ಯಾವುದೇ ಆದಾಯವಿಲ್ಲದೆ, ಸಂಧ್ಯಾಕಾಲದಲ್ಲಿ ಆಶ್ರಯವಿಲ್ಲದೆ ಪರಿತಪಿಸುವವರ ನೆರವಿಗೆ ರಾಜ್ಯ ಸರ್ಕಾರ ಸಾಮಾಜಿಕ ಭದ್ರತೆ ಯೋಜನೆಯಡಿ ಪಿಂಚಣಿ ನೀಡುತ್ತಿದ್ದು, ಇದನ್ನು ಆರ್ಹರಿಗೆ ತಲುಪಿಸುವ ಜವಾಬ್ದಾರಿಯನ್ನು ತಾಲೂಕು ಆಡಳಿತ ಮಾಡಬೇಕೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.