• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ ಕೆರೆಮನೆ ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗೆ ಆಗ್ರಹ

Mar 19 2025, 12:31 AM IST
ಶೃಂಗೇರಿತಾಲೂಕಿನ ಮೆಣಸೆ ಪಂಚಾಯಿತಿ ಕೆರೆಮನೆ ಸರ್ಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ದುರಸ್ತಿ ಮಾಡಲು ಅಗತ್ಯ ಅನುದಾನ ನೀಡುವಂತೆ ಶಾಲೆ ಹಳೆ ವಿದ್ಯಾರ್ಥಿಗಳು ಬೆಂಗಳೂರಿನ ವಿಕಾಸ ಸೌಧದಲ್ಲಿ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣಾ ರವರಿಗೆ ಮನವಿ ಸಲ್ಲಿಸಿದರು.

ಮಾ.23 - 25ರವರೆಗೆ ವಿವಿಧ ಬೇಡಿಕೆ ಈಡೇರಿಕೆಗೆ ಬ್ಯಾಂಕ್‌ ಮುಷ್ಕರ ಸರ್ಕಾರಿ ಬ್ಯಾಂಕ್‌ಗಳ ವಹಿವಾಟು ಬಂದ್‌

Mar 18 2025, 12:35 AM IST
ಬ್ಯಾಂಕ್‌ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರಾದ್ಯಂತ ಮಾ.23ರ ಮಧ್ಯರಾತ್ರಿಯಿಂದ ಮಾ.25ರ ಮಧ್ಯರಾತ್ರಿವರೆಗೆ ಬ್ಯಾಂಕ್‌ ಮುಷ್ಕರ ನಡೆಸುವುದಾಗಿ ಬ್ಯಾಂಕ್ ಯೂನಿಯನ್​​ಗಳ ಸಂಯುಕ್ತ ವೇದಿಕೆ ತಿಳಿಸಿದೆ.

ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

Mar 18 2025, 12:31 AM IST
ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಹಾಗೂ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿದ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸರ್ಕಾರಿ ಗುತ್ತಿಗೆಗಳಲ್ಲಿ 4% ಮುಸ್ಲಿಂ ಮೀಸಲು ಕದನ ಮತ್ತಷ್ಟು ತೀವ್ರ : ಪ್ರತಿಪಕ್ಷ ಬಿಜೆಪಿ

Mar 17 2025, 01:32 AM IST
ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಸರ್ಕಾರದ ತೀರ್ಮಾನದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ತೀವ್ರಗೊಳಿಸಲು ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ. ಇದೇ ವೇಳೆ ಸರ್ಕಾರ ಕೂಡ ತನ್ನ ನಡೆ ಸಮರ್ಥಿಸಿಕೊಳ್ಳುವ ಸುಳಿವು ನೀಡಿದೆ.

ನೂತನ ಸರ್ಕಾರಿ ಆಸ್ಪತ್ರೆಗೆ ಖಾಸಗಿ ವ್ಯಕ್ತಿಯಿಂದ ಬೀಗ...!

Mar 17 2025, 12:32 AM IST
ಕೆ.ಆರ್.ಪೇಟೆ ತಾಲೂಕಿನ ಗಡಿಭಾಗದ ಊಗಿನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಜಾಗ ನಮ್ಮದು ಎಂದು ಖಾಸಗಿ ವ್ಯಕ್ತಿಗಳ ಕುಟುಂಬ ಬೀಗ ಹಾಕಿದ ಘಟನೆ ನಡೆದಿದೆ. ವಾರದ ಹಿಂದೆಯಷ್ಟೇ ನೂತನ ಕಟ್ಟಡದಲ್ಲಿ ಆಸ್ಪತ್ರೆ ಆರಂಭವಾಗಿತ್ತು.

ಸರ್ಕಾರಿ ನೌಕರರ ಹಿತಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ: ಸಿ.ಎಸ್. ಷಡಾಕ್ಷರಿ

Mar 16 2025, 01:50 AM IST
ಸವಣೂರು ಪಟ್ಟಣದ ದೊಡ್ಡಹುಣಸೆ ಕಲ್ಮಠದ ಶ್ರೀ ಚನ್ನಬಸವೇಶ್ವರ ಮಂಗಲ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸವಣೂರು ಶಾಖೆಯ ವತಿಯಿಂದ ಜರುಗಿದ ತಾಲೂಕು ಮಟ್ಟದ ನೌಕರರ ಕಾರ್ಯಾಗಾರ, ಮಹಿಳಾ ದಿನಾಚರಣೆ ಮತ್ತು ನೌಕರರ ಸಮಾವೇಶ ನಡೆಯಿತು.

ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ಕದನ : ರಾಷ್ಟ್ರೀಯ ಬಿಜೆಪಿ ತೀವ್ರ ಆಕ್ಷೇಪ

Mar 16 2025, 01:46 AM IST

2 ಕೋಟಿ ರು.ವರೆಗಿನ ಗುತ್ತಿಗೆ ಕಾಮಗಾರಿಗಳು ಹಾಗೂ 1 ಕೋಟಿ ರು.ವರೆಗಿನ ಖರೀದಿ, ಸೇವೆಗಳಲ್ಲಿ ಮುಸ್ಲಿಮರಿಗೂ ಮೀಸಲಾತಿ ಕಲ್ಪಿಸಲು ಕರ್ನಾಟಕ ಸಚಿವ ಸಂಪುಟ ಸಭೆ ಶುಕ್ರವಾರ ಕೈಗೊಂಡ ತೀರ್ಮಾನಕ್ಕೆ ರಾಷ್ಟ್ರೀಯ ಬಿಜೆಪಿ ಆಕ್ಷೇಪ  

ಸರ್ಕಾರಿ ಶಾಲೆ, ಪರಿಸರ ಉಳಿವಿಗೆ ಸೈಕಲ್‌ ಜಾಥಾ

Mar 16 2025, 01:45 AM IST
ಸಮಾನತೆ ಸಂದೇಶ ಹೊತ್ತು ಸೈಕಲ್ ಸವಾರಿ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಮುಂದಾಗಿರುವ ಶ್ರೀನಿವಾಸ್ ಅವರಿಗೆ ಅಭಿನಂದನೆ

ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸಮಾಜ ಸೇವಕಿ ಕನ್ನಿಕಾ ಸೇವೆ

Mar 15 2025, 01:03 AM IST
ಕನ್ನಡ ಶಾಲೆಗಳ ಉಳಿವಿಗಾಗಿ ಮಗಳು ಮಾಡುತ್ತಿರುವ ಕೆಲಸಕ್ಕೆ ತಂದೆ ಎಚ್.ಬಿ.ರಾಮಕೃಷ್ಣ ಕೂಡ ಸಾಥ್ ನೀಡಿದ್ದಾರೆ. ಮಗಳ ಬಗ್ಗೆ ಅಪಾರ ಭರವಸೆಯನ್ನಿಟ್ಟುಕೊಂಡಿರುವ ಅವರು ಕನ್ನಿಕಾ ಅವರ ಸಮಾಜಸೇವೆಯನ್ನು ಕಂಡು ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿದ್ದಾರೆ.

ಬ್ಯಾಡಗಿ ತಾಲೂಕಿನ ಕೆರವಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ನೂರರ ಸಂಭ್ರಮ

Mar 15 2025, 01:02 AM IST
100 ವರ್ಷಗಳಿಂದ ತನ್ನ ಅಸ್ತಿತ್ವ ಉಳಿಸಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಕ್ಷರ ನೀಡಿ ಬದುಕನ್ನು ಕಟ್ಟಿಕೊಟ್ಟ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಸರ್ಕಾರಿ ಶಾಲೆ ನೂರರ ಸಂಭ್ರಮ ಆಚರಿಸುತ್ತಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 197
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved