• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಸರ್ಕಾರ ಚಿಂತನೆ

Nov 07 2024, 11:56 PM IST
16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ನಿರ್ಬಂಧಿಸಲು ಆಸ್ಟ್ರೇಲಿಯಾ ಸರ್ಕಾರ ಚಿಂತನೆ ನಡೆಸಿದೆ.

ಸಾಮಾಜಿಕ ಜಾಲತಾಣಗಳಿಂದ ದೂರವಿರಿ

Sep 23 2024, 01:23 AM IST
ತಿಪಟೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ಆದಷ್ಟು ಇವುಗಳಿಂದ ದೂರವಿದ್ದು ಪ್ರಜ್ಞಾವಂತ ಪ್ರಜೆಗಳಾಗಬೇಕು ಎಂದು ವಕೀಲೆ ಶೋಭಾ ಜಯದೇವ್ ಹೇಳಿದರು.

ರಸ್ತೆ ಅಭಿವೃದ್ಧಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಗ್ರಾಮಸ್ಥರ ಒತ್ತಾಯ

Sep 10 2024, 01:31 AM IST
ಮಹದೇವಪುರ ಹಾಗೂ ಮೈಸೂರು ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಜೊತೆಗೆ ಮೈಸೂರಿನಿಂದ- ಮಂಡ್ಯ ಹೋಗುವ ಮಾರ್ಗ ಮಧ್ಯ ಅರಕೆರೆ, ಕೊಡಿಯಾಲ, ಮಂಡ್ಯದ ಕೊಪ್ಪಲು, ಮಹದೇವಪುರ ನಂತರ ಮೈಸೂರು ಸೇರುವ ಮುಖ್ಯ ರಸ್ತೆ ಇದಾಗಿದೆ. ಗುಂಡಿ ಬಿದ್ದ ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯ ಗ್ರಾಪಂ ಹಾಗೂ ಲೋಕೋಪಯೋಗಿ ಇಲಾಖೆಗಳು ಮುಂದಾಗಿಲ್ಲ.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅಗತ್ಯ

Sep 03 2024, 01:41 AM IST
ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅತ್ಯಗತ್ಯ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅಗತ್ಯ: ಪರಮೇಶ್ವರ್‌

Sep 03 2024, 01:34 AM IST
ತಿಪಟೂರಿನ ಎಸ್‌ಎಸ್‌ಎಸ್‌ ಕನ್ವೆನ್ಷನ್ ಹಾಲ್‌ನಲ್ಲಿ ಭಾರತೀಯ ಕಾರ್ಯನಿರತ ಪರ್ತಕರ್ತರ ಒಕ್ಕೂಟದ ವತಿಯಿಂದ ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಉತ್ಪನ್ನಗಳ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಸಾಮಾಜಿಕ ಜಾಲತಾಣಗಳಲ್ಲಿರುವ ಆಹಾರ ಪದ್ಧತಿ ಬಗ್ಗೆ ಜಾಗೃತಿ ಕಾರ್ಯಾಗಾರ

Sep 01 2024, 01:59 AM IST
ಆಹಾರ ಕ್ರಮಗಳನ್ನು ಸರಿಯಾಗಿ ಪರಿಶೀಲಿಸದೆ ಅನುಸರಿಸುವುದರಿಂದ ಉಂಟಾಗುವ ಅಪಾಯಗಳ ಅರಿವು ಮೂಡಿಸಲು ಬ್ರಹ್ಮಾವರದ ಸಮೀಪವಿರುವ ‘ಆಶ್ರಯ - ಹಿರಿಯ ನಾಗರಿಕರ ಮನೆ’ಯ ಸದಸ್ಯರಿಗೆ ಆಹಾರ ಮತ್ತು ತಂತ್ರಜ್ಞಾನದ ಕುರಿತು ಕಾರ್ಯಾಗಾರ ನಡೆಸಲಾಯಿತು.

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ರಾ ಕೆ.ಎಲ್‌.ರಾಹುಲ್‌ ?: ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಯ್ತು ಸ್ಕ್ರೀನ್‌ಶಾಟ್‌!

Aug 24 2024, 01:23 AM IST
‘ನಾನು ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದೇನೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ವೈರಲ್‌ ಸ್ಕ್ರೀನ್‌ಶಾಟ್‌ನಲ್ಲಿ ಬರೆಯಲಾಗಿದೆ. ಇದನ್ನು ಹಲವರು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಿಂದ ಐಕ್ಯತೆಗೆ ಧಕ್ಕೆ ಆಗದಿರಲಿ: ಶಾಸಕ ಬಸವರಾಜು ವಿ.ಶಿವಗಂಗಾ

Aug 16 2024, 12:57 AM IST
ಚನ್ನಗಿರಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ ತಹಸೀಲ್ದಾರ್ ರುಕ್ಮಿಣಿಬಾಯಿ, ಶಾಸಕ ಬಸವರಾಜ್ ವಿ.ಶಿವಗಂಗಾ ಇದ್ದಾರೆ.

ನೀರಜ್‌-ಮನು ನಡುವೆ ಶುರುವಾಯ್ತಾ ಲವ್‌: ಸಾಮಾಜಿಕ ತಾಣದಲ್ಲಿ ಭಾರಿ ಚರ್ಚೆ, ವಿಡಿಯೋ ವೈರಲ್‌!

Aug 13 2024, 12:54 AM IST
ಮನು ಜೊತೆ ನೀರಜ್ ಆಪ್ತವಾಗಿ ಮಾತನಾಡುತ್ತಿರುವ ವಿಡಿಯೋ ವೈರಲ್‌. ಮನು ಭಾಕರ್‌ರ ತಾಯಿ ಕೂಡ ನೀರಜ್‌ರ ಜೊತೆ ಮಾತನಾಡುತ್ತಿರುವ ವಿಡಿಯೋ ಸಹ ವೈರಲ್‌ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ತುಂಗಭದ್ರಾ ಜಲಾಶಯ ಒಡೆದ ವದಂತಿ : ರಾತ್ರಿಯೇ ಗಂಟು ಮೂಟೆ ಕಟ್ಟಿದ ಮೀನುಗಾರರು

Aug 12 2024, 11:32 AM IST

ತುಂಗಭದ್ರಾ ಜಲಾಶಯದ ಗೇಟ್ ನ ಚೈನ್ ಲಿಂಕ್ ತುಂಡಾದ ವಿಡಿಯೋದ ತುಣುಕೊಂದು ಶನಿವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಇಲ್ಲಿನ ಜನ ಗಾಬರಿಗೊಂಡರು.

  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved