• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಲ್ಲೂರು ಸರ್ಕಾರಿ ಪ್ರೌಢಶಾಲೆಗೆ ನುಗ್ಗಿದ ನೀರು

Aug 18 2024, 01:51 AM IST
ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ ಎನ್ನುವದಕ್ಕೆ ನೆಲ್ಲೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಉತ್ತಮ ನಿರ್ದಶನವಾಗಿ ನಿಲ್ಲುತ್ತದೆ.

ವೈದ್ಯ ವಿದ್ಯಾರ್ಥಿ ಹತ್ಯೆ ಜಗತ್ತು ತಲೆ ತಗ್ಗಿಸುವ ಘಟನೆ: ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್

Aug 18 2024, 01:50 AM IST
ಕೋಲ್ಕತಾದ ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಮಾನವ ಜಗತ್ತು ತಲೆ ತಗ್ಗಿಸುವಂತಹ ಘಟನೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಮೇಶ್ ಬೇಸರ ವ್ಯಕ್ತಪಡಿಸಿದರು. ದಾಬಸ್‌ಪೇಟೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಹತ್ಯೆಯಾದ ವೈದ್ಯಕೀಯ ವಿದ್ಯಾರ್ಥಿನಿ ಭಾವಚಿತ್ರಕ್ಕೆ ಮೇಣದ ಬತ್ತಿ ಸಂತಾಪ ಸೂಚಿಸಿ ಮಾತನಾಡಿದರು.

ಸರ್ಕಾರಿ ಕಾಲೇಜಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ-ನೀರಲಗಿ

Aug 18 2024, 01:46 AM IST
ಕಾಲೇಜು ಅಭಿವೃದ್ಧಿ ಸಮಿತಿಯಿಂದ ಸರ್ಕಾರಿ ಕಾಲೇಜಿನ ಎಲ್ಲ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಿ, ಶಾಸಕರ ಅನುದಾನದಾನದಲ್ಲಿ ಕಾಲೇಜಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಂಜೀವಕುಮಾರ ನೀರಲಗಿ ಭರವಸೆ ನೀಡಿದರು.

ಸಂಕೇಶ್ವರದಲ್ಲಿ ಖಾಸಗಿ, ಸರ್ಕಾರಿ ವೈದ್ಯರ ಪ್ರತಿಭಟನೆ

Aug 18 2024, 01:45 AM IST
ಕನ್ನಡಪ್ರಭ ವಾರ್ತೆ ಸಂಕೇಶ್ವರ ಕೋಲ್ಕತ್ತಾದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು, ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ವೈದ್ಯರ ಮೇಲಾಗುತ್ತಿರುವ ಶೋಷಣೆ ತಡೆಯಲು ವಿಶೇಷ ಕಾನೂನು ರೂಪಿಸುವ ಅಗತ್ಯವಿದೆ ಎಂದು ಐಎಂಎ ಅಧ್ಯಕ್ಷ ಡಾ.ರಮೇಶ ದೊಡಭಂಗಿ ಹೇಳಿದರು.

ಸರ್ಕಾರಿ ಶಾಲೆ ಕಿಂಡರ್‌ಗಾರ್ಡನ್‌ಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ

Aug 17 2024, 12:53 AM IST
ಸರ್ಕಾರಿ ಶಾಲೆಗಳಲ್ಲೇ ಎಲ್‌ಕೆಜಿ-ಯುಕೆಜಿ ಆರಂಭಿಸಬೇಕು ಎಂಬ ಕೂಗು ಎಲ್ಲಡೆ ಜೋರಾಗಿ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿಯನ್ನು ಆರಂಭಿಸಿದೆ. ಇದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆಯೇ ದೊರಕಿದೆ.

ಭಾಲ್ಕಿ ಸ್ವಚ್ಛ, ಸುಂದರವಾಗಿಸಲು ಪಣ, ಸರ್ಕಾರಿ ಸೇವೆಗೆ ಸಾಫ್ಟವೇರ್‌

Aug 17 2024, 12:46 AM IST
ಭಾಲ್ಕಿ ಹೊರವಲಯದಲ್ಲಿ 2.26ಕೋಟಿ ರು. ವೆಚ್ಚದ ಎಫ್‌ಎಸ್‌ಟಿಪಿ ಘಟಕ ಉದ್ಘಾಟನೆ: ಈಶ್ವರ ಖಂಡ್ರೆ

ಸರ್ಕಾರಿ ಜಮೀನುಗಳ ಒತ್ತುವರಿ ಪತ್ತೆಗೆ ಲ್ಯಾಂಡ್‌ಬೀಟ್ ಯೋಜನೆ: ಸಚಿವ ಕೃಷ್ಣ ಭೈರೇಗೌಡ

Aug 16 2024, 12:59 AM IST
ಲ್ಯಾಂಡ್‌ಬೀಟ್‌ ಯೋಜನೆ ಮೂಲಕ ಸರ್ಕಾರಿ ಜಮೀನುಗಳ ಒತ್ತುವರಿಯನ್ನು ಗುರುತಿಸಲು ಕಂದಾಯ ಇಲಾಖೆ ಕ್ರಮ ವಹಿಸಿದೆ.

ವೈದ್ಯೆಯ ರೇಪ್‌ ಹಾಗೂ ಕೊಲೆ ಸಂಭವಿಸಿದ ಕೋಲ್ಕತಾದ ಆರ್‌ಜಿ ಕರ್‌ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಪುಂಡರ ದಾಂಧಲೆ, ಧ್ವಂಸ

Aug 16 2024, 12:55 AM IST

ವೈದ್ಯೆಯ ರೇಪ್‌ ಹಾಗೂ ಕೊಲೆ ಸಂಭವಿಸಿದ ಕೋಲ್ಕತಾದ ಆರ್‌ಜಿ ಕರ್‌ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ, ಕೃತ್ಯ ಖಂಡಿಸಿ ವೈದ್ಯರು ಬುಧವಾರ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ವೇಳೆ, ಸುಮಾರು 40 ಗೂಂಡಾಗಳು ಏಕಾಏಕಿ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆ 

ಸರ್ಕಾರಿ ಶಾಲೆ ಮಕ್ಕಳು ಉನ್ನತ ಶಿಕ್ಷಣ ಪಡೆಯಿರಿ

Aug 14 2024, 12:54 AM IST
ನೆಲಮಂಗಲ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆಧುನಿಕ ಜಗತ್ತಿನಲ್ಲಿ ಕ್ರಿಯಾಶೀಲರಾಗಿ ಕಲಿಯುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸ್ಥಾನ ಗಳಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.

ಒಳ ಮೀಸಲಾತಿ ಜಾರಿ ಆಗುವ ತನಕ ಸರ್ಕಾರಿ ನೇಮಕಾತಿ ಬೇಡ

Aug 14 2024, 12:51 AM IST
ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಯಾಗುವ ತನಕ ಎಲ್ಲ ಸರ್ಕಾರಿ ನೇಮಕಾತಿಗಳಿಗೆ ತಡೆ ನೀಡಬೇಕೆಂದು ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 162
  • next >

More Trending News

Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved