• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

1.5 ವರ್ಷದಲ್ಲಿ ದಾಖಲೆಯ 10 ಲಕ್ಷ ಶಾಶ್ವತ ಸರ್ಕಾರಿ ಉದ್ಯೋಗ : ಪ್ರಧಾನಿ ನರೇಂದ್ರ ಮೋದಿ

Dec 24 2024, 12:47 AM IST
ಕಳೆದ 1.5 ವರ್ಷದಲ್ಲಿ ತಮ್ಮ ಸರ್ಕಾರ 10 ಲಕ್ಷಕ್ಕೂ ಅಧಿಕ ಜನರಿಗೆ ಶಾಶ್ವತ ಸರ್ಕಾರಿ ಉದ್ಯೋಗ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿ

Dec 24 2024, 12:46 AM IST
ದೇಶದಲ್ಲಿ ರೈತ, ಕೂಲಿ ಕಾರ್ಮಿಕರು ಶೇ.೭೫ ರಷ್ಟಿದ್ದಾರೆ, ಯಾವುದೇ ರಾಜ್ಯವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಇದುವರೆಗೂ ರೈತ ದಿನಾಚರಣೆ ಇಲ್ಲಿವರೆಗೆ ಆಚರಿಸಿಲ್ಲ. ಎಲ್ಲಾ ಆಚರಣೆಗಳನ್ನು ಆಚರಿಸುವ ಸರಕಾರಗಳು, ರೈತ ದಿನಾಚರಣೆಗೆ ಯಾಕೆ ನಿರ್ಲಕ್ಷ್ಯ ತೋರಿದ್ದಾರೆ, ಸರ್ಕಾರದ ಮೂಲಕವೇ ಆಚರಿಸಲು ಕ್ರಮ ವಹಿಸಬೇಕು.

ಸರ್ಕಾರಿ ಜಾಗಗಳು ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದು: ಆಕ್ರೋಶ

Dec 24 2024, 12:45 AM IST
ಕಸಬಾ ಬೆಳವಾಡಿಯ ಗ್ರಾಮದ ಸರ್ವೇ 64ರ ಸರ್ಕಾರಿ 70 ಎಕರೆ ಜಮೀನು ಖಾಸಗಿ ವ್ಯಕ್ತಿಗಳು ನಿವೇನ ಮಾಡಲು ಅತಿಕ್ರಮ ಒತ್ತುವರಿ ಮಾಡಿದ್ದಾರೆ. ಈ ಬಗ್ಗೆ ನ.6 ರಂದು ಸಮಿತಿಯಿಂದ ದೂರು ನೀಡಿದ್ದು, ಸರ್ಕಾರಿ ಜಮೀನಾಗಿರುವುದರಿಂದ ಕಂದಾಯ ಇಲಾಖೆಗೆ ಸೇರಿದೆ.

ಸರ್ಕಾರಿ ನಿಯಮ ಬದಿಗೊತ್ತಿ ನಿವೇಶನ ಕೊಡುವುದಿಲ್ಲ

Dec 22 2024, 01:31 AM IST
ಹೊಸಕೋಟೆ: ಬಡವರಿಗೆ ನಿವೇಶನ ನೀಡಲು ಸರ್ಕಾರ ತನ್ನದೇ ಆದ ಕಾನೂನು ರೂಪಿಸಿದೆ. ಆದರೆ ಸ್ಥಳೀಯ ಗ್ರಾಪಂ ಸದಸ್ಯರ ಮೇಲೆ ಒತ್ತಡ ಹಾಕಿ ಕಾನೂನಿಗೆ ವಿರುದ್ಧವಾಗಿ ಯಾರೂ ನಿವೇಶನ ಪಡೆಯಲು ಸಾಧ್ಯವಿಲ್ಲ ಎಂದು ತಾಪಂ ಇಒ ಡಾ. ನಾರಾಯಣಸ್ವಾಮಿ ತಿಳಿಸಿದರು.

ತಾಲೂಕು ಕೇಂದ್ರದಲ್ಲಿ ಸರ್ಕಾರಿ ಕಚೇರಿಗಳ ಆರಂಭಕ್ಕೆ ಆಗ್ರಹ

Dec 21 2024, 01:19 AM IST
Demand for opening of government offices at taluk centers

ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆ ಶಿಕ್ಷಣ ಕಡ್ಡಾಯಗೊಳಿಸಿ

Dec 20 2024, 12:47 AM IST
ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ನೀಡುವುದನ್ನು ಕಡ್ಡಾಯಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ನೇತೃತ್ವದಲ್ಲಿ ರೈತರು ಗುರುವಾರ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.

ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಿ

Dec 20 2024, 12:47 AM IST
ಇಂದು ಅತಿ ಹೆಚ್ಚು ಸಾಧನೆ ಮಾಡಿದವರು ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಲ್ಲಿ ಕಲಿತವರೇ ಆಗಿದ್ದಾರೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿಗೆ ಆಕ್ರೋಶ : ದಿನೇಶ್‌ ಗುಂಡೂರಾವ್‌ ವಜಾಕ್ಕೆ ಬಿಜೆಪಿ ಒತ್ತಾಯ

Dec 19 2024, 11:40 AM IST

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಜತೆಗೆ  ಹೈಕೋರ್ಟ್‌ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಸರ್ಕಾರಿ ಶಾಲೆ ಉಳಿಸಿ ಆಂದೋಲನಕ್ಕೆ ಸಹಕರಿಸಿ

Dec 19 2024, 12:33 AM IST
ಕನಕಪುರ: ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಬುನಾದಿ ಹಾಕುವ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪೋಷಕರು, ಗ್ರಾಮಸ್ಥರು ಸಹಕರಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ್ ಹೇಳಿದರು.

೨೧ರಂದು ಬನವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆ

Dec 19 2024, 12:32 AM IST
ಡಿ. ೨೧ರಂದು ಬೆಳಗ್ಗೆ ೯.೩ ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ದಾಸನಕೊಪ್ಪ ವೃತ್ತದಿಂದ ಅತಿಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಸನ್ಮಾನಿತ ಶಿಕ್ಷಕರನ್ನು ವಿವಿಧ ವಾದ್ಯಗಳ ಮೂಲಕ ಮೆರವಣಿಗೆ ಮೂಲಕ ಸ್ವಾಗತಿಸಲಾಗುತ್ತದೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 197
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved