• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಿಗೆ ಬಸ್ಸಿನಲ್ಲಿ ಮಹಿಳೆ ಮಾಂಗಲ್ಯ ಸರ ಕಳವು: ದೂರು ದಾಖಲು

Oct 11 2024, 11:58 PM IST
ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆ ಸಿ.ಎಂ.ಚಿರಂಜೀವಿ ಪತ್ನಿ ಆರ್.ಪಿ.ಅಶ್ವಿನಿ ಅವರು ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟಿದ್ದ 25 ಗ್ರಾಂ ತೂಕದ 1.40 ಲಕ್ಷ ರು. ಮೌಲ್ಯದ ಮಾಂಗಲ್ಯ ಸರ ಹಾಗೂ ಮೊಬೈಲ್ ಅನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ಜಮಿನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರ ಸಾವು

Oct 08 2024, 08:25 AM IST

ಜಮಿನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿಯಾಗಿ ಒಂದೆ ಕುಟುಂಬದ ನಾಲ್ಕು ಜನ ಕೂಲಿ ಕಾರ್ಮಿಕರು ಸಾವನಪ್ಪಿದ ಘಟನೆ ಸೋಮವಾರ ಸಂಜೆ ಬೀದರ್‌ನ ತೆಲಂಗಾಣಾ ಗಡಿಯಲ್ಲಿ ಜರುಗಿದೆ.

ಡಕೋಟ ಬಸ್‌ಗಳಿಂದ ಕೂಡಿದ ಕೂಡ್ಲಿಗಿ ಸಾರಿಗೆ ಡಿಪೋ

Oct 01 2024, 01:33 AM IST
ಕೋವಿಡ್‌ ನಂತರ ಬಂದ್‌ ಆದ ರೂಟ್‌ಗಳನ್ನು ಪುನರ್ ಆರಂಭಿಸಿಲ್ಲ. ಹೊಸ ಮಾರ್ಗಗಳನ್ನು ಕೂಡ ಬಿಟ್ಟಿಲ್ಲ.

ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಉರುಳಿದ ರಾಜ್ಯ ಸಾರಿಗೆ ಬಸ್‌ ; 30ಕ್ಕೂ ಹೆಚ್ಚು ಮಂದಿಗೆ ಗಾಯ

Oct 01 2024, 01:21 AM IST

ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೆಂಗಳೂರ ಕಡೆಯಿಂದ ಸಾರಿಗೆ ಬಸ್ ಸ್ಯಾಂಜೋ ಆಸ್ಪತ್ರೆ ಬಳಿ ಸರ್ವೀಸ್ ರಸ್ತೆಗೆ ತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡರು. 

ಉಪ್ಪಿನಂಗಡಿಯಲ್ಲಿ ಸಾರಿಗೆ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿಗೆ ಶಾಸಕ ಅಶೋಕ್‌ ರೈ ಮನವಿ

Sep 21 2024, 01:52 AM IST
ಮಾಲಕರಿಗೆ ಭೂಸ್ವಾಧೀನದ ಮೌಲ್ಯದ ಮೊತ್ತವನ್ನು ಪಾವತಿಸಿ, ಸದರಿ ಜಾಗದಲ್ಲಿ ಉಪ್ಪಿನಂಗಡಿ ಬಸ್ ನಿರ್ಮಾಣ ಮಾಡಲು ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಾರಿಗೆ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಬಾಗಲಕೋಟೆ ಮಾರ್ಗಕ್ಕೆ ಕೆಟ್ಟು ನಿಲ್ಲುವ ಬಸ್‌ ಬದಲಿ ಹೊಸ ಬಸ್‌ ಓಡಿಸಿ : ಸಾರಿಗೆ ಸಂಸ್ಥೆಯ ಜಿಲ್ಲಾ ನಿಯಂತ್ರಣಾಧಿಕಾರಿಗಳಿಗೆ ಮನವಿ

Sep 13 2024, 01:38 AM IST

ಗುಳೇದಗುಡ್ಡ ಬಸ್ ಡಿಪೋದಲ್ಲಿ ತುಂಬಾ ಹಳೆಯ ಬಸ್‌ಗಳಿದ್ದು, ಅವುಗಳನ್ನೇ ಬಾಗಲಕೋಟೆ ಮಾರ್ಗಕ್ಕೆ ಓಡಿಸುತ್ತಿದೆ. ಇಂತಹ ಬಸ್‌ ಗಳಿಂದ ಮೇಲಿಂದ ಮೇಲೆ ತೊಂದರೆಗಳು ಆಗುತ್ತಿವೆ.

ಕೋರ್ಟ್‌ ಆವರಣಕ್ಕೆ ಬಂದ ಸಾರಿಗೆ ಬಸ್‌

Sep 12 2024, 01:46 AM IST
ಗಾದಿಗನೂರು ಗ್ರಾಮದಲ್ಲಿ 2002ರಲ್ಲಿ ಹೊಸಪೇಟೆ ಡಿಪೋಗೆ ಸೇರಿದ ಬಸ್‌ ಇಬ್ಬರು ಯುವಕರ ಮೇಲೆ ಹರಿದಿತ್ತು.

ತುರ್ವಿಹಾಳ: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ವ್ಯಕ್ತಿ ಸಾವು

Sep 09 2024, 01:35 AM IST
ಪ್ರಯಾಣಿಕರೊಬ್ಬರನ್ನು ಕೆಳಗೆ ಇಳಿಸಲು ನಿಲ್ಲಿಸಿದ ವೇಳೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ. ಹಾರಾಪುರ ಬಳಿ ಘಟನೆ. ಅಪಘಾತದ ರಭಸಕ್ಕೆ ಸಾರಿಗೆ ಬಸ್ ರಸ್ತೆ ಬದಿ ಉರುಳಿದ್ದು ಬಸ್‌ನ ಹಿಂಬದಿ ಜಖಂಗೊಂಡಿದೆ. ಸುಗಮ ಟ್ರಾವೆಲ್ಸ್ ಬಸ್ ಮುಂಬದಿ ನಜ್ಜುಗುಜ್ಜಾಗಿ ಓರ್ವ ಸಾವನ್ನಪ್ಪಿದ್ದು, 10 ಜನರಿಗೆ ಗಂಭೀರ ಗಾಯಗಳಾಗಿವೆ.

ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ: ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ

Sep 04 2024, 01:59 AM IST

 ಸಾರಿಗೆ ಇಲಾಖೆ ನಷ್ಟದಲ್ಲಿದೆ. ಡಿಸೇಲ್, ಬಿಡಿ ಭಾಗಗಳ ದರ ಹೆಚ್ಚಳ ಆಗಿರುವುದರಿಂದ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ ಹೇಳಿದರು.

ಸಾರಿಗೆ ಸಂಸ್ಥೆ ಬಸ್ ಗೆ ಕಲ್ಲು ತೂರಿದ ಯುವಕರ ಗುಂಪು, ಒರ್ವನ ಬಂಧನ

Aug 31 2024, 01:38 AM IST
ಹತ್ತಲು ತಡವಾದ ಕಾರಣ ನಿರ್ವಾಹಕ ಶ್ರೀಹರಿ ಬಸ್ಸನ್ನು ಚಾಲನೆ ಮಾಡುವಂತೆ ಚಾಲಕನಿಗೆ ಸೂಚನೆ ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವಕರ ಗುಂಪು ನಿರ್ವಾಹಕನೊಂದಿಗೆ ಮಾತಿನ ಚಕಮಕಿಗೆ ಇಳಿದು ಏಕಾಏಕಿ ಬಸ್ಸಿನ ಹಿಂಭಾಗದ ಗಾಜಿಗೆ ಕಲ್ಲು ತೂರಿ ಹಾನಿಗೊಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved