• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಉಳಿಸಲು ಶಿಕ್ಷಕರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು: ವಿಜಯ ಕುಮಾರ್

Dec 09 2024, 12:48 AM IST
ಪ್ರಸಕ್ತ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಕಡಿಮೆಯಾಗಿರುವುದು ಆತಂಕಕಾರಿಯಾಗಿದೆ. ಶಿಕ್ಷಕರು ಸರ್ಕಾರದ ಸೌಲಭ್ಯ, ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಕ್ಕಳನ್ನು ದಾಖಲಿಸಲು ಪೋಷಕರನ್ನು ಪ್ರೇರೇಪಿಸಬೇಕು.

ಕರ್ಕಿ ಹೆಗಡೆಹಿತ್ತಲ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ

Dec 09 2024, 12:48 AM IST
ಶಾಲೆಯಲ್ಲಿ ಅಳವಡಿಸಿದ ಸ್ಮಾರ್ಟ್ ಕ್ಲಾಸ್, ವೀರಮಣಿ ಯುವಕ ಸಂಘದವರು ನಿರ್ಮಿಸಿಕೊಟ್ಟ ಮಹಾದ್ವಾರ, ಕಂಕೋಡಿಯ ಮುಕ್ರಿ ಸಮಾಜದವರು ನಿರ್ಮಿಸಿಕೊಟ್ಟ ಧ್ವಜಸ್ತಂಭವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು.

ಸೌಲಭ್ಯ ವಂಚಿತ ಸರ್ಕಾರಿ ಶಾಲೆಗೆ ನೆರವು ನೀಡಲಿ

Dec 09 2024, 12:47 AM IST
ಕಟ್ಟಡವಿದ್ದರೆ ಶಿಕ್ಷಕರಿರುವುದಿಲ್ಲ,ಶಿಕ್ಷಕರಿದ್ದರೆ ಕಟ್ಟಡವಿರುವುದಿಲ್ಲ ಎಲ್ಲಯಿದ್ದರೂ ಮಕ್ಕಳೇ ಇರುವುದಿಲ್ಲ.ಆದರೆ ದೊಡ್ಡೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿದ್ದಾರೆ,ಶಿಕ್ಷಕರೂ ಇದ್ದಾರೆ,ಆದರೆ ಅಗತ್ಯವಾಗಿ ಬೇಕಾಗಿರುವ ಸುಸಜ್ಜಿತ ಕಟ್ಟಡವೇ ಇಲ್ಲ.೬೦ವರ್ಷದ ಹಿಂದೆ ನಿರ್ಮಾಣ ಮಾಡಿರುವ ಕಟ್ಟಡ ಈಗ ಶಿಥಿಲವಾಗಿದೆ,

ಸರ್ಕಾರಿ ನೌಕರರ ಸಂಘದಿಂದ ಸಮಾಜಮುಖಿ ಕಾರ್ಯ: ಚಿದಾನಂದ ಗುರುಸ್ವಾಮಿ

Dec 08 2024, 01:17 AM IST
ಸರ್ಕಾರಿ ನೌಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.

ಸರ್ಕಾರಿ ಬಸ್ ಡಿಪೋ ಶೀಘ್ರ ಆರಂಭಕ್ಕೆ ರೈತ ಮುಖಂಡರ ಮನವಿ

Dec 08 2024, 01:16 AM IST
Request of farmer leaders for early start of government bus depot

ಬಾಣಂತಿಯರ ಸಾವು ಪ್ರಕರಣ ಸರ್ಕಾರಿ ಪ್ರಾಯೋಜಿತ ಕೊಲೆ

Dec 08 2024, 01:15 AM IST
ಬಾಣಂತಿಯರ ಸಾವು ಪ್ರಕರಣ ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದ್ದಾರೆ.

ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆ

Dec 07 2024, 01:32 AM IST
ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಬಗ್ಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದ್ದು, ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದುಬಂದಿದೆ.

ಖಾಸಗಿ ಕಾಲೇಜು ವ್ಯಾಮೋಹ ಬಿಡಿ, ಸರ್ಕಾರಿ ಶಾಲೆ ಕಾಲೇಜು ಉಳಿಸಿ: ಶಾಸಕ ಎಚ್.ಟಿ.ಮಂಜು

Dec 07 2024, 12:34 AM IST
ಹೋಬಳಿಯ ಆನೆಗೊಳ ಗ್ರಾಮದಲ್ಲಿ ಸರ್ಕಾರಿ ಕಾಲೇಜು ಆರಂಭಿಸಲು ಹೋರಾಟ ನಡೆಸಿ ತಂದೆವು. ಉತ್ತಮ ಪರಿಸರ, ಬೋಧಕ ಸಿಬ್ಬಂದಿ ಎಲ್ಲವೂ ಇದೆ. ಆದರೆ, ವಿದ್ಯಾರ್ಥಿಗಳು ನಗರ ಪ್ರದೇಶದ ಮೋಹಕ್ಕೆ ಸಿಲುಕಿದ್ದಾರೆ .

ಉಚಿತವಾಗಿ ವಿಮಾನ ಪ್ರಯಾಣ ಮಾಡಿದ ಸರ್ಕಾರಿ ಶಾಲೆ ಮಕ್ಕಳು

Dec 07 2024, 12:33 AM IST
ಹೊಸದುರ್ಗ: ಸರ್ಕಾರಿ ಶಾಲೆಯ ಶಿಕ್ಷಕರ ಇಚ್ಛಾಶಕ್ತಿಯ ಫಲವಾಗಿ ಸರ್ಕಾರಿ ಶಾಲೆಯ ಮಕ್ಕಳು ದಾನಿಗಳ ನೆರವಿನಿಂದ ಉಚಿತವಾಗಿ ವಿಮಾನ ಪ್ರಯಾಣ ಮಾಡುವ ಅವಕಾಶ ಪಡೆದಿದ್ದಾರೆ. ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವ ಜನರಿಗೆ ಇದು ಅಚ್ಚರಿಯ ಸಂಗತಿಯಾದರೂ, ಇಲ್ಲಿನ ಮಕ್ಕಳು ಐಷಾರಾಮಿ ಪ್ರವಾಸದ ಸುಖ ಅನುಭವಿಸುತ್ತಿದ್ದಾರೆ.

ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು

Dec 07 2024, 12:31 AM IST
ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 30 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೈದ್ರಾಬಾದಗೆ ವಿಮಾನದ ಮೂಲಕ ಪ್ರಯಾಣ ಮಾಡಿದ್ದಾರೆ. ಇದು ಚರ್ಚೆಗೂ ಗ್ರಾಸವಾಗಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 181
  • next >

More Trending News

Top Stories
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್‌ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved