• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಿಗೆ ಬಸ್‌ಗಳಿಗೆ ಪೋಸ್ಟರ್ ಅಂಟಿಸಿ ಬಿಜೆಪಿ ಪ್ರತಿಭಟನೆ

Jan 05 2025, 01:32 AM IST
ರಾಮನಗರ: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಾರಿಗೆ ಬಸ್ಸುಗಳಿಗೆ ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.

ಅಶೋಕ್‌ ಅವಧಿಯಲ್ಲಿ ಶೇ.48ರಷ್ಟು ಬಸ್‌ ಪ್ರಯಾಣ ದರ ಹೆಚ್ಚಳ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟಾಂಗ್‌

Jan 04 2025, 10:03 AM IST

‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.12ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಿದ್ದರು. ಅಲ್ಲದೆ, 2008-2013ರವರೆಗೆ ಅಶೋಕ್‌ ಸಾರಿಗೆ ಸಚಿವರಾಗಿದ್ದಾಗ ಶೇ.47.8ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು.

ಉತ್ತರಾಖಂಡ್‌ ನ ಪಂತ್‌ ನಗರದಲ್ಲಿ ಉದ್ಯೋಗಿಗಳ ಸಾರಿಗೆ ವ್ಯವಸ್ಥೆಗೆ ಎಲೆಕ್ಟ್ರಿಕ್ ಬಸ್ ಒದಗಿಸಿದ ಟಾಟಾ ಮೋಟಾರ್ಸ್

Jan 03 2025, 12:31 AM IST
ಜಗತ್ತು ಎಲೆಕ್ಟ್ರಿಕ್‌ಮಯವಾಗುತ್ತಿದೆ. ಎಲ್ಲಾ ಕಡೆ ಎಲೆಕ್ಟ್ರಿಕ್ ವಾಹನಗಳೇ ಕಾಣಿಸಲಾರಂಭಿಸಿವೆ. ಈ ಹೊತ್ತಿನಲ್ಲಿ ಟಾಟಾ ಮೋಟಾರ್ಸ್‌ ಉದ್ಯೋಗಿಗಳ ಸಾರಿಗೆಗೆ ಎಲೆಕ್ಟ್ಪಿಕ್‌ ಬಸ್ ಅನ್ನು ಅನಾವರಣ ಮಾಡಿದೆ.

ಸಾರಿಗೆ ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ

Dec 19 2024, 12:34 AM IST
ಪಟ್ಟಣದಿಂದ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಮಂಚೇನಹಳ್ಳಿಯಲ್ಲಿ ಬುಧವಾರ ನಡೆದಿದೆ.

ಸಂಭೇಗೌಡನದೊಡ್ಡಿಗೆ ಸಾರಿಗೆ ಬಸ್ ಸಂಚಾರ ಆರಂಭ

Dec 16 2024, 12:49 AM IST
ಕನಕಪುರ: ಗ್ರಾಮಸ್ಥರ ಒತ್ತಾಯದ ಮೇರೆಗೆ ಸಾತನೂರಿನ ಸಂಭೇಗೌಡನದೊಡ್ಡಿ ಗ್ರಾಮಕ್ಕೆ ಸಾರಿಗೆ ಬಸ್ ಸಂಚಾರ ಸಂಪರ್ಕ ಪ್ರಾರಂಭಗೊಂಡಿದ್ದು, ಗ್ರಾಮಸ್ಥರು ಸಾರಿಗೆ ಬಸ್‌ಗೆ ಪೂಜೆ ಸಲ್ಲಿಸಿ ಸಂಭ್ರಮಿಸಿದರು.

ಯಲ್ಲದಕೆರೆ ಭಾಗಕ್ಕೆ ಕೊನೆಗೂ ಬಸ್ ಬಿಟ್ಟ ಸಾರಿಗೆ ಇಲಾಖೆ

Dec 11 2024, 12:45 AM IST
ತಾಲೂಕಿನ ಯಲ್ಲದಕೆರೆ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ ಸೌಲಭ್ಯ ಒದಗಿಸಿದ್ದರಿಂದ ಆ ಭಾಗದ ವಿದ್ಯಾರ್ಥಿಗಳು ಸಾರ್ವಜನಿಕರು ಸಿಹಿ ಹಂಚಿ ಸಂಭ್ರಮಿಸಿದರು.

ಬಿಎಂಟಿಸಿಗೆ ಹೊಸ ವರ್ಷದಲ್ಲಿ 2000 ಹೊಸ ಬಸ್‌ ಸೇರ್ಪಡೆ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Dec 08 2024, 09:34 AM IST

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಿಂದ ಬಿಎಂಟಿಸಿಗೆ 2,019 ಹೊಸ ಬಸ್‌ಗಳನ್ನು ಸೇರ್ಪಡೆಗೆ ಮುಂದಾಗಿದ್ದು, ಅದರಲ್ಲಿ 1,400ಕ್ಕೂ ಹೆಚ್ಚಿನ ಬಸ್‌ಗಳು ಈಗಾಗಲೇ ನಿಗಮಕ್ಕೆ ಸೇರ್ಪಡೆ ಮಾಡಲಾಗಿದೆ.

ಕೊಳ್ಳೇಗಾಲದ ಸರ್ಕಾರಿ ಸಾರಿಗೆ ಬಸ್ ಘಟಕದಲ್ಲಿ ವಿಶ್ವ ಮಧುಮೇಹ ದಿನ ಆಚರಣೆ

Nov 20 2024, 12:33 AM IST
ಜೆಎಸ್‌ಎಸ್ ನರ್ಸಿಂಗ್ ಶಾಲೆ, ಕೊಳ್ಳೇಗಾಲ ಮತ್ತು ನಗರ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ವಿಶ್ವ ಮಧುಮೇಹ ದಿನದ ಅಂಗವಾಗಿ ಕೊಳ್ಳೇಗಾಲದ ಕೆಎಸ್ಆರ್‌ಟಿಸಿ ಕಚೇರಿಯ ಸಿಬ್ಬಂದಿಗೆ ಮಧುಮೇಹ ತಪಾಸಣಾ ಶಿಬಿರ ಜರುಗಿತು.

ಮೊಗರಹಳ್ಳಿಯ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಸಾರಿಗೆ ಬಸ್ ಕೋರಿಕೆ ನಿಲುಗಡೆಗೆ ಆದೇಶ..!

Nov 17 2024, 01:16 AM IST
ಮೈಸೂರು ನಗರ ಬಸ್ ನಿಲ್ದಾಣ ಮತ್ತು ಕೆಆರ್‌ಎಸ್, ಪಾಲಹಳ್ಳಿ ಮಾರ್ಗದಲ್ಲಿ ಬರುವ ಮೊಗರಹಳ್ಳಿಯಲ್ಲಿರವ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಆದೇಶವಿದ್ದರೂ ಸಹ ಪ್ರಯಾಣಿಕರನ್ನು ಹತ್ತಿಸಿ/ಇಳಿಸದೆ ಕಾರ್ಯಾಚರಣೆ ಮಾಡುತ್ತಿರುವ ಸಂಬಂಧ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಿಂದ ದೂರು ಬಂದಿದ್ದರಿಂದ ಈ ಆದೇಶ ಮಾಡಿದ್ದಾರೆ.

ಕನ್ನಡಮಯ ಸಾರಿಗೆ ಬಸ್ಸಿಗೆ ಸಾರ್ವಜನಿಕರಿಂದ ಮೆಚ್ಚುಗೆ

Nov 16 2024, 12:31 AM IST
ಬಸ್ ಚಾಲಕ ಮತ್ತು ನಿರ್ವಾಹಕರು ಸ್ವಂತ ಹಣ ಬಳಸಿ ಸಾರಿಗೆ ಬಸ್ ಅನ್ನು ಸಂಪೂರ್ಣ ಕನ್ನಡ ಧ್ವಜದಿಂದ ಅಲಂಕರಿಸಿದ್ದು ಬಸ್ ಜನರ ಮನ ಸೆಳೆಯುತ್ತಿದೆ. ಬಸ್ ಸುತ್ತ ಹಾರಾಡುತ್ತಿರುವ ಕನ್ನಡ ಧ್ವಜಗಳು ಗಮನ ಸೆಳೆಯುತ್ತಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved