• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಸ್ಥಾನ: ಸರ್ಕಾರಿ ನೌಕರರು ಇನ್ನು ಆರೆಸ್ಸೆಸ್‌ ಸೇರಬಹುದು-ನಿಷೇಧವನ್ನ ತೆಗೆದುಹಾಕಿ ಘೋಷಣೆ

Aug 25 2024, 01:54 AM IST
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಆರೆಸ್ಸೆಸ್‌ ಸಂಬಂಧಿತ ಚಟುವಟಿಕೆಗಳ ಮೇಲೆ ಹೇರಿದ್ದ ನಿರ್ಬಂಧ ವಾಪಸು ಪಡೆದ ಬೆನ್ನಲ್ಲೇ, ರಾಜಸ್ಥಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮೇಲೆ ಇದ್ದ ಇದೇ ತೆರನಾದ ನಿರ್ಬಂಧವನ್ನು ಬಿಜೆಪಿ ಸರ್ಕಾರ ತೆಗೆದು ಹಾಕಿದೆ.

ಸರ್ಕಾರಿ ಜಾಗ ಅತಿಕ್ರಮದ ಆರೋಪದ ಮೇಲೆ ನಟ ನಾಗಾರ್ಜುನಗೆ ಸೇರಿದ ಕನ್ವೆನ್ಷನ್ ಸೆಂಟರ್‌ ನೆಲಸಮ

Aug 25 2024, 01:52 AM IST
ಸರ್ಕಾರಿ ಜಾಗ ಅತಿಕ್ರಮದ ಆರೋಪದ ಮೇಲೆ ನಟ ನಾಗಾರ್ಜುನಗೆ ಸೇರಿದ ಕನ್ವೆನ್ಷನ್‌ ಸೆಂಟರ್‌ ಅನ್ನು ಅಧಿಕಾರಿಗಳು ಶನಿವಾರ ಧ್ವಂಸಗೊಳಿಸಿದ್ದಾರೆ.

ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಬೇಡ

Aug 25 2024, 01:49 AM IST
ಬೇಲೂರು ತಾಲೂಕಿನ ಗೆಂಡೇಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಕುರುಬ ಸಂಘದ ನಿರ್ದೇಶಕ ಬಿ ಎಂ ಸಂತೋ ಷ್ಅವರ ಹುಟ್ಟುಹಬ್ಬದ ಅಂಗವಾಗಿ ಗೆಳೆಯರ ಬಳಗ ವತಿಯಿಂದ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ ಸೂಟ್ ವಿತರಿಸಲಾಯಿತು. ಸರ್ಕಾರಿ ಶಾಲೆಗಳೆಂದರೆ ಅಸಡ್ಡೆ ತೋರುವ ದಿನಮಾನದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ನಾಗರಿಕರು ಸರ್ಕಾರಿ ಶಾಲೆಗಳೆಂದು ಕೀಳಾಗಿ ಕಾಣಬಾರದು ಎಂದರು.

ಸರ್ಕಾರಿ ಶಾಲೆ ಉಳಿಸಲು ಪ್ರತಿಯೊಬ್ಬರೂ ಕೈಜೋಡಿಸಿ

Aug 25 2024, 01:49 AM IST
ಎಲ್ಲರೂ ಜವಾಬ್ದಾರಿ ತೆಗೆದುಕೊಂಡರೆ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಪತ್ರಕರ್ತ ಗುರುಪ್ರಸಾದ್ ತಿಳಿಸಿದರು.

ಸರ್ಕಾರಿ ಶಾಲೆ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು: ಸುನೀಲ್ ಕುಮಾರ್

Aug 25 2024, 01:49 AM IST
ನರಸಿಂಹರಾಜಪುರ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಬೇಕೆಂದು ಕಡಹಿನಬೈಲು ಗ್ರಾಪಂ ಉಪಾಧ್ಯಕ್ಷ ಸುನೀಲ್‌ಕುಮಾರ್ ಕರೆ ನೀಡಿದರು.

ಮುಳ್ಳೂರು ಸರ್ಕಾರಿ ಶಾಲೆಯಲ್ಲಿ ವಿಭಿನ್ನ ಬಾಹ್ಯಾಕಾಶ ದಿನಾಚರಣೆ

Aug 25 2024, 01:47 AM IST
ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನ ಆಚರಿಸಲಾಯಿತು. ದಿನದ ಅಂಗವಾಗಿ ಶಾಲೆಯ ಕೊಠಡಿಯನ್ನು ಕೃತಕವಾಗಿ ಬಾಹ್ಯಾಕಾಶಯಾನದ ಅಂತರಿಕ್ಷ ಮಾದರಿಯಲ್ಲಿ ನಿರ್ಮಿಸಲಾಗಿತ್ತು.

ಸರ್ಕಾರಿ ನೌಕರರ ವೇತನ ತಾರತಮ್ಯ ಸರಿಪಡಿಸಲು ವೇದಿಕೆ ಒತ್ತಾಯ

Aug 25 2024, 01:46 AM IST
ಎಲ್ಲ ಸರ್ಕಾರಿ ನೌಕರರು ಹಾಗೂ ನಿವೃತ್ತ ಸರ್ಕಾರಿ ನೌಕರರಿಗಾಗಿ ಪರಿಷ್ಕೃತ 7ನೇ ವೇತನ ಜಾರಿ ಸಂದರ್ಭ ಉಂಟಾಗಿರುವ ವೇತನ ತಾರತಮ್ಯವನ್ನು ಸರ್ಕಾರ ತಕ್ಷಣ ಸರಿಪಡಿಸಬೇಕೆಂದು ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೊಡಗು ಜಿಲ್ಲಾ ಘಟಕ ಆಗ್ರಹಿಸಿದೆ.

ಸರ್ಕಾರಿ ಶಾಲೆಗಳಿಂದ ನಾಯಕತ್ವ ಗುಣ

Aug 24 2024, 01:20 AM IST
ಸಮಾಜ ಹಾಗೂ ಸಂಘಟನೆಗಳು ಸರ್ಕಾರಿ ಶಾಲೆಯ ಬಲವರ್ಧನೆಗೆ ಒಟ್ಟಾಗಿ ಕೈ ಜೋಡಿಸಬೇಕು

೨೪ರಂದು ಸರ್ಕಾರಿ ನಿವೃತ್ತ ನೌಕರರ ಸಂಘ ವಾರ್ಷಿಕ ಸಭೆ

Aug 23 2024, 01:03 AM IST
ಜಗಳೂರು ಪಟ್ಟಣದ ಗುರುಭವನದಲ್ಲಿ ಆ.೨೪ರಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ೨೦೨೪-೨೫ನೇ ಸಾಲಿನ ವಾರ್ಷಿಕ ಸಭೆ ಹಾಗೂ ಶಾಸಕರು, ಕುಟುಂಬ ಪಿಂಚಣಿದಾರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಅಧ್ಯಕ್ಷ ಎ.ಪಾಲಯ್ಯ ಜಗಳೂರಲ್ಲಿ ಹೇಳಿದ್ದಾರೆ.

ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್‌ ಪರೀಕ್ಷೆ ನಡೆಸಿ: ಜಿಪಂ ಸಿಇಒ

Aug 23 2024, 01:02 AM IST
ಬೆಳಗಾವಿ ಜಿಲ್ಲೆಯ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಇಟಿ,ನೀಟ್ ಅಭ್ಯಾಸ ಪರೀಕ್ಷೆ ನಡೆಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಗೆ ಸೂಚನೆ ನೀಡಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 162
  • next >

More Trending News

Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved