• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪ್ಪಿನಂಗಡಿಯಲ್ಲಿ ಸಾರಿಗೆ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿಗೆ ಶಾಸಕ ಅಶೋಕ್‌ ರೈ ಮನವಿ

Sep 21 2024, 01:52 AM IST
ಮಾಲಕರಿಗೆ ಭೂಸ್ವಾಧೀನದ ಮೌಲ್ಯದ ಮೊತ್ತವನ್ನು ಪಾವತಿಸಿ, ಸದರಿ ಜಾಗದಲ್ಲಿ ಉಪ್ಪಿನಂಗಡಿ ಬಸ್ ನಿರ್ಮಾಣ ಮಾಡಲು ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಸಾರಿಗೆ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಬಾಗಲಕೋಟೆ ಮಾರ್ಗಕ್ಕೆ ಕೆಟ್ಟು ನಿಲ್ಲುವ ಬಸ್‌ ಬದಲಿ ಹೊಸ ಬಸ್‌ ಓಡಿಸಿ : ಸಾರಿಗೆ ಸಂಸ್ಥೆಯ ಜಿಲ್ಲಾ ನಿಯಂತ್ರಣಾಧಿಕಾರಿಗಳಿಗೆ ಮನವಿ

Sep 13 2024, 01:38 AM IST

ಗುಳೇದಗುಡ್ಡ ಬಸ್ ಡಿಪೋದಲ್ಲಿ ತುಂಬಾ ಹಳೆಯ ಬಸ್‌ಗಳಿದ್ದು, ಅವುಗಳನ್ನೇ ಬಾಗಲಕೋಟೆ ಮಾರ್ಗಕ್ಕೆ ಓಡಿಸುತ್ತಿದೆ. ಇಂತಹ ಬಸ್‌ ಗಳಿಂದ ಮೇಲಿಂದ ಮೇಲೆ ತೊಂದರೆಗಳು ಆಗುತ್ತಿವೆ.

ಕೋರ್ಟ್‌ ಆವರಣಕ್ಕೆ ಬಂದ ಸಾರಿಗೆ ಬಸ್‌

Sep 12 2024, 01:46 AM IST
ಗಾದಿಗನೂರು ಗ್ರಾಮದಲ್ಲಿ 2002ರಲ್ಲಿ ಹೊಸಪೇಟೆ ಡಿಪೋಗೆ ಸೇರಿದ ಬಸ್‌ ಇಬ್ಬರು ಯುವಕರ ಮೇಲೆ ಹರಿದಿತ್ತು.

ತುರ್ವಿಹಾಳ: ಸಾರಿಗೆ ಬಸ್-ಖಾಸಗಿ ಬಸ್ ಡಿಕ್ಕಿ, ವ್ಯಕ್ತಿ ಸಾವು

Sep 09 2024, 01:35 AM IST
ಪ್ರಯಾಣಿಕರೊಬ್ಬರನ್ನು ಕೆಳಗೆ ಇಳಿಸಲು ನಿಲ್ಲಿಸಿದ ವೇಳೆ ಹಿಂಬದಿಯಿಂದ ಖಾಸಗಿ ಬಸ್‌ ಡಿಕ್ಕಿ. ಹಾರಾಪುರ ಬಳಿ ಘಟನೆ. ಅಪಘಾತದ ರಭಸಕ್ಕೆ ಸಾರಿಗೆ ಬಸ್ ರಸ್ತೆ ಬದಿ ಉರುಳಿದ್ದು ಬಸ್‌ನ ಹಿಂಬದಿ ಜಖಂಗೊಂಡಿದೆ. ಸುಗಮ ಟ್ರಾವೆಲ್ಸ್ ಬಸ್ ಮುಂಬದಿ ನಜ್ಜುಗುಜ್ಜಾಗಿ ಓರ್ವ ಸಾವನ್ನಪ್ಪಿದ್ದು, 10 ಜನರಿಗೆ ಗಂಭೀರ ಗಾಯಗಳಾಗಿವೆ.

ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ: ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ

Sep 04 2024, 01:59 AM IST

 ಸಾರಿಗೆ ಇಲಾಖೆ ನಷ್ಟದಲ್ಲಿದೆ. ಡಿಸೇಲ್, ಬಿಡಿ ಭಾಗಗಳ ದರ ಹೆಚ್ಚಳ ಆಗಿರುವುದರಿಂದ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ ಹೇಳಿದರು.

ಸಾರಿಗೆ ಸಂಸ್ಥೆ ಬಸ್ ಗೆ ಕಲ್ಲು ತೂರಿದ ಯುವಕರ ಗುಂಪು, ಒರ್ವನ ಬಂಧನ

Aug 31 2024, 01:38 AM IST
ಹತ್ತಲು ತಡವಾದ ಕಾರಣ ನಿರ್ವಾಹಕ ಶ್ರೀಹರಿ ಬಸ್ಸನ್ನು ಚಾಲನೆ ಮಾಡುವಂತೆ ಚಾಲಕನಿಗೆ ಸೂಚನೆ ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವಕರ ಗುಂಪು ನಿರ್ವಾಹಕನೊಂದಿಗೆ ಮಾತಿನ ಚಕಮಕಿಗೆ ಇಳಿದು ಏಕಾಏಕಿ ಬಸ್ಸಿನ ಹಿಂಭಾಗದ ಗಾಜಿಗೆ ಕಲ್ಲು ತೂರಿ ಹಾನಿಗೊಳಿಸಿದ್ದಾರೆ.

ಸಾರಿಗೆ ಬಸ್‌ ಕುರಿತು ಸೆ.2ರಂದು ನೇರ ಫೋನ್ ಇನ್ ಕಾರ್ಯಕ್ರಮ

Aug 30 2024, 01:07 AM IST
Direct phone-in program on September 2 regarding transportation bus

ಕ.ಕ.ರ.ಸಾರಿಗೆ ಮಜ್ದೂರ್‌ ಸಂಘದಿಂದ ಬಸವಕಲ್ಯಾಣದಿಂದ ಬೆಂಗಳೂರಿಗೆ ಜಾಥಾ

Aug 21 2024, 12:36 AM IST
ಭಾರತೀಯ ಮಜ್ದೂರ್ ಸಂಘ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದಿಂದ ಬಸವಕಲ್ಯಾಣದಿಂದ ಬೆಂಗಳೂರಿಗೆ ಬೃಹತ್ ಜಾಥಾಗೆ ಚಾಲನೆ ನೀಡಲಾಯಿತು.

ದೇಗುಲಕ್ಕೆ ಹೋಗ್ತಿದ್ದಾಗ ಸಾರಿಗೆ ಬಸ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

Aug 19 2024, 12:54 AM IST
ಸಾರಿಗೆ ಬಸ್ ಹಾಗೂ ಆಲ್ಟೋ ಕಾರು ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಕೊಣ್ಣೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಭಾನುವಾರ ಬೆಳಗ್ಗೆ ಸಂಭವಿಸಿದೆ.

ಭಾರೀ ಮಳೆ ಕೆರೆಯಂತಾದ ಕೆ.ಆರ್.ಪೇಟೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ..!

Aug 12 2024, 01:04 AM IST
1990ರ ದಶಕದಲ್ಲಿ ಪುರಸಭೆಗೆ ಸೇರಿದ ಸಾರ್ವಜನಿಕ ಪಾರ್ಕ್ ಜಾಗದಲ್ಲಿ ಖಾಸಗಿ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆಗಳು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಕೆರೆ ಪ್ರದೇಶದಲ್ಲಿ ಸಾರಿಗೆ ಸಂಸ್ಥೆ ಅವೈಜ್ಞಾನಿಕವಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರಿಂದ ಜೋರು ಮಳೆ ಬಂದಾಗಲೆಲ್ಲಾ ಬಸ್ ನಿಲ್ದಾಣ ಕೆರೆಯಾಗಿ ಪರಿವರ್ತನೆಯಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved