• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಸಾವು

Mar 02 2025, 01:15 AM IST

ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಂಪನಿ ನಿವೃತ್ತ ನೌಕರ ಬಿ.ಆರ್.ವೆಂಕಟೇಶ್ ಪುತ್ರ ಮನು (37) ಮೃತಪಟ್ಟ ಕಾರು ಚಾಲಕ .

ನಿಲ್ಲದ ಮರಾಠಿಗರ ಪುಂಡಾಟಿಕೆ : ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ತಡೆದು, ಚಾಲಕನ ಮುಖಕ್ಕೆ ಮಸಿ

Mar 01 2025, 07:48 AM IST

ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟ ಮುಂದುವರಿದಿದ್ದು, ಗುರುವಾರ ತಡರಾತ್ರಿ ಪುಣೆ ಗೇಟ್‌ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ತಡೆದು, ಚಾಲಕನ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.

ಸಾರಿಗೆ ಸಚಿವರು ಮತ್ತೆ ಬಂದರೂ ಅವರು ಹೇಳಿದ ಬಸ್‌ ಬರಲೇ ಇಲ್ಲ

Mar 01 2025, 01:00 AM IST
ಕೊಪ್ಪಳಕ್ಕೆ ಆರು ತಿಂಗಳ ಹಿಂದೆ ಆಗಮಿಸಿದ್ದ ಸಾರಿಗೆ ಸಚಿವ ರಾಮಲಿಂಗಾರಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿ, ಆಗ್ರಹಿಸುತ್ತಿದ್ದಂತೆ, ನಿಮಗೆ ಏನು ಬೇಕು, ಬಸ್‌ ತಾನೆ, ಓಡಿಸ್ತೀವಿ ಬಿಡಿ ಎಂದಿದ್ದರು. ವಾರದೊಳಗಾಗಿಯೇ ನಿಮ್ಮೂರಿನಿಂದ ಬೆಂಗಳೂರಿಗೆ ಸ್ಲೀಪರ್ ಬಸ್‌ ಪ್ರಾರಂಭವಾಗುತ್ತದೆ ಎಂದಿದ್ದರು.

ಸಾರಿಗೆ ಬಸ್ ಸಿಬ್ಬಂದಿ ಮೇಲಿನ ಹಲ್ಲೆಗೆ ಖಂಡನೆ

Feb 25 2025, 12:46 AM IST
ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿಯ ಚಾಲಕ, ನಿರ್ವಾಹರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಯಕರ್ನಾಟಕ ಜಿಲ್ಲಾ ಘಟಕದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.

ನಿರ್ವಾಹಕನ ಮೇಲೆ ಹಲ್ಲೆ: ಅಥಣಿ ಪಟ್ಟಣದಲ್ಲಿ ಮಹಾರಾಷ್ಟ್ರ ಸಾರಿಗೆ ಬಸ್ತ ಡೆದು ಆಕ್ರೋಶ

Feb 23 2025, 12:35 AM IST
ಅಥಣಿ ಪಟ್ಟಣದಲ್ಲಿ ಮಹಾರಾಷ್ಟ್ರ ಸಾರಿಗೆ ಬಸ್ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಾಳೆಕುಂದ್ರಿ ಪ್ರಕರಣವನ್ನು ಖಂಡಿಸಿದರು.

ರಸ್ತೆಗಿಳಿಯಲಿವೆ 750 ಹೊಸ ಎಲೆಕ್ಟ್ರಿಕ್‌ ಸಾರಿಗೆ ಬಸ್‌ - ಬಿಎಂಟಿಸಿ ಹೊರತುಪಡಿಸಿ ಉಳಿದ ನಿಗಮಗಳಲ್ಲಿ ಸೇವೆ

Feb 21 2025, 06:47 AM IST

ಕೇಂದ್ರ ಸರ್ಕಾರದ ಫೇಮ್‌ ಇಂಡಿಯಾ ಯೋಜನೆ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮತ್ತಷ್ಟು ಎಲೆಕ್ಟ್ರಿಕ್‌ ಬಸ್‌ಗಳನ್ನು ನೀಡಲು ಒಪ್ಪಿಗೆ ಸೂಚಿಸಿದ್ದು, ಶೀಘ್ರ ಬಿಎಂಟಿಸಿ ಹೊರತುಪಡಿಸಿ ಉಳಿದ ಮೂರು ನಿಗಮಗಳಿಗೆ 750 ಎಲೆಕ್ಟ್ರಿಕ್‌ ಬಸ್‌ಗಳು ಸೇರ್ಪಡೆಗೊಳ್ಳಲಿವೆ.

ಉತ್ತಮ ಸ್ಥಿತಿಯಲ್ಲಿರುವ ಸಾರಿಗೆ ಬಸ್ ಓಡಿಸುವಂತೆ ಒತ್ತಾಯ

Feb 21 2025, 12:46 AM IST
ಚಿಕ್ಕಮಗಳೂರು, ನಗರದಿಂದ ಮಲ್ಲೇನಹಳ್ಳಿ, ಶಾಂತವೇರಿ, ಲಿಂಗದಹಳ್ಳಿ, ತರೀಕೆರೆ ಮಾರ್ಗಕ್ಕೆ ಉತ್ತಮ ಸ್ಥಿತಿಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸುವಂತೆ ಈ ಭಾಗದ ಜನರು ಒತ್ತಾಯಿಸಿದ್ದಾರೆ.

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಸವಾರ ಸಾವು

Feb 15 2025, 12:31 AM IST
ಹೆದ್ದಾರಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಬೇಜಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಇಂತಹ ಅವಘಡಗಳು ಸಂಭವಿಸುತ್ತಿದೆ.

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬಸ್

Feb 10 2025, 01:49 AM IST

ಕುಂಭಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್‌ಗಳು 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗ ರಾಜ್ ಕಡೆಗೆ ಪ್ರಯಾಣ ಬೆಳೆಸಿದವು. 

ಸರ್ಕಾರಿ ಸಾರಿಗೆ ಬಸ್‌ ಪ್ರಯಾಣ ದರ ಹೆಚ್ಚಳದ ನಂತರ ಇದೀಗ ಮೆಟ್ರೋ ಪ್ರಯಾಣ ದರವೂ ದುಬಾರಿ!

Feb 09 2025, 01:15 AM IST
ಬಿಎಂಟಿಸಿ ಬಸ್‌ ದರ ಏರಿಕೆ ಬೆನ್ನಲ್ಲೇ ನಮ್ಮ ಮೆಟ್ರೋ ಪ್ರಯಾಣ ದರವೂ ಏರಿಕೆ ಆಗಿದೆ. ಕನಿಷ್ಠ 10ನಿಂದ ಗರಿಷ್ಠ 90ರವರೆಗೆ ದರ ಏರಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved