• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಲ್ಲದ ಸಾರಿಗೆ ಬಸ್‌: ಆಟೋ ಏರಿದ ಶಾಲೆ ಮಕ್ಕಳು!

May 30 2024, 12:50 AM IST
ತಾಲೂಕಿನ ಶಿಂಡನಪುರ ಗೇಟ್‌ (ಗುಂಡ್ಲುಪೇಟೆ-ಚಾಮರಾಜನಗರ ಜಿಲ್ಲಾ ರಸ್ತೆ) ನಲ್ಲಿ ಸಾರಿಗೆ ಬಸ್‌ಗಳು ನಿಲ್ಲಿಸದೆ ತೆರಳುವ ಕಾರಣ ವಿದ್ಯಾರ್ಥಿಗಳು ಆಟೋದಲ್ಲಿ ಶಾಲಾ, ಕಾಲೇಜಿಗೆ ತೆರುಳುತ್ತಿರುವ ಪ್ರಸಂಗ ಬುಧವಾರ ಬೆಳಗ್ಗೆ ನಡೆದಿದೆ.

ಕಾರಿಗೆ ಕರ್ನಾಟಕ ರಾಜ್ಯ ಸಾರಿಗೆ ಬಸ್‌ ಡಿಕ್ಕಿ: ಚಾಲಕ ಸಾವು

May 21 2024, 12:32 AM IST

ಮಳವಳ್ಳಿ ಪೇಟೆ ಬೀದಿಯ ನಿವಾಸಿ ಶಿವಣ್ಣ ಪುತ್ರ ಅಕ್ಷಯ್ (26) ಮೃತ ಕಾರು ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ಸ್ಥಳದಲ್ಲಿಯೇ ಕೊನೆಯುಸಿರೆಳದಿದ್ದಾರೆ. 

ತ.ನಾಡು ಸಾರಿಗೆ ಬಸ್‌ಗೆ ಬೈಕ್‌ ಸವಾರ ಬಲಿ, ಪುತ್ರಿಗೆ ಗಾಯ

May 15 2024, 01:34 AM IST
ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆ-ಮಗಳು ಮನೆಗೆ ತೆರಳುವಾಗ ದ್ವಿಚಕ್ರ ವಾಹನಕ್ಕೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿಯಾದ ಪರಿಣಾಮ ತಂದೆ ಮೃತಪಟ್ಟು, ಮಗಳು ಗಾಯಗೊಂಡಿರುವ ದಾರುಣ ಘಟನೆ ಹಲಸೂರು ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರಿಂದ ಮಾನವ ಸರಪಳಿ

May 07 2024, 01:03 AM IST
ಕೊಪ್ಪಳ ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ಬಸ್ ಡಿಪೋದಲ್ಲಿ ಕಲ್ಯಾಣ ಕರ್ನಾಟಕ ಬಸ್ ಸಾರಿಗೆ ಸಂಸ್ಥೆಯ ನೌಕರರು ಹಾಗೂ ಸಿಬ್ಬಂದಿ ಮಾನವ ಸರಪಳಿ ನಿರ್ಮಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ಪ್ರತಿನಿತ್ಯ ರಾಜ್ಯ ಸರ್ತೆ ಸಾರಿಗೆ ಬಸ್‌ನಲ್ಲಿ ನೂಕುನುಗ್ಗಲು..!

May 07 2024, 01:01 AM IST
ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದಿಂದಾಗಿ ಹಣಕೊಟ್ಟು ಪ್ರಯಾಣಿಸುವವರು ಬಸ್ ಹತ್ತಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ಹತ್ತುವ ವೇಳೆ ಉಂಟಾಗುವ ನೂಕು ನುಗ್ಗಲಿನಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಈಗಾಗಲೇ ನೂರಾರು ಪ್ರಯಾಣಿಕರು ಪಿಕ್ ಪಾಕೆಟ್ ಕಳ್ಳರ ಕೈಚಳಕ್ಕಕೆ ಬಲಿಯಾಗಿದ್ದಾರೆ.

ಮತದಾನಕ್ಕೆ ಬರುವವರಿಗೆ ವಾಯವ್ಯ ಸಾರಿಗೆಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

May 03 2024, 01:06 AM IST
ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತದಾನದ ಹಕ್ಕು ಚಲಾಯಿಸಲು ಆಗಮಿಸುವವರು ಹಾಗೂ ಹಿಂದಿರುಗುವವರು ಸೇರಿದಂತೆ ಮೇ 3ರಿಂದ 7ರ ವರೆಗಿನ‌ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ.

ಬಸ್ಸಿನಲ್ಲಿ ಬಿಟ್ಟಿದ್ದ ಹಣ, ಬಂಗಾರ ಹಿಂದಿರುಗಿಸಿದ ಸಾರಿಗೆ ಸಿಬ್ಬಂದಿ

May 02 2024, 12:18 AM IST
ಭಾಲ್ಕಿ ಪಟ್ಟಣದ ಬಸ್ ಡಿಪೋದಲ್ಲಿ ಹಣ ಮತ್ತು ಬಂಗಾರ ಬಿಟ್ಟುಹೋದ ಪ್ರಯಾಣಿಕರಿಗೆ ಹಿಂದಿರುಗಿಸಿದ ಚಾಲಕ ಮತ್ತು ನಿರ್ವಾಹಕರಿಗೆ ಡಿಪೋ ಸಿಬ್ಬಂದಿ ಸನ್ಮಾನಿಸಿದರು.

ಸಾರಿಗೆ ಬಸ್ಸಿನಲ್ಲಿ ಗೃಹಣಿಯಿಂದ ಚಿನ್ನದ ಸರ ಕಳವು

Apr 22 2024, 02:02 AM IST
ವಿ.ಎ.ಅರ್ಚನಾ ತಮ್ಮ ಹ್ಯಾಂಡ್ ಬ್ಯಾಗಿನಲ್ಲಿ ಇಟ್ಟಿದ್ದ ಸುಮಾರು 4.02 ಲಕ್ಷ ರು ಮೌಲ್ಯದ, 60 ಗ್ರಾಂ ಡಾಲರ್ ಸಹಿತ ಚಿನ್ನದ ಸರವನ್ನು ಅಪರಿಚಿತ ಮಹಿಳೆ ಲೂಟಿ ಮಾಡಿ ಪರಾರಿಯಾಗಿದ್ದಾಳೆ ಎಂದು ಪೊಲೀಸರಿಗೆ ಅರ್ಚನಾ ದೂರು ನೀಡಿದ್ದಾರೆ.

ಪರಿಹಾರದ ಮೊತ್ತ ನೀಡದ್ದಕ್ಕೆ ಸಾರಿಗೆ ಸಂಸ್ಥೆ ಬಸ್ ವಶಕ್ಕೆ

Mar 08 2024, 01:50 AM IST
ಅಪಘಾತ ಪರಿಹಾರದ ಮೊತ್ತದ ಪೈಕಿ ₹೩ ಲಕ್ಷವನ್ನು ಸಾರಿಗೆ ಸಂಸ್ಥೆ ಅಧಿಕಾರಿಗಳು ನ್ಯಾಯಾಲಯಕ್ಕೆ ಠೇವಣಿ ಮಾಡಿ, ಉಳಿದ ಮೊತ್ತ ನೀಡಲು ಸಮಯಾವಕಾಶ ಕೇಳಿದ್ದರಿಂದ ಬಸ್‌ ಅನ್ನು ಬಿಡುಗಡೆ ಮಾಡಲಾಗಿದೆ.

ಮುಂದಿನ 4 ತಿಂಗಳಿನಲ್ಲಿ ಕಲ್ಯಾಣ ಸಾರಿಗೆಗೆ 485 ಹೊಸ ಬಸ್: ಸಚಿವ ರಾಮಲಿಂಗಾರೆಡ್ಡಿ

Mar 06 2024, 02:17 AM IST
ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಈಗಾಗಲೆ 644 ಬಸ್ ನೀಡಿದ್ದು, ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ಸಂಸ್ಥೆಗೆ ಇನ್ನು 485 ಬಸ್ ಸೇವೆಗೆ ಸೇರ್ಪಡೆಯಾಗಲಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved