• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ನೆಲೆಯೂರಿಸಿದರೆ ಜಾತೀಯತೆ ವಿಷ ಬೀಜ ಕರಗಲಿದೆ : ಕುಮಾರಸ್ವಾಮಿ

Apr 08 2025, 12:34 AM IST
ಚಿಕ್ಕಮಗಳೂರು: ಸಾಹಿತ್ಯಾತ್ಮಕ ಚಟುವಟಿಕೆಗಳು ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ನೆಲೆಯೂರಿಸಿದರೆ, ಪರಸ್ಪರ ಪ್ರೀತಿ ಹೆಚ್ಚಾಗಿ ಜಾತೀಯತೆ ಮತ್ತು ಕೋಮುವಾದದ ವಿಷ ಬೀಜ ಕರಗಲಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಜಿಲ್ಲೆಗೆ ವಿಶೇಷ ಸ್ಥಾನಮಾನ: ಹಿರೇಮಗಳೂರು ಕಣ್ಣನ್

Apr 08 2025, 12:30 AM IST
ಚಿಕ್ಕಮಗಳೂರು, ಕನ್ನಡನಾಡು ಸಾಹಿತ್ಯ, ಸಂಗೀತ, ಕಲೆಗಳಿಗೆ ಜೀವತುಂಬಿದ ಬೀಡು. ಕವಿಸಂತರು, ಕೀರ್ತನೆಕಾರರ ಕೊಡುಗೆಯಿಂದ ಕನ್ನಡ ಭಾಷೆ ದೇಶಾದ್ಯಂತ ಮನ್ನಣೆ ಪಡೆದುಕೊಂಡಿದೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.

ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ೨೯.೬೫ ಕೋಟಿ ರು. ಖರ್ಚು: ಸಚಿವ ಸಿಆರ್‌ಎಸ್

Apr 06 2025, 01:47 AM IST
ಡಿಸೆಂಬರ್ ತಿಂಗಳಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಗ್ರಹವಾದ ೩೨.೭೪ ಕೋಟಿ ರು. ಹಣದಲ್ಲಿ ೨೯.೬೫ ಕೋಟಿ ರು. ಹಣ ಖರ್ಚಾಗಿದ್ದು, ೨.೫೩ ಕೋಟಿ ರು. ಉಳಿತಾಯವಾಗಿದೆ. ಸರ್ಕಾರ ಮೊದಲ ಹಂತದಲ್ಲಿ ೨೫ ಕೋಟಿ ರು., ಎರಡನೇ ಹಂತದಲ್ಲಿ ೫ ಕೋಟಿ ರು. ಅನುದಾನ ಬಿಡುಗಡೆ ಮಾಡಿತ್ತು.

ದಲಿತ ಸಾಹಿತ್ಯ ಪ್ರಥಮ ಸಮ್ಮೇಳನದಸರ್ವಾಧ್ಯಕ್ಷರಾಗಿ ಡಾ.ಲಕ್ಷ್ಮೀ ಆಯ್ಕೆ

Apr 06 2025, 01:45 AM IST
ಗುಂಡ್ಲುಪೇಟೆಯಲ್ಲಿ ತಾಲೂಕು ದಲಿತ ಸಾಹಿತ್ಯ ಪರಿಷತ್ತು ಅಧ್ಯಕ್ಷ ಯೋಗೇಶ್‌ ಕೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆಯೆ ಜಾನಪದ ಸಾಹಿತ್ಯ

Apr 04 2025, 12:46 AM IST
ಕನ್ನಡ ಸಾಹಿತ್ಯ ಮೊದಲಿಗೆ ಕಾವ್ಯಗಳಲ್ಲಿ ಉಗಮವಾಯಿತು, ಆ ನಂತರದಲ್ಲಿ ಗದ್ಯ ಪ್ರಬಂಧ ಲಲಿತ ಪ್ರಬಂಧಗಳು ಬಂದವು

ಗ್ರಾಮೀಣ ಬದುಕಿನ ಭಾವ-ಅನುಭವಗಳ ಎರಕವೇ ಜನಪದ ಸಾಹಿತ್ಯ: ನೀಲಮ್ಮ

Apr 02 2025, 01:05 AM IST
ಜನಪದ ಸಾಹಿತ್ಯವೆಂದರೆ ಜನಸಾಮಾನ್ಯರಿಂದ ರಚಿಸಲ್ಪಟ್ಟ ಸಾಹಿತ್ಯ. ಜನಪದರು ತಮ್ಮ ಬದುಕಿನ ನೋವು-ನಲಿವು, ಸುಖ-ದುಃಖ, ಆಸರಿಕೆ- ಬ್ಯಾಸರಿಕೆ, ಸೋಲು-ಗೆಲುವು, ಅವಮಾನ- ಬಹುಮಾನ ಬದುಕಿನ ಎಲ್ಲ ಭಾವಗಳನ್ನು ಹಾಗೂ ಅನುಭವಗಳನ್ನು ಹದವಾಗಿ ಎರಕ ಹೊಯ್ದ ಸಾಹಿತ್ಯವೇ ಜನಪದ ಸಾಹಿತ್ಯ ಎಂದು ವಿಶ್ರಾಂತ ಪ್ರಾಚಾರ್ಯೆ ಕೆ.ನೀಲಮ್ಮ ಹೇಳಿದ್ದಾರೆ.

ಮೇ ತಿಂಗಳಿನಲ್ಲಿ ಮುಂಡರಗಿ ಕನ್ನಡ ಸಾಹಿತ್ಯ ಭವನ ಲೋಕಾರ್ಪಣೆ

Apr 01 2025, 12:47 AM IST
ಮುಂಡರಗಿ ಪಟ್ಟಣದ ಅನ್ನದಾನೀಶ್ವರ ತಾಲೂಕು ಕ್ರೀಡಾಂಗಣ ಬಳಿ ಜ.ಡಾ. ಅನ್ನದಾನೀಶ್ವರ ಸ್ವಾಮಿಗಳು ಕನ್ನಡ ಸಾಹಿತ್ಯ ಭವನದ ಕಟ್ಟಡ ನಿರ್ಮಾಣಕ್ಕಾಗಿ ಭೂಮಿ ದಾನ ನೀಡಿದ್ದು, ಈಗಾಗಲೇ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಮೇ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ಹೇಳಿದರು.

ಕೊಡವ ಸಾಹಿತ್ಯ ಅಕಾಡೆಮಿ ಚಟುವಟಿಕೆಗೆ ಸರ್ಕಾರ ಸಹಕಾರ: ಪೊನ್ನಣ್ಣ

Mar 30 2025, 03:05 AM IST
ಕೊಡವ ಭಾಷೆ ನಾಡು ನುಡಿ ಬಗ್ಗೆ ವಿಶೇಷ ಪ್ರೀತಿ ಇರಬೇಕು. ಕೊಡವ ಭಾಷೆ ಕೊಡಗಿನ ಪರಿಸರ ಮತ್ತು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಗಣ್ಯರು ತಿಳಿಸಿದರು.

ರಂಗಮಂದಿರದ ಮಾದರಿಯಲ್ಲಿ ಕನ್ನಡ ಸಾಹಿತ್ಯ ಸಭಾಮಂಟಪ ನಿರ್ಮಿಸಿ

Mar 30 2025, 03:03 AM IST
Build a Kannada literature hall modeled after a theater

ಪತ್ರಕರ್ತರು ಸಾಹಿತ್ಯ, ಸಂಗೀತ ಚಟುವಟಿಕೆಯಲ್ಲಿ ಪಾಲ್ಗೊಳ್ಳಲಿ: ಪ್ರಶಾಂತಕುಮಾರ ಮಿಶ್ರಾ

Mar 29 2025, 12:33 AM IST
ಪತ್ರಕರ್ತರು ವರದಿಗಾರಿಕೆ ಜತೆ ಸಾಹಿತ್ಯ, ಸಂಗೀತ ಮತ್ತಿತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕೆಲಸದ ಒತ್ತಡದ ಆಯಾಸ ಕಡಿಮೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು. ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 96
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved