• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಓದಿನ ಮೂಲಕ ಸಾಹಿತ್ಯ ಪ್ರೀತಿ ಬೆಳೆಸಿಕೊಳ್ಳಿ

Jul 17 2025, 12:37 AM IST
ಯಲ್ಲಾಪುರ ತಾಲೂಕಿನ ಅರಬೈಲ್ ಶಾಲೆಯಲ್ಲಿ ''ಕವನ ಆಲಿಸೋಣ ಭಾವಾರ್ಥ ಗ್ರಹಿಸೋಣ'' ಉಪನ್ಯಾಸ ಕಾರ್ಯಕ್ರಮ ನಡೆಯಿತು.

ವಚನ ಸಾಹಿತ್ಯ ಪ್ರಸಾರಕ್ಕೆ ಹಳಕಟ್ಟಿ ಕೊಡುಗೆ ಅಪಾರ

Jul 17 2025, 12:31 AM IST
ಅಮೂಲ್ಯವಾದ ವಚನಗಳನ್ನು ಮುದ್ರಿಸಲು ಯಾರೂ ಮುಂದೆ ಬರದೇ ಹೋದಾಗ ತಮ್ಮ ಮನೆಯನ್ನೇ ಮಾರಿ ಹಿತಚಿಂತಕ ಮುದ್ರಣಾಲಯ ಸ್ಥಾಪಿಸಿ ವಚನ ಸಂಪುಟ ಹೊರತಂದರು.

ಮನೆ ಸ್ಥಿತಿ, ಮನಿ ಸ್ಥಿತಿಗಿಂತಲೂ ಮನ ಸ್ಥಿತಿಗೆ ಸಾಹಿತ್ಯ ಶಕ್ತಿ: ಡಾ.ಎಂ.ಎಸ್.ಮಹದೇವ

Jul 17 2025, 12:30 AM IST
ಭಾವನೆಗಳ ಅಭಿವ್ಯಕ್ತಿಯನ್ನು ಸಾಧಿಸಲು ಇರುವಂತ ಸಾಧನವೇ ಭಾಷೆ. ಮೂರು ವರ್ಷದಲ್ಲಿ ಕಲಿತ ಭಾಷೆಯನ್ನು ನೂರಾರು ವರ್ಷ ಸರಿಯಾಗಿ ಬಳಸಬೇಕು. ವಿದ್ಯಾರ್ಥಿಗಳು ಜ್ಞಾನವಿಲ್ಲದಂತೆ ಕಲಿಯಬೇಕೆ ಹೊರತು ತೋರ್ಪಡಿಸಿಕೊಳ್ಳಬಾರದು. ವಿದ್ಯಾರ್ಥಿಗಳು ಕನ್ನಡದ ಜತೆಗೆ ಇಂಗ್ಲಿಷ್ ಭಾಷೆ ಬಗ್ಗೆ ಆಸಕ್ತಿ ವಹಿಸಬೇಕು. ದುಡ್ಡು ಕೊಟ್ಟರೆ ಎಲ್ಲವೂ ಸಿಗುವುದಿಲ್ಲ.

ಜೀವನಾಡಿ ಮಾಸ ಪತ್ರಿಕೆಯಿಂದ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸ್ಪರ್ಧೆ

Jul 16 2025, 12:45 AM IST
ಲೇಖನಗಳು ನುಡಿ ತಂತ್ರಾಂಶದಲ್ಲಿ ಟೈಪ್ ಮಾಡಬೇಕು, ಲೇಖಕರ ಭಾವಚಿತ್ರ, ವಿಳಾಸ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸವನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು ಲಗತ್ತಿಸಬೇಕು, ಲಕೋಟೆಯ ಮೇಲೆ ಜೀವನಾಡಿ ಸಾಹಿತ್ಯ ಸ್ಪರ್ಧೆ-೨೦೨೫ ಎಂದು ನಮೂದಿಸಬೇಕು, ಕಥೆ, ಪ್ರಬಂಧ, ಕವನಗಳನ್ನು ಬಳಸುವ ಹಕ್ಕನ್ನು ಪತ್ರಿಕೆ ಕಾಯ್ದಿರಿಸುತ್ತದೆ.

ಎಲ್ಲರ ಸಹಕಾರದಿಂದ ಸಾಹಿತ್ಯ ಸಮ್ಮೇಳನ ಯಶಸ್ವಿ: ಶಾಸಕ ಜಿ.ಎಚ್.ಶ್ರೀನಿವಾಸ್

Jul 15 2025, 11:45 PM IST
ತರೀಕೆರೆ, ಉತ್ತಮವಾಗಿ ಕಾರ್ಯಕ್ರಮ ಆಯೋಜಿಸುವ ಮೂಲಕ ಎಲ್ಲರೂ ಸೇರಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದಾರೆ ಎಂದು 20ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಸರೋಜಾದೇವಿ ಅಗಲಿಕೆಗೆ ಸಾಹಿತ್ಯ ವಲಯ ಕಂಬನಿ

Jul 15 2025, 01:45 AM IST
ಬಹುಭಾಷಾ ನಟಿ ಪದ್ಮಭೂಷಣ ಬಿ.ಸರೋಜದೇವಿ ಅವರ ನಿಧನ ಚಿತ್ರರಂಗಕ್ಕೆ ತುಂಬಲಾದರ ನಷ್ಟ ಉಂಟಾಗಿದೆ ಎಂದು ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ನುಡಿದರು.

ಸಾಹಿತ್ಯ ಸಮ್ಮೇಳನ ಹೆಸರಲ್ಲಿ 15 ಕೋಟಿ ರು. ಭ್ರಷ್ಟಾಚಾರ: ಡಾ.ಅನ್ನದಾನಿ

Jul 15 2025, 01:00 AM IST
ಸುಮಾರು 500 ರು. ಬೆಲೆ ಬಾಳುವ ಹಣ್ಣಿನ ಬುಟ್ಟಿಗೆ 2,500 ರು., 900 ರು. ಬೆಲೆ ಬಾಳುವ ರೇಷ್ಮೆ ಶಾಲಿಗೆ 1680 ರು., ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ನೀಡಿರುವ ನೆನಪಿನ ಕಾಣಿಕೆಗೆ 31,500 ರು. ಭರಿಸಿರುವುದು ಭ್ರಷ್ಟಾಚಾರವಲ್ಲವೇ

ಜಾನಪದ ಸಾಹಿತ್ಯ,ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆ: ಆಶೀಶ್ ದೇವಾಡಿಗ

Jul 15 2025, 01:00 AM IST
ಶೃಂಗೇರಿಜಾನಪದ ಪರಂಪರೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಇದು ನಮ್ಮ ಪೂರ್ವಿಕರಿಂದ ಪೀಳಿಗೆಯಿಂದ ಪೀಳಿಗೆಗೆ ಮುಂದುವರೆದುಕೊಂಡು ಬಂದಿದೆ.ಇಂತಹ ಪ್ರಾಚಿನ ಕಲಾಪರಂಪರೆಯಾಗಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಶೃಂಗೇರಿ ಘಟಕದ ಅಧ್ಯಕ್ಷ ಆಶೀಶ್ ದೇವಾಡಿಗ ಹೇಳಿದರು.

ಪತ್ರಕರ್ತರಿಗೂ ಸೃಜನಶೀಲ ಸಾಹಿತ್ಯ ಸಾಧ್ಯ: ಬಾನು

Jul 15 2025, 01:00 AM IST

ಭಾಷೆಯ ಮೇಲೆ ಹಿಡಿತ ಇರುವ ಪತ್ರಕರ್ತರು ಸೃಜನಶೀಲವಾಗಿ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಪತ್ರಕರ್ತರಾಗಿದ್ದುಕೊಂಡೇ ಸಾಹಿತ್ಯ ಕೃಷಿಯನ್ನೂ ಮಾಡುವುದು ಸಾಧ್ಯವಿದೆ - ಬಾನು ಮುಷ್ತಾಕ್

ಸಾಹಿತ್ಯ ಎಲ್ಲರಿಗೂ ಸ್ಫೂರ್ತಿದಾಯಕ ಸಂವಹನ ಮಾಧ್ಯಮ: ವಿನೋದಕುಮಾರ

Jul 11 2025, 11:48 PM IST
ಗರ್ಭಗುಡಿ ಪುಸ್ತಕವು ಪ್ರಕಟಿತ ಕತೆಗಳ ಸಂಕಲನವಾಗಿದ್ದು, ವಿಭಿನ್ನ ಕಥಾ ವಸ್ತುಗಳ ಸಂಗ್ರಹವಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 109
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved