• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೆಲ, ಜಲ, ಭಾಷೆಯ ಸಮೃದ್ಧಿಗೆ ಶ್ರಮಿಸಿದ ಸಾಹಿತ್ಯ ಪರಿಷತ್ತು

May 06 2025, 12:17 AM IST
ಕನ್ನಡ ನಾಡಿಗೆ ಸಂಬಂಧಿಸಿದಂತೆ ಪ್ರಕಟಣೆ, ಸಂಶೋಧನೆ, ನಿಘಂಟು ರಚನೆ ಮಾಡಿ ಮುಂದಿನ ಪೀಳಿಗೆಗೆ ಮಹತ್ತರ ಮೈಲಿಗಲ್ಲು ರೂಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಕ್ರಿಯಾಶೀಲ ಚಟುವಟಿಕೆಯಿಂದ ಗುರುತಿಸಿಕೊಂಡಿದೆ

ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

May 06 2025, 12:16 AM IST
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಸಾಹಿತ್ಯ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನ ನಡೆಯಿತು.

ಶ್ರೀರಂಗಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪಕ ದಿನಾಚರಣೆ

May 06 2025, 12:16 AM IST
ಕನ್ನಡ ಭಾಷೆ ತನ್ನದೇಯಾದ ಇತಿಹಾಸ ಹೊಂದಿದೆ. ಆಂಗ್ಲ ಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದು ಆತಂಕ ತಂದಿದೆ. ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ.

ವಚನ ಸಾಹಿತ್ಯ ಅರಿತು ನಡೆದ್ರೆ ಜೀವನ ಆದರ್ಶಮಯ

May 03 2025, 12:17 AM IST
ವಚನ ಸಾಹಿತ್ಯ ಅರಿತುಕೊಳ್ಳುವ ಜೊತೆಗೆ ಅದರಂತೆ ನಡೆದರೆ ನಮ್ಮ ಜೀವನ ಆದರ್ಶಮಯವಾಗುತ್ತದೆ

ವಿದ್ಯಾರ್ಥಿಗಳು ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು: ಚಿಂತಕ ಡಾ.ಎಚ್.ಜಯಪ್ರಕಾಶ್ ಶೆಟ್ಟಿ.

May 03 2025, 12:15 AM IST
ಶೃಂಗೇರಿ , ವಿದ್ಯಾರ್ಥಿ ಜೀವನವೆಂದರೆ ಕೇವಲ ಪಠ್ಯ ಕಲಿಕೆ, ಓದುವಿಕೆ, ಫಲಿತಾಂಶಕ್ಕೆ ಸೀಮಿತವಾಗಿರಬಾರದು. ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಭದ್ರ ಬುನಾದಿಯಾಗುವಂತಿರಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆ ಜೊತೆ ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಖ್ಯಾತ ಚಿಂತಕ ಡಾ.ಎಚ್.ಜಯಪ್ರಕಾಶ್ ಶೆಟ್ಟಿ ಹೇಳಿದರು.

ಜ್ಞಾನ ಅಂಚೆ ಸೇವೆ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ

May 02 2025, 12:17 AM IST
ಭಾರತೀಯ ಅಂಚೆ ಇಲಾಖೆಯ ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ ಯೋಜನೆಯಾಗಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ಜಯದೇವ ಕಡಗಿ ಹೇಳಿದರು.

ಪಠ್ಯಪುಸ್ತಕ, ಸಾಹಿತ್ಯ ಪುಸ್ತಕ ರವಾನೆಗೆ ಜ್ಞಾನ ಅಂಚೆಗೆ ಚಾಲನೆ

May 02 2025, 12:15 AM IST
ಪಠ್ಯ ಪುಸ್ತಕ, ಗೈಡ್ ಮತ್ತು ಸಾಹಿತ್ಯ ಕೃತಿಗಳ ರವಾನೆಗಾಗಿಯೇ ಭಾರತೀಯ ಅಂಚೆ ಇಲಾಖೆಯ ಜ್ಞಾನ ಅಂಚೆ ಸೇವೆ ಮೇ ೧ರಿಂದ ಆರಂಭವಾಗಿದೆ.

ಸಾಹಿತ್ಯ ಪರಿಷತ್‌ಗೆ ಆಡಳಿತಾಧಿಕಾರಿ ನೇಮಿಸಿ

May 02 2025, 12:10 AM IST
ಶಿವಮೊಗ್ಗ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಆಗಿರುವ ಆರ್ಥಿಕ ಚಟುವಟಿಕೆಗಳ ಬಗ್ಗೆ ಸರ್ಕಾರ ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಬೇಕು. ಸಾಹಿತ್ಯ ಪರಿಷತ್‌ಗೆ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಶಿವಮೊಗ್ಗದ ಕನ್ನಡ ಸಾಹಿತ್ಯ ಪರಿಷತ್‌ನ ಅಜೀವ ಸದಸ್ಯ ಹೊನ್ನಾಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ವಚನಗಳು ವಿಶ್ವದರ್ಜೆಯ ಸಾಹಿತ್ಯ: ರೇಣುಕಯ್ಯ

May 01 2025, 12:49 AM IST
ಸಂಸ್ಕೃತ ಭಾಷೆಯನ್ನು ಬಿಟ್ಟು ಜನರಾಡುವ ಕನ್ನಡ ಭಾಷೆಯಲ್ಲಿಯೇ ವಚನಗಳನ್ನು ರಚಿಸಿ ವಿಶ್ವದರ್ಜೆಯ ಸಾಹಿತ್ಯವನ್ನಾಗಿಸಿದ ಕೀರ್ತಿ ಬಸವಣ್ಣನವರಿಗೆ ಸಲ್ಲಬೇಕು ಎಂದು ಎಸ್.ವಿ.ಪಿ. ಕಾಲೇಜಿನ ಪ್ರಾಂಶುಪಾಲ ಕೆ.ಎನ್. ರೇಣುಕಯ್ಯ ಹೇಳಿದರು.

ಹೊಸ ತಲೆಮಾರು ಸಾಹಿತ್ಯ ಓದದಿರುವುದಕ್ಕೆ ಹಳೆತಲೆಮಾರು ಕಾರಣ: ಪಾದೆಕಲ್ಲು ವಿಷ್ಣು ಭಟ್‌

May 01 2025, 12:48 AM IST
ಕಿರಿಯರು ಓದುವ ವಾತಾವರಣವನ್ನು ಹಿರಿಯರು ನಿರ್ಮಾಣ ಮಾಡುತ್ತಿಲ್ಲ, ಹಿರಿಯರು ಮಕ್ಕಳು ಇಷ್ಟಪಟ್ಟು ಓದುವುದಕ್ಕೆ ಬಿಡದೇ ಇಂತಹದ್ದನ್ನೆ ಓದು, ಇದನ್ನ ಮಾತ್ರವೇ ಓದು ಎಂದು ನಿರ್ಬಂಧಿಸುತ್ತಿದ್ದಾರೆ. ಅಂಕಗಳನ್ನು ಪಡೆಯುವ ಗುರಿ ತೋರಿಸಿ ಮನಸ್ಸಂತೋಷವನ್ನೂ ಮನಃಸಂತೋಷವನ್ನೂ ನಿರಾಕರಿಸುತಿದ್ದಾರೆ. ಮಕ್ಕಳು ತಮ್ಮ ಪರಿಸರ, ಸಮಾಜದ ಪರಿಚಯವೂ ಇಲ್ಲದಂತೆ ಬಂಧಿಸುತಿದ್ದಾರೆ, ಕೌಟುಂಬಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಂತೆ, ತಮ್ಮವರೆಂಬ ಯಾರ ಪರಿಚಯವೂ ಆಗದಂತೆ ಕಟ್ಟಿ ಹಾಕುತಿದ್ದಾರೆ ಎಂದು ವಿದ್ವಾಂಸ ಪಾದೆಕಲ್ಲು ವಿಷ್ಣು ಭಟ್ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 101
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved