• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ವಿತರಣೆ

Sep 19 2025, 01:02 AM IST
ಶ್ರೀ ಜಗದ್ಗುರು ಮೌನೇಶ್ವರ ಶೈಕ್ಷಣಿಕ ಮತ್ತು ದತ್ತಿ ಟ್ರಸ್ಟ್‌ ಪ್ರಮುಖರಾದ ನವೀನ್ ಮಾರ್ಗದರ್ಶನದಲ್ಲಿ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ರತ್ನಮ್ಮ, ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಬಾಟಲ್‌ಗಳು, ಕೊಡೆಗಳನ್ನು ವಿತರಿಸಿದರು.

ಆರ್‌ಟಿಐ ಹೆಸರಿನಲ್ಲಿ ಸರ್ಕಾರಿ ನೌಕರರ ಮೇಲೆ ನೈತಿಕ ಪೊಲೀಸ್‌ ಗಿರಿ: ಆರೋಪ

Sep 19 2025, 01:01 AM IST
ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರಿ ನೌಕರರ ವೈಯಕ್ತಿಕ ತೇಜೋವಧೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಇಲಾಖೆ ಶಿರಸ್ತೇದಾರ ಸಲೀಂಗೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Sep 19 2025, 01:00 AM IST
ಶೃಂಗೇರಿ, ಸಮಯಕ್ಕೆ ಸರಿಯಾಗಿ, ಸುಸ್ಥಿತಿಯಲ್ಲಿರುವ ಬಸ್ ವ್ಯವಸ್ಥೆ ಕಲ್ಪಿಸುವಂತೆ ನೂರಾರು ವಿದ್ಯಾರ್ಥಿಗಳು, ಎಬಿವಿಪಿ ಸಂಘಟನೆ ಬುಧವಾರ ಶೃಂಗೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿಯೇ ಅತೀ ಹೆಚ್ಚು ಸರ್ಕಾರಿ ಪ್ರೌಢಶಾಲೆಗಳು ಮಂಜೂರ

Sep 18 2025, 01:12 AM IST
ರಾಜ್ಯದಲ್ಲಿಯೇ ಅತೀ ಹೆಚ್ಚು ಅಥಣಿ ಮತಕ್ಷೇತ್ರಕ್ಕೆ 9 ಸರ್ಕಾರಿ ಪ್ರೌಢಶಾಲೆಗಳು ಮಂಜೂರಾಗಿವೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು; ಸಂಬಂಧಿಕರ ಪ್ರತಿಭಟನೆ

Sep 18 2025, 01:10 AM IST
ಪುಲಗಾನಹಳ್ಳಿ ಭಾಗ್ಯಮ್ಮ(30) ಎಂಬವರನ್ನು ಚೊಚ್ಚಲ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಮಹಿಳೆಗೆ ಹೆರಿಗೆ ನೋವುಂಟಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಹಿಳೆಗೆ ತೀವ್ರ ರಕ್ತಸ್ರಾವವಾಗುತ್ತಿತ್ತು. ಬಾಣಂತಿಯ ರಕ್ತದ ಗುಂಪು ಮಾಹಿತಿ ನಿಖರವಾಗಿ ನೀಡದ ಕಾರಣ ಸರ್ಕಾರಿ ಸಿಬ್ಬಂದಿ ನಿರ್ಲಕ್ಷಿಸಿದ್ದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕೋವಿಡ್‌ ಸಂತ್ರಸ್ತ ಎಲ್ಲರಿಗೂ ಸರ್ಕಾರಿ ಉದ್ಯೋಗ ದೊರೆಯಲಿ

Sep 18 2025, 01:10 AM IST
ಕೋವಿಡ್‌ ಸಂದರ್ಭದಲ್ಲಿ ಅಕ್ಸಿಜನ್ ಕೊರತೆಯಿಂದ ಮೃತಪಟ್ಟ ೩೬ ಮಂದಿ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ಮಾಡುತ್ತೇನೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮುರ್ತಿ ತಿಳಿಸಿದರು.

ಶೋಚನೀಯ ಸ್ಥಿತಿಯಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು: ಅನಿಶ್ಚಿತತೆಯಲ್ಲಿ ವಿದ್ಯಾರ್ಥಿಗಳು

Sep 17 2025, 01:08 AM IST
2022ರ ಏಪ್ರಿಲ್‌ನಲ್ಲಿ ಮೊದಲ ಬ್ಯಾಚ್ ಪ್ರಾರಂಭವಾಗಿದ್ದು, ಆ ವಿದ್ಯಾರ್ಥಿಗಳು 2026ರಲ್ಲಿ ತೇರ್ಗಡೆಯಾಗಲಿದ್ದಾರೆ. ಆದರೆ ಅವರಿಗೆ ಅಗತ್ಯವಾದ ಗುಣಮಟ್ಟದ ಶಿಕ್ಷಣ, ಸೌಲಭ್ಯ ಮತ್ತು ಮಾನ್ಯತೆಗಳ ಕೊರತೆ ಆತಂಕ ಹೆಚ್ಚಿಸಿದೆ.

ಕಾರ್ಕಳ ಸರ್ಕಾರಿ ಆಸ್ಪತ್ರೆ ಡಯಾಲಿಸಿಸ್ ಕೇಂದ್ರಕ್ಕೆ ಟಿವಿ ಕೊಡುಗೆ

Sep 17 2025, 01:08 AM IST
ಕಾರ್ಕಳ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ದಾನಿಗಳಿಂದ ಟಿವಿಯನ್ನು ಕೊಡುಗೆಯಾಗಿ ನೀಡಲಾಯಿತು.

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ

Sep 16 2025, 10:56 AM IST

ಕೇಂದ್ರ ಸರ್ಕಾರದ ಆದೇಶದನ್ವಯ ರಾಜ್ಯದಲ್ಲಿನ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಸೇರಿ ಸರ್ಕಾರದ ಇತರ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಪೂರ್ಣಗೊಂಡ ವಾಹನಗಳನ್ನು ನಾಶಪಡಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ.

6 ಜಿಲ್ಲೆ, 6 ಸರ್ಕಾರಿ ಆಸ್ಪತ್ರೆಗಳಲ್ಲಿ ಹುದ್ದೆ, ಒಬ್ಬನೇ ವ್ಯಕ್ತಿಯಿಂದ ಕೆಲಸ !

Sep 16 2025, 12:03 AM IST
ಒಬ್ಬನೇ ವ್ಯಕ್ತಿ 6 ಜಿಲ್ಲೆಗಳ, 6 ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದೇ ಕಾಲಕ್ಕೆ ಎಕ್ಸರೇ ಟೆಕ್ನೀಶಿಯನ್‌ ಆಗಿ 9 ವರ್ಷಗಳಿಂದ ಮಾಡುತ್ತಿದ್ದ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ಪ್ರಕರಣದ ಬೆನ್ನುಹತ್ತಿ ಹೋದ ಪೊಲೀಸರಿಗೆ ಇದರ ಹಿಂದೆ ದೊಡ್ಡ ವಂಚಕ ಜಾಲ ಇರುವುದು ಕಂಡುಬಂದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 196
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved