• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಲ್ಲಿ ನೂತನ 10 ಸಾರಿಗೆ ಬಸ್‌ಗಳಿಗೆ ಸಚಿವ ಚಲುವರಾಯಸ್ವಾಮಿ ಚಾಲನೆ

Mar 04 2024, 01:16 AM IST
ಜಿಲ್ಲೆಯಾದ್ಯಂತ ಹಾಗೂ ಹೊರ ಜಿಲ್ಲೆ, ರಾಜ್ಯಗಳಿಗೆ ಮಂಡ್ಯ ನಗರದಿಂದ ಸಂಚರಿಸಲು ಇನ್ನೂ 50ರಿಂದ 100 ಬಸ್‌ಗಳ ಅವಶ್ಯಕತೆ ಇದೆ. ಹೆಚ್ಚುವರಿ ಬಸ್‌ಗಳನ್ನು ಕಲ್ಪಿಸುವಂತೆ ಕೆಎಸ್ಆರ್‌ಸಿ ನಿಗಮಕ್ಕೆ ಮನವಿ ಮಾಡಲಾಗಿದೆ. ಎಲ್ಲೆಲ್ಲಿ ಜನರಿಗೆ ಬಸ್‌ಗಳ ಕೊರತೆ ಇದೆ. ಅಲ್ಲಿಗೆ ಹಂತ ಹಂತವಾಗಿ ಬಸ್‌ಗಳ ಸೇವೆ ಒದಗಿಸಲಾಗುವುದು. ಜಿಲ್ಲೆಯಲ್ಲಿ ಸಾರಿಗೆ ಬಸ್‌ಗಳು ಪ್ರತಿ ನಿತ್ಯ 1.65 ಲಕ್ಷ ಕಿ.ಮೀ ಕ್ರಮಿಸಿ 73.09 ಲಕ್ಷ ರು. ಆದಾಯ ಗಳಿಸುತ್ತಿದೆ.

ಸಾರಿಗೆ ಬಸ್‌ಗಳಿಗೆ ‘ಕಾವೇರಿ ನಮ್ಮದು’ ಭಿತ್ತಿ ಪತ್ರ ಅಂಟಿಸಿ ರೈತರ ಪ್ರತಿಭಟನೆ

Feb 20 2024, 01:46 AM IST
ರೈತರಿಗೆ ಬೆಳೆಯೂ ಇಲ್ಲ, ಸರ್ಕಾರದಿಂದ ಪರಿಹಾರವೂ ಇಲ್ಲ. ಬರ ಪರಿಸ್ಥಿತಿಯಲ್ಲಿ ನೆರವು ಇಲ್ಲದೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ನಾಲೆಗಳಿಗೆ ನೀರು ಹರಿಸಬೇಕಾಗಿದೆ. ಕುಡಿಯುವ ನೀರು ಉಳಿಸಿಕೊಳ್ಳಬೇಕು. ಇಂತಹ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಕೋಳಿ ಜಗಳ!

Feb 13 2024, 12:49 AM IST
ಕೊನೆಗೂ ಕೋಳಿಗೂ ಹಾಫ್‌ ಟಿಕೇಟ್ ಹರಿಯುವಲ್ಲಿ ಕಂಡಕ್ಟರ್ ಯಶಸ್ವಿಯಾದ ಮಹಿಳೆ ಮಾತ್ರ ಜಗಳೂರು ತಲುಪುವವರೆಗೂ ಕಂಡಕ್ಟರ್ ನನ್ನು ಶಪಿಸುತ್ತಿದ್ದಳು.

ರಸ್ತೆ ಸಾರಿಗೆ ಬಸ್ ಡಿಕ್ಕಿ: ತಮಿಳುನಾಡು ಮೂಲದ ವೃದ್ಧ ಸಾವು

Feb 09 2024, 01:45 AM IST
ಬೆಂಗಳೂರು- ಮೈಸೂರು ಹಳೆ ಹೆದ್ದಾರಿಯ ಮದ್ದೂರು ಟಿಫಾನಿಸ್ ಹೋಟೆಲ್ ಬಳಿ ರಸ್ತೆ ದಾಟುತ್ತಿದ್ದ ಕೆಂಪಸಿದ್ದನಿಗೆ ವೇಗವಾಗಿ ಬಂದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಸಾರಿಗೆ ಬಸ್‌ ಸುಟ್ಟ ಪ್ರಕರಣ: 29ಕ್ಕೆ ವಿಚಾರಣೆ ಮುಂದೂಡಿಕೆ

Feb 02 2024, 01:01 AM IST
ಶಂಕಿತ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರ ಶಿವಮೊಗ್ಗ ಜಿಲ್ಲೆಯಲ್ಲಿನ ಮೂರನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪುನಃ ಅವರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮುಂದಿನ ವಿಚಾರಣೆಯನ್ನು ಫೆ.29ಕ್ಕೆ ಮುಂದೂಡಲಾಗಿದ್ದು, ಈ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. 2009ರಲ್ಲಿ ತೀರ್ಥಹಳ್ಳಿ ತಾಲೂಕು ಹೊಸಗದ್ದೆ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದರು.

ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾರಿಗೆ ಬಸ್‌ ಪ್ರಯಾಣ ದರ ಇಳಿಕೆ

Jan 29 2024, 01:31 AM IST
ಕನ್ನಡಪ್ರಭ ಪತ್ರಿಕೆಯ ವರದಿಗೆ ಎಚ್ಚೆತ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಾಡಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಹೊಸ ವರ್ಷದ ನೆಪದಲ್ಲಿ ಸಾರಿಗೆ ಬಸ್‌ ದರ ದಿಡೀರ್‌ ಏರಿಸಿದ್ದ ದರವನ್ನು ಇಳಿಕೆ ಮಾಡಿದ್ದಾರೆ. ಜ.೧೩ ರ ಕನ್ನಡಪ್ರಭ ಪತ್ರಿಕೆಯಲ್ಲಿ ಗೋಪಾಲಸ್ವಾಮಿ ಭಕ್ತರಿಗೆ ಬಸ್‌ ದರ ಏರಿಕೆ ಬಿಸಿ, ೨೦೨೩ ರ ತನಕ ೬೦ ರು ಇತ್ತು. ಹೊಸ ವರ್ಷದಿಂದ ಬಸ್‌ ದರ ೭೦ ರು.ಗೋಪಾಲಸ್ವಾಮಿ ಬೆಟ್ಟದ ದೂರ ೬ ಕಿಮಿ ಎಂದು ವರದಿ ಪ್ರಕಟಿಸಿ ಕೆಎಸ್‌ಆರ್‌ಟಿಸಿ ಗಮನ ಸೆಳೆದಿತ್ತು.

ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Jan 26 2024, 01:49 AM IST
ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಇಂದು ಕಲಬುರಗಿ ನಗರ ಸಾರಿಗೆ ನೂತನ ಬಸ್‌ ನಿಲ್ದಾಣ ಉದ್ಘಾಟನೆ

Jan 25 2024, 02:01 AM IST
ಕಲಬುರಗಿ ಮಹಾನಗರ ದಶ ದಿಕ್ಕುಗಳಲ್ಲಿ ಬೆಳೆಯುತ್ತಿದ್ದರೂ ಇಲ್ಲೊಂದು ಸುಸಜ್ಜಿತ, ಸುರಕ್ಷಿತ, ಪ್ರಯಾಣಿಕರ ಸ್ನೇಹಿ , ಸೌಲಭ್ಯಪೂರ್ಣ ನಗರ ಬಸ್‌ ನಿಲ್ದಾಣವಿಲ್ಲವಲ್ಲ ಎಂಬ ಕಲಬುರಗಿ ಜನರ, ಕಲ್ಯಾಣ ನಾಡಿನವರ ಬಹು ದಶಕಗಳ ಕೊರಗು ಇನ್ಮುಂದೆ ಇನ್ನಿಲ್ಲದಂತಾಗಲಿದೆ.

ಸೋಮವಾರಪೇಟೆ: ಬೆಂಗಳೂರು - ಮಂಗಳೂರಿಗೆ ಮುಂಜಾನೆ ವೇಳೆಗೆ ತಲುಪಲು ಸಾರಿಗೆ ಬಸ್ಸಿಲ್ಲ

Jan 19 2024, 01:52 AM IST
ದಿನೇದಿನೆ ಜನಸಂಖ್ಯೆ ಬೆಳವಣಿಗೆ ಹೊಂದುತ್ತಿರುವ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಭಾಗದಲ್ಲಿ ಜನರು ಅನೇಕ ಕಾರ್ಯ ಚಟುವಟಿಕೆಗಳಿಗೆ ಮಂಗಳೂರು ಮತ್ತು ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದಾರೆ. ಮುಂಜಾನೆ ವೇಳೆಗೆ ಮಂಗಳೂರು, ಬೆಂಗಳೂರಿಗೆ ಬಸ್ ಸೌಕರ್ಯವಿಲ್ಲದೆ 1 ದಿನದ ಕೆಲಸಕ್ಕೆ ಹೊರಟರೆ 2 ದಿನಗಳು ಬೇಕಾಗುತ್ತಿದೆ.

ಸಂಕ್ರಾಂತಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

Jan 13 2024, 01:36 AM IST
ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಜ. ೧೩, ೧೪ ಹಾಗೂ ೧೫ರಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಕ್ರಾಂತಿ ಮುಗಿದ ಬಳಿಕ ಮರಳಲು ಸಹ ಹೆಚ್ಚುವರಿ ಬಸ್ ಇರುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved