ಇವರನ್ನು ಅತ್ಯಂತ ಸಂಭ್ರಮದಿಂದ ಇಡೀ ಕಾಲೇಜು ಸ್ವಾಗತಿಸುತ್ತದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಧನಂಜಯ ಹೇಳಿದ್ದಾರೆ.

ಶಿಥಿಲಗೊಂಡ ಸರ್ಕಾರಿ ಶಾಲೆ ಖಾಸಗಿ ಕಟ್ಟಡಕ್ಕೆ ಸ್ಥಳಾಂತರ

Jul 29 2025, 01:04 AM IST
ಕನ್ನಡಪ್ರಭದಲ್ಲಿ ವರದಿ ಪ್ರಕಟವಾದ ಒಂದೇ ದಿನದಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಗ್ರಾಮಸ್ತರು ಸಿಹಿಹಂಚಿ ಧನ್ಯವಾದ ತಿಳಿಸಿದರು.

ಸರ್ಕಾರಿ ಶಾಲೆ ಶಿಕ್ಷಕರೂ ಬಡಮಕ್ಕಳಿಗೆ ಕಾಳಜಿ ತೋರಲಿ

Jul 29 2025, 01:01 AM IST
ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಆದಾಯ ಸ್ವಲ್ಪ ಭಾಗ ಸಾಮಾಜಿಕ ಸೇವೆಗೆ ಮೀಸಲಿಟ್ಟ ಹಣದಲ್ಲಿ ಕಳೆದ ೫ ವರ್ಷಗಳಲ್ಲಿ ಹರಿಹರ ತಾಲೂಕಿನ ೧೫೩ ಶಾಲೆಗಳ ಮಕ್ಕಳಿಗೆ ನೋಟ್ ಬುಕ್, ಶೌಚಾಲಯ, ವಿಜ್ಞಾನ ಉಪಕರಣ, ಕ್ರೀಡಾ ಸಾಮಗ್ರಿ, ನಲಿ-ಕಲಿ ಪೀಠೋಪಕರಣ, ಬ್ಯಾಗುಗಳು, ವಿಶ್ರಾಂತಿ ಕೊಠಡಿಗಳಿಗೆ ಅನುದಾನ ನೀಡಿದ್ದಾರೆ. ಇದು ಬಡಮಕ್ಕಳ ಸಂತಸದ ಕಲಿಕೆಗೆ ಕಾರಣವಾಗಿದೆ ಎಂದು ಧೂಳೆಹೊಳೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಶರಣ್‌ಕುಮಾರ್ ಹೆಗಡೆ ಹೇಳಿದ್ದಾರೆ.

ಮಂಡ್ಯ ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ

Jul 29 2025, 01:00 AM IST
ಕಳೆದ ಜು.25ರಂದು ಸರ್ಕಾರಿ ನೌಕರರ ಹೊಸ ಪಿಂಚಣಿ ಮತ್ತು ಹಳೆ ಪಿಂಚಣಿ ಪರಿಷ್ಕರಿಸಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಿಷಯ ಮಂಡಿಸಿದೆ. ಈ ಹಿಂದೆ ಯಾವ ರೀತಿ ಇತ್ತೋ ಅದೇ ಮಾದರಿಯಲ್ಲೇ ಪಿಂಚಣಿಯನ್ನು ಮುಂದುವರಿಸಬೇಕು.

ಖಾಸಗಿ ಶಾಲೆನೂ ಮೀರಿಸುವ ಜೋಜನಾ ಸರ್ಕಾರಿ ಶಾಲೆ

Jul 29 2025, 01:00 AM IST
ಶಿಕ್ಷಕರ ಸಂಘಟಿತ ಪ್ರಯತ್ನ, ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿರುವ ಜೋಜನಾ ಸರ್ಕಾರಿ ಪ್ರಾಥಮಿಕ ಶಾಲೆ ಖಾಸಗಿ ಶಾಲೆಗಳಿಗೂ ಮೀರಿಸುವಂತೆ ಬೆಳೆದು ನಿಂತಿದೆ.

ಗುಣಮಟ್ಟದ ಶಿಕ್ಷಣ ಇದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕ್ಷೀಣ

Jul 28 2025, 12:30 AM IST
ಸರ್ಕಾರ ಬಡವರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿವ ನಿಟ್ಟಿನಲ್ಲಿ ಸ್ಮಾರ್ಟ್ ತರಗತಿಗಳು, ಡಿಜಿಟಲ್ ಲೈಬ್ರರಿ, ಯೋಗ, ಕರಾಟೆ ತರಬೇತಿ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಇನ್ನೂ ಹತ್ತು ಹಲವು ಯೋಜನೆ

50 ಲಕ್ಷದಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ನಿರ್ಮಾಣ

Jul 27 2025, 01:59 AM IST
ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಅಭಿವೃದ್ಧಿಗೆ ಒತ್ತು ನೀಡಿ ಆ ನಿಟ್ಟಿನಲ್ಲಿ ನಾವು ಕೆಲಸವನ್ನು ಮಾಡುತ್ತಿದ್ದೇವು. ಆದರೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿರುವುದರಿಂದ ಪ್ರಗತಿ ಕೆಲಸಗಳು ನಿಧಾನವಾಗಿ ನಡೆಯುತ್ತಿವೆ

ಸರ್ಕಾರಿ ಶಾಲೆ ಮಕ್ಕಳ ಸಾಧನೆಗೆ ಅಗತ್ಯ ಮಾರ್ಗದರ್ಶನ ಅವಶ್ಯ: ಸುಮತಿ ಕುಮಾರಸ್ವಾಮಿ

Jul 27 2025, 01:51 AM IST
ಸರ್ಕಾರಿ ಶಾಲೆ ಮಕ್ಕಳಲ್ಲಿ ಸಾಕಷ್ಟು ಪ್ರತಿಭೆ ಇದ್ದು, ಸೂಕ್ತ ಪ್ರೋತ್ಸಾಹ ಮತ್ತು ಅಗತ್ಯ ಮಾರ್ಗದರ್ಶನ ನೀಡಿದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹೇಳಿದರು.

ಕೊಡಗೈ ದಾನಿಗಳಿಂದ ಸರ್ಕಾರಿ ಶಾಲೆಗಳು ಪ್ರಗತಿ

Jul 27 2025, 12:02 AM IST
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸರ್ಕಾರ ಸೌಲಭ್ಯ ನೀಡುತ್ತಿದ್ದರು ಸಹ ಜತೆಗೆ ದಾನಿಗಳ ದಾನ ಪ್ರಮುಖವಾಗಿದೆ. ಮೂಲಭೂತ ಸೌಕರ್ಯ ಹೆಚ್ಚಿಸಲು ಕೊಡಗೈ ದಾನಿಗಳ ಅವಶ್ಯಕತೆ ತುಂಬಾ ಇದೆ.

ಬೀಚನಕುಪ್ಪೆ ಗ್ರಾಮದ ಸರ್ವೇ ನಂ 76 ರ ಸರ್ಕಾರಿ ಜಮೀನು ರಕ್ಷಿಸಿ: ಬಿ.ವಿ.ಸುರೇಶ್

Jul 27 2025, 12:00 AM IST
ಬೀಚನಕುಪ್ಪೆ ಗ್ರಾಮದ ಸರ್ವೇ ನಂ 76 ಬ ಕರಾಬು, ಗೋಮಾಳ ಜಮೀನಿನ ಪೈಕಿ ಸರ್ಕಾರ ರೈತರಿಗೆ 48 ಎಕರೆ ಸಾಗುವಳಿ ನೀಡಿದೆ. ಇನ್ನು ಉಳಿದ 60 ಎಕೆರೆ ಜಮೀನನ್ನು ಯಾವುದೇ ಸಾಗುವಳಿಗೆ ನೀಡಿದೆ ಇದ್ದರೂ ಭೂಗಳ್ಳರ ಹೆಸರಿನಲ್ಲಿ ಅಧಿಕಾರಿಗಳು ಆರ್‌ಟಿಸಿ ನಮೂದಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 181
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved