• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರ್ವಾಹಕನ ಮೇಲೆ ಹಲ್ಲೆ: ಅಥಣಿ ಪಟ್ಟಣದಲ್ಲಿ ಮಹಾರಾಷ್ಟ್ರ ಸಾರಿಗೆ ಬಸ್ತ ಡೆದು ಆಕ್ರೋಶ

Feb 23 2025, 12:35 AM IST
ಅಥಣಿ ಪಟ್ಟಣದಲ್ಲಿ ಮಹಾರಾಷ್ಟ್ರ ಸಾರಿಗೆ ಬಸ್ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಾಳೆಕುಂದ್ರಿ ಪ್ರಕರಣವನ್ನು ಖಂಡಿಸಿದರು.

ರಸ್ತೆಗಿಳಿಯಲಿವೆ 750 ಹೊಸ ಎಲೆಕ್ಟ್ರಿಕ್‌ ಸಾರಿಗೆ ಬಸ್‌ - ಬಿಎಂಟಿಸಿ ಹೊರತುಪಡಿಸಿ ಉಳಿದ ನಿಗಮಗಳಲ್ಲಿ ಸೇವೆ

Feb 21 2025, 06:47 AM IST

ಕೇಂದ್ರ ಸರ್ಕಾರದ ಫೇಮ್‌ ಇಂಡಿಯಾ ಯೋಜನೆ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಮತ್ತಷ್ಟು ಎಲೆಕ್ಟ್ರಿಕ್‌ ಬಸ್‌ಗಳನ್ನು ನೀಡಲು ಒಪ್ಪಿಗೆ ಸೂಚಿಸಿದ್ದು, ಶೀಘ್ರ ಬಿಎಂಟಿಸಿ ಹೊರತುಪಡಿಸಿ ಉಳಿದ ಮೂರು ನಿಗಮಗಳಿಗೆ 750 ಎಲೆಕ್ಟ್ರಿಕ್‌ ಬಸ್‌ಗಳು ಸೇರ್ಪಡೆಗೊಳ್ಳಲಿವೆ.

ಉತ್ತಮ ಸ್ಥಿತಿಯಲ್ಲಿರುವ ಸಾರಿಗೆ ಬಸ್ ಓಡಿಸುವಂತೆ ಒತ್ತಾಯ

Feb 21 2025, 12:46 AM IST
ಚಿಕ್ಕಮಗಳೂರು, ನಗರದಿಂದ ಮಲ್ಲೇನಹಳ್ಳಿ, ಶಾಂತವೇರಿ, ಲಿಂಗದಹಳ್ಳಿ, ತರೀಕೆರೆ ಮಾರ್ಗಕ್ಕೆ ಉತ್ತಮ ಸ್ಥಿತಿಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸುವಂತೆ ಈ ಭಾಗದ ಜನರು ಒತ್ತಾಯಿಸಿದ್ದಾರೆ.

ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಸವಾರ ಸಾವು

Feb 15 2025, 12:31 AM IST
ಹೆದ್ದಾರಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಬೇಜಾಬ್ದಾರಿ ಹಾಗೂ ನಿರ್ಲಕ್ಷ್ಯತನದಿಂದ ಇಂತಹ ಅವಘಡಗಳು ಸಂಭವಿಸುತ್ತಿದೆ.

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಬಸ್

Feb 10 2025, 01:49 AM IST

ಕುಂಭಮೇಳಕ್ಕೆ ಹುಬ್ಬಳ್ಳಿ ವಿಭಾಗದಿಂದ 3 ಸ್ಲೀಪರ್ ಬಸ್‌ಗಳು 90 ಯಾತ್ರಿಗಳೊಂದಿಗೆ ಶನಿವಾರ ಪ್ರಯಾಗ ರಾಜ್ ಕಡೆಗೆ ಪ್ರಯಾಣ ಬೆಳೆಸಿದವು. 

ಸರ್ಕಾರಿ ಸಾರಿಗೆ ಬಸ್‌ ಪ್ರಯಾಣ ದರ ಹೆಚ್ಚಳದ ನಂತರ ಇದೀಗ ಮೆಟ್ರೋ ಪ್ರಯಾಣ ದರವೂ ದುಬಾರಿ!

Feb 09 2025, 01:15 AM IST
ಬಿಎಂಟಿಸಿ ಬಸ್‌ ದರ ಏರಿಕೆ ಬೆನ್ನಲ್ಲೇ ನಮ್ಮ ಮೆಟ್ರೋ ಪ್ರಯಾಣ ದರವೂ ಏರಿಕೆ ಆಗಿದೆ. ಕನಿಷ್ಠ 10ನಿಂದ ಗರಿಷ್ಠ 90ರವರೆಗೆ ದರ ಏರಿಸಲಾಗಿದೆ.

ದೊಡ್ಡಬ್ಯಾಡರಹಳ್ಳಿಯಲ್ಲಿ ಸಾರಿಗೆ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Feb 09 2025, 01:15 AM IST
ಮಂಡ್ಯದಿಂದ ಪಾಂಡವಪುರಕ್ಕೆ ಸಂಪರ್ಕಿಸುವಂತ ಸಾರಿಗೆ ಬಸ್‌ಗಳು ಬೆಳಗ್ಗೆ ಹಾಗೂ ಸಂಜೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಉಂಟಾಗುತ್ತಿದೆ. ಬೆಳಗ್ಗೆ 7 ಗಂಟೆಗೆ ಬಿಟ್ಟರೆ 9.30ವರೆಗೂ ಸರಿಯಾಗಿ ಸಾರಿಗೆ ಬಸ್ ಬರೋದಿಲ್ಲ.

5 ವರ್ಷಗಳ ಬಳಿಕ ಪುನರಾರಂಭಗೊಂಡ ಸಾರಿಗೆ ಬಸ್ ಸಂಚಾರ

Feb 06 2025, 12:19 AM IST
ಶ್ರೀರಂಗಪಟ್ಟಣ ಬಸ್ ನಿಲ್ದಾಣದಿಂದ ಪ್ರತಿ ನಿತ್ಯ ರಾತ್ರಿ 8.30ಕ್ಕೆ ಹೊರಡುವ ಬಸ್ ಕಿರಂಗೂರು, ಗಣಪತಿ ದೇವಸ್ಥಾನದ ಅಡ್ಡರಸ್ತೆ, ಕೂಡಲಕುಪ್ಪೆ, ಹನುಮಂತನಗರ ಗೇಟ್, ಬಲ್ಲೇನಹಳ್ಳಿ, ಚಂದ್ರಗಿರಿಕೊಪ್ಪಲು, ಸಬ್ಬನಕುಪ್ಪೆ, ಮಲ್ಲೇಗೌಡನಕೊಪ್ಪಲು ಗ್ರಾಮಗಳ ಮೂಲಕ ಹಾದುಹೋಗಿ ನಂತರ ಚಿನ್ನೇನಹಳ್ಳಿ ಗ್ರಾಮದಲ್ಲಿ ರಾತ್ರಿ ವೇಳೆ ತಂಗಲಿದೆ.

ಬಸ್‌ ಸಾರಿಗೆ ಸೇವೆ ಸಮರ್ಪಕವಾಗಿರಲಿ: ಪ್ರಿಯಾಂಗಾ.ಎಂ

Feb 06 2025, 12:17 AM IST
ಶುದ್ಧ ಕುಡಿಯುವ ನೀರಿನ ಘಟಕ ತಕ್ಷಣ ಸರಿಪಡಿಸಿ ಪ್ರಯಾಣಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಸಾರಿಗೆ ಬಸ್‌ ಪಲ್ಟಿ : 36 ಮಂದಿ ಪ್ರಯಾಣಿಕರಿಗೆ ಗಾಯ

Jan 21 2025, 12:32 AM IST
ಸಾರಿಗೆ ಸಂಸ್ಥೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮಹಿಳೆಯರು ಸೇರಿದಂತೆ 36 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಸಮೀಪದ ಹಳೇ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved