• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಿಗೆ ಬಸ್‌ ಕುರಿತು ಸೆ.2ರಂದು ನೇರ ಫೋನ್ ಇನ್ ಕಾರ್ಯಕ್ರಮ

Aug 30 2024, 01:07 AM IST
Direct phone-in program on September 2 regarding transportation bus

ಕ.ಕ.ರ.ಸಾರಿಗೆ ಮಜ್ದೂರ್‌ ಸಂಘದಿಂದ ಬಸವಕಲ್ಯಾಣದಿಂದ ಬೆಂಗಳೂರಿಗೆ ಜಾಥಾ

Aug 21 2024, 12:36 AM IST
ಭಾರತೀಯ ಮಜ್ದೂರ್ ಸಂಘ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದಿಂದ ಬಸವಕಲ್ಯಾಣದಿಂದ ಬೆಂಗಳೂರಿಗೆ ಬೃಹತ್ ಜಾಥಾಗೆ ಚಾಲನೆ ನೀಡಲಾಯಿತು.

ದೇಗುಲಕ್ಕೆ ಹೋಗ್ತಿದ್ದಾಗ ಸಾರಿಗೆ ಬಸ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

Aug 19 2024, 12:54 AM IST
ಸಾರಿಗೆ ಬಸ್ ಹಾಗೂ ಆಲ್ಟೋ ಕಾರು ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಕೊಣ್ಣೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಭಾರೀ ಮಳೆ ಕೆರೆಯಂತಾದ ಕೆ.ಆರ್.ಪೇಟೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ..!

Aug 12 2024, 01:04 AM IST
1990ರ ದಶಕದಲ್ಲಿ ಪುರಸಭೆಗೆ ಸೇರಿದ ಸಾರ್ವಜನಿಕ ಪಾರ್ಕ್ ಜಾಗದಲ್ಲಿ ಖಾಸಗಿ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆಗಳು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಕೆರೆ ಪ್ರದೇಶದಲ್ಲಿ ಸಾರಿಗೆ ಸಂಸ್ಥೆ ಅವೈಜ್ಞಾನಿಕವಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರಿಂದ ಜೋರು ಮಳೆ ಬಂದಾಗಲೆಲ್ಲಾ ಬಸ್ ನಿಲ್ದಾಣ ಕೆರೆಯಾಗಿ ಪರಿವರ್ತನೆಯಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಕೆಎಸ್ಸಾರ್ಟಿಸಿ ಬಸ್‌ ಟಿಕೆಟ್‌ ದರ 15ರಿಂದ 20% ಏರಿಕೆ : ಸಾರಿಗೆ ನಿಗಮಗಳ ಆಡಳಿತ ಮಂಡಳಿ ಪ್ರಸ್ತಾವನೆ

Jul 27 2024, 12:45 AM IST
ಬಸ್‌ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಬಸ್‌ ಸೌಲಭ್ಯ ಕಲ್ಪಿಸಲು ಸಾರಿಗೆ ಘಟಕಗಳು ಅಸಹಾಯಕ: ದಿನಕರ ಶೆಟ್ಟಿ

Jul 01 2024, 01:49 AM IST
ಗ್ರಾಮ ಪಂಚಾಯಿತಿಗಳಲ್ಲಿ ೧೫ನೇ ಹಣಕಾಸು ಅನುದಾನ ಬಳಕೆಯಾಗದೇ ಉಳಿದಿದೆ. ಡಿಸೆಂಬರ್‌ನಲ್ಲಿ ಅಂದಾಜು ಮಾಡಿ ಮಾರ್ಚ್‌ನಲ್ಲಿ ಮುಗಿಸುವ ತರಾತುರಿಯಿಂದಾಗಿ ಹೀಗಾಗುತ್ತಿದೆ. ಇದನ್ನು ಶೀಘ್ರ ಬಳಸುವಂತಾಗಲಿ.

ಬಸ್‌ ಸಮಸ್ಯೆ ಪರಿಹರಿಸಲು ಸಾರಿಗೆ ಸಚಿವರಿಗೆ ಒತ್ತಾಯ

Jun 21 2024, 01:09 AM IST
ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಹಲವು ತಿಂಗಳಿಂದ ಸಾರಿಗೆ ಅವ್ಯವಸ್ಥೆ ಕಾಡುತ್ತಿದೆ. ಈ ಸಾರಿಗೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗುರುವಾರ ಬಸ್ ಪ್ರಯಾಣಿಕರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ನೀಡಿದರು.

ಹೂವಿನಹಡಗಲಿ ಸಾರಿಗೆ ಬಸ್‌ ಫುಲ್‌ ರಶ್‌

Jun 17 2024, 01:32 AM IST
ತಾಲೂಕಿನ ನದಿ ತೀರದ ಗ್ರಾಮಗಳ ಪ್ರಯಾಣಿಕರಿಗೆ ಸೂಕ್ತ ಬಸ್ಸಿನ ಸೌಲಭ್ಯವೇ ಇಲ್ಲದಂತಾಗಿದೆ.

ಬಾನಂದೂರಿಂದ ಆದಿಚುಂಚನಗಿರಿಗೆ ಸಾರಿಗೆ ಬಸ್

Jun 14 2024, 01:07 AM IST
ರಾಮನಗರ: ಬಾನಂದೂರು ಗ್ರಾಮದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ನೇರ ಬಸ್ ಸೌಲಭ್ಯ ಕಲ್ಪಿಸಬೇಕೆಂಬ ತಾಲೂಕಿನ ಬಿಡದಿ ಹೋಬಳಿ ಬಾನಂದೂರು ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ.

ವಾಯವ್ಯ ಸಾರಿಗೆ ಸಂಸ್ಥೆಗೆ 425 ಸಿಸಿ ಕ್ಯಾಮೆರಾ ಬಸ್‌!

Jun 13 2024, 12:46 AM IST
ಸಿಸಿ ಕ್ಯಾಮೆರಾ ಅಳವಡಿಕೆಯಾಗಿರುವ ಬಸ್‌ ಬಂದಿರುವುದರಿಂದ ಬಸ್‌ನ ಚಲನ-ವಲನದ ಮೇಲೆ ಸಂಸ್ಥೆ ಸಮರ್ಪಕವಾಗಿ ನಿಗಾವಹಿಸಲು ಅನುಕೂಲವಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved