• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರದಲ್ಲಿ ನಗರ ಸಾರಿಗೆ ಬಸ್‌ ಸಂಚಾರ

Jun 29 2025, 01:32 AM IST
ಕೋಲಾರ ನಗರವು ದಿನೇ ದಿನೇ ಬೆಳೆಯುತ್ತಿದ್ದು, ನಗರದಲ್ಲಿ ಸಂಚರಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈಗ ನಾಲ್ಕು ಬಸ್‌ಗಳ ಮೂಲಕ ಎರಡು ರೂಟ್‌ಗಳನ್ನು ನಿರ್ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಕೋಲಾರ ನಗರವು ಇನ್ನೂ ದೊಡ್ಡ ಮಟ್ಟಕ್ಕೆ ಬೆಳೆಯಲಿದೆ. ಆದ್ದರಿಂದ ನಗರ ಸಾರಿಗೆ ವಿಭಾಗಕ್ಕೆ ಪ್ರತ್ಯೇಕ ಡಿಪೋ ಕಲ್ಪಿಸಲಾಗುವುದು.

ಸಾರಿಗೆ ಬಸ್ ವ್ಯತ್ಯಯ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

Jun 21 2025, 12:49 AM IST
ಬಸ್‌ಗಳು ಸರಿಯಾದ ಸಮಯಕ್ಕೆ ಬಾರದಿರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ಶಾಲಾ ಮತ್ತು ಕಾಲೇಜಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿಮಂಡ್ಯ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಆಂಧ್ರ ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ: 2 ಮಕ್ಕಳು ಸೇರಿ ಐವರ ಸಾವು

Jun 14 2025, 12:38 AM IST
ಜೂನ್ 13ರ ಶುಕ್ರವಾರ ತಡರಾತ್ರಿ 2 ಗಂಟೆಯ ಸಮಯದಲ್ಲಿ ತಿರುಪತಿಯಿಂದ ಬರುತ್ತಿದ್ದ ಆಂಧ್ರಪ್ರದೇಶದ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಲಾರಿಯ ಮದ್ಯೆ ಅಪಘಾತ ಸಂಭವಿಸಿದೆ.

₹ 19.99 ಲಕ್ಷ ಪರಿಹಾರ ಪಾವತಿಸಲು ವಿಳಂಬ: ಸಾರಿಗೆ ಬಸ್‌ ಜಪ್ತಿ

Jun 12 2025, 01:40 AM IST
ಹುನಗುಂದ ತಾಲೂಕಿನ ಕೆನಗಲ್ಲ ಗ್ರಾಮದ ಸಿದ್ದಪ್ಪ ಅಂಗಡಿ 2015ರಲ್ಲಿ ಗ್ರಾಮದ ಇಳಕಲ್‌ ರಸ್ತೆಯಲ್ಲಿ ತೆರಳುತ್ತಿದ್ದಾಗ ಗಜೇಂದ್ರಗಡ ಘಟಕದ ಬಸ್‌ ಡಿಕ್ಕಿ ಹೊಡೆದು, ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಇಲಕಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸಾವು, ಹಿಂಬದಿ ಸವಾರನ ಕಾಲು ಮುರಿತ

Jun 09 2025, 12:02 AM IST
ಬೈಕ್‌ ಹಿಂದಿಕ್ಕಲು ಹೋಗಿ ಸಾರಿಗೆ ಬಸ್ ಡಿಕ್ಕಿಯಾಗಿ ಚಕ್ರ ಸವಾರನ ತಲೆ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರನಿಗೆ ಕಾಲು ಮುರಿದಿರುವ ಶ್ರೀರಂಗಪಟ್ಟಣ ಪಟ್ಟದ ಚೆಕ್ ಪೋಸ್ಟ್ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಶ್ರೀಸಾಯಿ ಆಶ್ರಮದ ಸೇತುವೆ ಬಳಿ ನಡೆದಿದೆ.

ಸಂಸದೆ ಕಾಳಜಿ: ಹರಿಹರದಿಂದ ದಾವಿವಿಗೆ ಸಾರಿಗೆ ಬಸ್ ವ್ಯವಸ್ಥೆ

May 22 2025, 11:56 PM IST
ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹರಿಹರದಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಸಾರಿಗೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದ್ದಾರೆ.

ಸಾರಿಗೆ ಬಸ್ ನಿಲ್ಲಿಸದ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ : ಬಸ್‌ಗೆ ಹಾನಿ

Apr 24 2025, 11:51 PM IST
ಸಾರಿಗೆ ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ ನಡೆಸಿ ಬಸ್‌ಗೆ ಹಾನಿ ಮಾಡಿದವನ್ನು ಪೊಲೀಸರು ಬಂಧಿಸಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಸಾರಿಗೆ ವ್ಯವಸ್ಥೆ ಬಲಗೊಳಿಸಲು 2000 ಬಸ್‌ ಖರೀದಿ

Apr 09 2025, 12:32 AM IST
ಅಂಜನಾದ್ರಿಗೆ ಹಿಂದಿನ ಸರ್ಕಾರ ₹ 19 ಕೋಟಿ ಅನುದಾನ ನೀಡಿತ್ತು. ನಮ್ಮ ಸರ್ಕಾರ ₹ 100 ಕೋಟಿ ನೀಡಿದೆ. ಪ್ರವಾಸಿ ಮಂದಿರ, ಶಾಫಿಂಗ್ ಕಾಂಪ್ಲೆಕ್ಸ್, ಪ್ರದಕ್ಷಿಣಾ ಪಥ, ಕುಡಿಯುವ ನೀರಿನ ವ್ಯವಸ್ಥೆ ಕಲ್ಲಿಸುವ ಮೂಲಕ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.

ಇನ್ನು ಕೆಎಸ್ಸಾರ್ಟಿಸಿ ಬಸ್‌ ಸಂಚಾರದ ಲೈವ್‌ ಟ್ರ್ಯಾಕಿಂಗ್‌? ಸಾರಿಗೆ ಇಲಾಖೆಯಿಂದ ರೈಲ್ವೆ ಮಾದರಿ ಪ್ರಯತ್ನ!

Apr 07 2025, 12:31 AM IST

 ಕೆಎಸ್ಸಾರ್ಟಿಸಿ ಬಸ್‌ ಸೇವೆಯನ್ನು ಮತ್ತಷ್ಟು ನಿಖರ ಮತ್ತು ಉತ್ತಮಗೊಳಿಸುವ ಉದ್ದೇಶದೊಂದಿಗೆ ‘ಕಮಾಂಡ್‌ ಕಂಟ್ರೋಲ್‌ ಸೆಂಟರ್‌’ ಸ್ಥಾಪನೆಗೆ ಯೋಜಿಸಲಾಗುತ್ತಿದ್ದು, ಆ ಮೂಲಕ ನಿಗಮದ ಏಳು ಸಾವಿರಕ್ಕೂ ಹೆಚ್ಚಿನ ಬಸ್‌ಗಳ ನಿಖರ ಮಾಹಿತಿ ಪ್ರಯಾಣಿಕರಿಗೆ ಕ್ಷಣಕ್ಷಣಕ್ಕೂ ದೊರೆಯುವಂತೆ ಮಾಡುವ ಗುರಿ ಹೊಂದಲಾಗಿದೆ.

ವಾಯವ್ಯ ಸಾರಿಗೆ ಸಂಸ್ಥೆಗೆ ಶಕ್ತಿ ನೀಡಲು 300 ಹೊಸ ಬಸ್ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Mar 29 2025, 12:34 AM IST
ಸಾರಿಗೆ ಸಂಸ್ಥೆಗೆ ಶಕ್ತಿ ನೀಡಲು ರಾಜ್ಯ ಸರ್ಕಾರ 2000 ಬಸ್‌ಗಳ ಖರೀದಿಗೆ ಬಜೆಟ್‌ನಲ್ಲಿ ಅನುದಾನ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved