• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳ ಸಬಲೀಕರಣವಾಗಲಿ: ಬುರಡಿ

Aug 05 2024, 12:37 AM IST
ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗಿದ್ದು ಕಳವಳಕಾರಿ

ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ: ಶಾಸಕ ಗೋಪಾಲಕೃಷ್ಣ ಬೇಳೂರು

Aug 05 2024, 12:36 AM IST
ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ. ಸರ್ಕಾರಿ ನೌಕರರು ಎಷ್ಟು ನಿಷ್ಠೆಯಿಂದ ಕೆಲಸ ಮಾಡಬೇಕು ಎನ್ನುವುದಕ್ಕೆ ವೆಂಕರಮಣ ಆಚಾರ್ ಮಾದರಿಯಾಗಿದ್ದರು

ಸರ್ಕಾರಿ ಆಸ್ಪತ್ರೆಗಳಲ್ಲಿ ನಗುಮುಖದ ಸೇವೆ ನೀಡಿ

Aug 05 2024, 12:35 AM IST
ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕರೆಯಲಾದ ತುರ್ತು ಸಭೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ವೈದ್ಯರು, ಆಡಳಿತ ಅಧಿಕಾರಿಗಳು, ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ ತುರ್ತಾಗಿ ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ಶಾಸಕ ಎಚ್ ಕೆ ಸುರೇಶ್ ತಿಳಿಸಿದರು. ಯಾವುದೇ ರೋಗಿಗಳು ಬಂದರೆ ಅವರಿಗೆ ನಗುಮುಖದಿಂದ ಸ್ವಾಗತ ಮಾಡಿದರೆ, ಅವರ ಅರ್ಧ ಕಾಯಿಲೆಯು ಗುಣವಾಗುತ್ತದೆ ಎಂಬ ಹಿನ್ನೆಲೆಯಲ್ಲಿ ನಿಮಗೆ ಸೂಚನೆಯನ್ನು ನೀಡಲಾಗಿದೆ ಎಂದರು.

ಸಂಘ ಸಂಸ್ಥೆಗಳು ಸರ್ಕಾರಿ ಶಾಲೆ ಸಬಲೀಕರಣ ಕೆಲಸ ಮಾಡುತ್ತಿವೆ: ಮಂಗಳಗೌರಮ್ಮ

Aug 05 2024, 12:34 AM IST
ಚಿಕ್ಕಮಗಳೂರು, ಬಹಳಷ್ಟು ಸಂಘ ಸಂಸ್ಥೆಗಳು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೈಜೋಡಿಸಿ ಕೆಲಸ ಮಾಡುತ್ತಿವೆ ಎಂದು ಡಯಟ್ ನ ಪ್ರಾಂಶುಪಾಲರಾದ ಮಂಗಳಗೌರಮ್ಮ ಹೇಳಿದರು.

2ನೇ ಪುಟಕ್ಕೆ..ಮಸ್ಟ್.. ಸರ್ಕಾರಿ ಶಾಲೆಯ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸೋಣ

Aug 05 2024, 12:31 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಶಿಕ್ಷಕ ವೃತ್ತಿ ಸಂತೃಪ್ತಿ ನೀಡಿದ್ದು, ಸರ್ಕಾರಿ ಶಾಲೆಗಳ ಅಭ್ಯುದಯದ ದೃಷ್ಟಿಯಿಂದ ನಾವೆಲ್ಲರೂ ಶ್ರಮವಹಿಸಿ ದುಡಿದು ಮಕ್ಕಳ ಬಾಳಿಗೆ ಬೆಳಕಾಗಬೇಕಿದೆ ಎಂದು ದೇವೂರ್ ಎಲ್.ಟಿ ನಂ.2 ನಿವೃತ್ತ ಶಿಕ್ಷಕ ಶಾಂತಪ್ಪ ತಳವಾರ ಹೇಳಿದರು. ತಾಲೂಕಿನ ದೇವೂರ ಎಲ್.ಟಿ ನಂ.2ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಆಯೋಜಿಸಿದ್ದ ಬೀಳ್ಕೊಡುವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ

Aug 05 2024, 12:31 AM IST
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರ ನೀಡುವಂತಹ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡು ಉನ್ನತ ಸ್ಥಾನವನ್ನು ಪಡೆಯಬೇಕು.

ಒಂದೇ ದಿನದಲ್ಲಿ ವಿಶೇಷಚೇತನ ಮಗುವಿಗೆ ಸರ್ಕಾರಿ ಸವಲತ್ತು ಮಂಜೂರು

Aug 05 2024, 12:31 AM IST
ಪ್ರಾಕೃತಿಕ ವಿಕೋಪದಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನದ ಜತೆ ಸರ್ಕಾರದಿಂದ ಸಿಗುವ ಇತರ ಸವಲತ್ತುಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿ ಇತರ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.

ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ಯಾರಿಗೂ ನೇರ ನೇಮಕಾತಿ ಸಾಧ್ಯವಿಲ್ಲ: ಯು.ಟಿ.ಖಾದರ್

Aug 04 2024, 01:27 AM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಬಳಿ, ತಮ್ಮ ಸಮುದಾಯದ ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಮತ್ತು ಇತರ ಬೇಡಿಕೆಗ‍ಳನ್ನು ಮುಂದಿಟ್ಟುಕೊಂಡು 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕೊರಗ ಸಮುದಾಯದವರನ್ನು ಸ್ಪೀಕರ್‌ ಯುಟಿ ಖಾದರ್‌ ಭೇಟಿಯಾಗಿ ಅಹವಾಲು ಸ್ವೀಕರಿಸಿದರು.

ಪಿಎಸ್ಐ ಆಗಲೇಬೇಕೆಂದು ಹಠ ತೊಟ್ಟಿದ್ದ ಪರಶುರಾಮ 10 ಸರ್ಕಾರಿ ನೌಕರಿ ತ್ಯಜಿಸಿದ್ದರು

Aug 04 2024, 01:27 AM IST
ಪಿಎಸ್ಐ ಆಗಲೇಬೇಕೆಂದು ಹಠ ತೊಟ್ಟಿದ್ದ ಪರಶುರಾಮ ಒಂದಲ್ಲಾ ಎರಡಲ್ಲ ಬರೋಬ್ಬರಿ 10 ಸರ್ಕಾರಿ ನೌಕರಿಗಳನ್ನು ತ್ಯಜಿಸಿದ್ದು, ಹಗಲಿರುಳು ಓದಿ ಪೊಲೀಸ್‌ ಹುದ್ದೆ ಪಡೆದುಕೊಂಡಿದ್ದರು. ಆದರೆ, ವರ್ಗಾವಣೆ ದಂಧೆಯ ಒತ್ತಡದಿಂದಾಗಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ಲಯನ್ಸ್ ಸಂಸ್ಥೆಯಿಂದ ಈಚಗೆರೆ ಸರ್ಕಾರಿ ಶಾಲೆ ದತ್ತು

Aug 04 2024, 01:26 AM IST
ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವಂತೆ ವ್ಯವಸ್ಥೆ ಮಾಡಲಾಗುವುದು. ಹಾಲಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮುಖ್ಯತೆ ನೀಡಿ ಮಾದರಿ ಶಾಲೆ ಮಾಡಲಾಗುವುದು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 162
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved