ಮೊಬೈಲ್, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಳ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ
Dec 01 2024, 01:35 AM ISTಜಿಲ್ಲೆಯಲ್ಲಿ ಬಾಲ್ಯ ವಿವಾಹ, ಭ್ರೂಣ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರಿಂದ ಸಾಮಾಜಿಕವಾಗಿ ತೊಂದರೆಯಾಗುತ್ತಿದೆ. ಪೋಷಕರು ತಮ್ಮ ಜವಾಬ್ದಾರಿ ಪೂರೈಸುವ ನಿಟ್ಟಿನಲ್ಲಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಾರೆ. ಇದು ಸರಿಯಲ್ಲ. ಮಕ್ಕಳಿಗೆ ಕನಿಷ್ಠ ಪದವಿ ಪೂರೈಸಿದ ನಂತರ ಮದುವೆ ಮಾಡುವುದು ಒಳ್ಳೆಯದು.