• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗವಿಮಠ ಹಾಸ್ಟೆಲ್‌ನ 41 ವಿದ್ಯಾರ್ಥಿಗಳಿಗೆ ಸರ್ಕಾರಿ ಹುದ್ದೆ

Nov 06 2024, 12:39 AM IST
ಶ್ರೀ ಗವಿಸಿದ್ಧೇಶ್ವರ ಉಚಿತ 24x7 ಡಿಜಿಟಲ್ ಗ್ರಂಥಾಲಯ ಮತ್ತು ಉಚಿತ ವಸತಿ ಹಾಗೂ ಪ್ರಸಾದ ನಿಲಯದಲ್ಲಿ ಅಭ್ಯಾಸ ಮಾಡಿದ 41 ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಹುದ್ದೆಗಳಿಗೆ ಈ ವರ್ಷವೇ ನೇಮಕವಾಗಿದ್ದಾರೆ.

ಸರ್ಕಾರಿ ವಿಕಲ ಚೇತನ ನೌಕರರ ಪ್ರತಿಭಟನೆ

Nov 06 2024, 12:35 AM IST
ವಿಕಲ ಚೇತನ ಸರ್ಕಾರಿ ನೌಕರರಿಗೆ ವೇತನಾ ಆಯೋಗ ನೀಡಿದ ಎಲ್ಲಾ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಶಿಕ್ಷಕರು, ಉಪನ್ಯಾಸಕರು ಬೋಧಕೇತರ ವರ್ಗದ ನೌಕರರ ಸೇವಾವಧಿಯಲ್ಲಿ ಅವರ ಪರಿಸ್ಥಿತಿಗೆ ಅನುಗುಣವಾಗಿ ಎಷ್ಟು ಬಾರಿಯಾದರೂ ವರ್ಗಾವಣೆಯನ್ನು ಪಡೆಯಲು ಮುಕ್ತ ಅವಕಾಶ ನೀಡಬೇಕು.

ಸರ್ಕಾರಿ ಶಾಲೆಯ ಆಸ್ತಿಗಳಲ್ಲಿ ವಕ್ಫ್‌ ಹೆಸರು: ಶಾಸಕ ಎಚ್.ಕೆ.ಸುರೇಶ್

Nov 06 2024, 12:31 AM IST
ಸರ್ಕಾರಿ ಶಾಲೆ ಆಸ್ತಿ ಸರ್ವೆ ನಂ ೪೩೫ರಲ್ಲಿ ವಕ್ಫ್ ಹೆಸರು ಸೇರ್ಪಡೆ ಕಂಡು ಬಂದಿರುವುದರಿಂದ ಬೇಲೂರು ತಾಲೂಕ ಮಟ್ಟದಲ್ಲಿ ವಕ್ಫ್‌ ಬೋರ್ಡ್ ವಿರುದ್ಧ ಆಕ್ರೋಶ, ಭಾರಿ ಪ್ರತಿಭಟನೆ ನಡೆಯಲಿದೆ ಎಂದು ಬೇಲೂರು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು. ಹಳೆಬೀಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸರ್ಕಾರಿ ನೌಕರರ ಹಿತ ಕಾಪಾಡಲು ಶ್ರಮಿಸಿ: ಶಾಸಕ ಶರಣು ಸಲಗರ

Nov 05 2024, 12:48 AM IST
ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸರ್ಕಾರಿ ನೌಕರರ ಸಂಘದ 2024 ರಿಂದ 29ರವರೆಗೆ ತಾಲೂಕು ನಿರ್ದೇಶಕರ ಚುನಾವಣೆಯಲ್ಲಿ ವಿಜೇತರಾದ ನಿರ್ದೇಶಕರನ್ನು ಶಾಸಕ ಶರಣು ಸಲಗರ ಸನ್ಮಾನಿಸಿದರು.

ತಾಲೂಕು ಸರ್ಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ: ಕೆಟಿ. ತಿಪ್ಪೇಸ್ವಾಮಿ

Nov 05 2024, 12:45 AM IST
Corruption in Taluk Government Offices: Kt. Tippeswamy

ಕಾರ್ಕಳ ಸರ್ಕಾರಿ ಕಾಲೇಜಿನಲ್ಲಿ ‘ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನ’

Nov 05 2024, 12:39 AM IST
ಕಾರ್ಕಳ ಪ್ರಥಮ ದರ್ಜೆ ಕಾಲೇಜಿನ ಮಂಜುನಾಥ ಪೈ ಸ್ಮಾರಕ ಸಭಾಭವನದಲ್ಲಿ ನಡೆದ ‘ವಿಶ್ವ ಅಯೋಡಿನ್ ಕೊರತೆ ತಡೆಗಟ್ಟುವ ದಿನದ’ ಕುರಿತ ಮಾಹಿತಿ ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ ಉದ್ಘಾಟಿಸಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸೂಕ್ತ‌ ಕ್ರಮ ವಹಿಸಿ: ಎಸ್ಸೆಸ್ಸೆಎಂ

Nov 05 2024, 12:30 AM IST
ದಾವಣಗೆರೆ ತಾಲೂಕಿನ ಹೂವಿನಮಡು ಸರ್ಕಾರಿ ಶಾಲೆಯ ಅಭಿವೃದ್ಧಿಯ ಕುರಿತು ಗ್ರಾಮಸ್ಥರು, ಶಾಲಾ ಎಸ್‌ಡಿಎಂಸಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ರಿಗೆ ಮನವಿ ಸಲ್ಲಿಸಿದರು.

ಮಂಡ್ಯ: ಮುಸ್ಲಿಂ ಮಕಾನ್‌ ಆಗಿದ್ದ ಸರ್ಕಾರಿ ಸ್ಮಶಾನ - ಹಲವು ದಶಕದಿಂದ ಪಹಣಿಯಲ್ಲಿ ಸರ್ಕಾರಿ ಜಾಗ ಎಂದು ದಾಖಲು

Nov 04 2024, 11:15 AM IST

ಮಂಡ್ಯ ತಾಲೂಕು ಬೂದನೂರು ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರು ಸಹ 2017ರಲ್ಲಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಿ ಕಟ್ಟೆಯನ್ನು ಮುಸ್ಮಿಂ ಮಕಾನ್‌ ಆಗಿ ಬಲಾಯಿಸಲಾಗಿತ್ತು

10 ವರ್ಷಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಏನಾಗುತ್ತವೋ ಏನೋ: ವಿ.ಪಿ.ನಿರಂಜನಾರಾಧ್ಯ

Nov 02 2024, 01:32 AM IST
ಕನ್ನಡವನ್ನು ಉಳಿಸಿ ಬೆಳೆಸುವ ತೊಟ್ಟಿಲುಗಳಾದ ಸರ್ಕಾರಿ ಶಾಲೆಗಳಲ್ಲೂ ಸರ್ಕಾರ ಆಂಗ್ಲ ಮಾಧ್ಯಮ ಭೋದನೆ ಆರಂಭಿಸುತ್ತಾ ಬರುತ್ತಿರುವುದರಿಂದ ಮುಂದಿನ 10 ವರ್ಷಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಏನಾಗುತ್ತವೋ, ಕನ್ನಡ ಹೇಗೆ ಉಳಿದು ಬೆಳೆಯುತ್ತದೋ ಎನ್ನುವ ಆತಂಕ ಸೃಷ್ಟಿಯಾಗಿದೆ ಎಂದು ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ ಆಚರಿಸದ ಕಾಲೇಜು, ಕಸಬಾ ಸೊಸೈಟಿ; ಸರ್ಕಾರಿ ಆದೇಶ ಉಲ್ಲಂಘನೆ

Nov 02 2024, 01:30 AM IST
ಪಾಂಡವಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸದೆ ಸರ್ಕಾರದ ಆದೇಶ ಉಲ್ಲಂಘನೆ ಮಾಡಲಾಗಿದೆ. ಅದೇ ರೀತಿ ಹಣ ದುರ್ಬಳಕೆ ಆರೋಪ ಹೊತ್ತಿರುವ ಪಟ್ಟಣ ಕಸಬಾ ಸೊಸೈಟಿಯಲ್ಲೂ ಸಹ ಕನ್ನಡ ಧ್ವಜಾರೋಹಣ ನೆರವೇರಿಸದೆ ಅವಮಾನ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 162
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved