• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣಕ್ಕೆ ಸರ್ಕಾರಿ ಕಟ್ಟಡ ತೆರವಿಗೆ ಚಾಲನೆ

Oct 09 2024, 01:41 AM IST
Drive to vacate government building for road widening

ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಉತ್ತಮ ವಾತಾವರಣ ರೂಪಿಸಿ: ಎಚ್.ಡಿ. ತಮ್ಮಯ್ಯ

Oct 09 2024, 01:40 AM IST
ಚಿಕ್ಕಮಗಳೂರು, ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿ ಪೋಷಕರಲ್ಲಿರುವ ಸರ್ಕಾರಿ ಶಾಲೆಗಳ ಮೇಲಿನ ಕೀಳು ಭಾವನೆ ಹೋಗ ಲಾಡಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರಿ ಶಾಲಾ ಸೌಲಭ್ಯಗಳನ್ನು ಸದ್ಬಳಸಿಕೊಳ್ಳಿ: ಗ್ರಾಪಂ ಮಾಜಿ ಅಧ್ಯಕ್ಷ ಆರ್.ಅಮರನಾಥ್

Oct 09 2024, 01:37 AM IST
ಜನಪ್ರತಿನಿಧಿಗಳು ನಮ್ಮಿಂದ ಏನೂ ಆಗುವುದಿಲ್ಲವೆಂದು ಕೈಕಟ್ಟಿಕೊಂಡು ಕುಳಿತರೆ ಯಾವ ಕೆಲಸವೂ ಆಗುವುದಿಲ್ಲ. ಶಿಕ್ಷಣಕ್ಕಾಗಿ ನಾವೆಲ್ಲರೂ ಕೈಜೋಡಿಸಬೇಕು. ಪ್ರತಿಯೊಬ್ಬರಿಗೂ ಬದ್ಧತೆಯಿಂದಾಗಿ ಇಂತಹ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯ.

ಸರ್ಕಾರಿ ಕಾಲೇಜುಗಳಲ್ಲಿ ಕೌಶಲ್ಯವನ್ನೂ ಕಲಿಸಿ - ಉದ್ಯೋಗ ಕೊಡಲು ಉದ್ಯಮಗಳು ಕೌಶಲ್ಯ ಕೇಳುತ್ತವೆ

Oct 08 2024, 01:22 PM IST

ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎನ್ನುವುದ ದಶಕಗಳ ಬೇಡಿಕೆ. ಆದರೆ ಇದಕ್ಕೆ ಕೌಶಲ್ಯ ಎನ್ನುವ ಮಾನದಂಡ ಅಡ್ಡಿಯಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸರ್ಕಾರ ಕೌಶಲ್ಯಾಭಿವೃದ್ಧಿ ಕೋರ್ಸ್‌ಗಳನ್ನು ಪರಿಚಯಿಸಬೇಕಿದೆ.

ದಸರಾ ಮಕ್ಕಳ ದಸರಾದಲ್ಲಿ ಚಿಕ್ಕವಡ್ಡರಗುಡಿ ಸರ್ಕಾರಿ ಪ್ರೌಡಶಾಲೆ ವಿದ್ಯಾರ್ಥಿಗಳಿಂದ ಕೋಲಾಟ

Oct 08 2024, 01:24 AM IST
ಮಳಿಗೆಯಲ್ಲಿ ಸಿರಿಧಾನ್ಯದಿಂದ ತಯಾರಿಸಿದ ನವಣೆ ಪಾಯಸ ಮತ್ತು ಬಿಸಿಬೇಳೆಬಾತ್ ತಯಾರಿಸಿ ಸಾವಿರ ಮಂದಿಗೆ ವಿತರಿಸಿ ಸಿರಿಧಾನ್ಯದ ಮಹತ್ವದ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡಲಾಯಿತು.

ಅ.28ಕ್ಕೆ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆ

Oct 08 2024, 01:13 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ತಾಲೂಕು ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಬಿ.ಕೆ. ನಾಗರಾಜಪ್ಪ ತಿಳಿಸಿದ್ದಾರೆ.

ಒಪಿಎಸ್‌ಗಾಗಿ ಸರ್ಕಾರಿ ಎನ್‌ಪಿಎಸ್‌ ಸಂಘ ಹೋರಾಟ

Oct 08 2024, 01:05 AM IST
ಹಳೇ ಪಿಂಚಣಿ ಯೋಜನೆ ಮರುಜಾರಿಗೆ ಒತ್ತಾಯಿಸಿ ಮುಂದಿನ ಜನವರಿಯಲ್ಲಿ ರಾಜ್ಯಾದ್ಯಂತ ಹೋರಾಟ ಆರಂಭಿಸುವುದು ಸೇರಿ 3 ಪ್ರಮುಖ ನಿರ್ಣಗಳನ್ನು ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವಿಶೇಷ ರಾಜ್ಯ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಯಿತು.

ಸರ್ಕಾರಿ ಶಾಲೆಗಳಿಗೆ ಆಧುನಿಕತೆಗೆ ತಕ್ಕಂತೆ ಸೌಲಭ್ಯ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Oct 08 2024, 01:03 AM IST
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಕೆಲ ಶಾಲೆಗಳಿಗೆ ಟ್ಯಾಬ್ ನೀಡಲಾಗಿದೆ. ಉಳಿದ ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ಟ್ಯಾಬ್ ವಿತರಿಸಲು ಸೂಚನೆ ನೀಡಲಾಗಿದೆ.

ದೌರ್ಜನ್ಯದಡಿ ಕೊಲೆಯಾದ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Oct 06 2024, 01:24 AM IST
ದೌರ್ಜನ್ಯ ಪ್ರಕರಣದಡಿ ಈ ವರ್ಷ ಒಟ್ಟು 60 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 3 ಕೊಲೆ, 8 ಅತ್ಯಾಚಾರ, 49 ಇತರೆ ದೌರ್ಜನ್ಯದ ಪ್ರಕರಣಗಳಾಗಿವೆ.

ಸರ್ಕಾರಿ ನೌಕರಿ ಸಿಗುವುದು ಸಂವಿಧಾನ ಕೊಡುಗೆ: ಸುಹೇಲ್ ಅಹ್ಮದ್

Oct 06 2024, 01:21 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲ ವರ್ಗಗಳಿಗೆ ಇಂದು ಸರ್ಕಾರಿ ನೌಕರಿ ಸಿಗುತ್ತಿರುವುದು ನಮ್ಮ ದೇಶದ ಸಂವಿಧಾನದ ಕೊಡುಗೆಯಾಗಿದೆ ಎಂದು ನಿವೃತ್ತ ಡಿವೈಎಸ್ಪಿ ಸುಹೇಲ್ ಅಹ್ಮದ್ ಹೇಳಿದರು. ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಎಂಬ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 162
  • next >

More Trending News

Top Stories
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved