• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಕ್ಷೇತ್ರಕ್ಕೆ ಡಾ.ಮೌನಿ ಕೊಡುಗೆ ಸ್ಮರಣೀಯ

May 19 2025, 12:29 AM IST
ಡಾ.ಮೌನಿ ಯವರಿಗೆ ಸಾಹಿತ್ಯದ ಆಸಕ್ತಿ ಬಹಳ ಇತ್ತು. ವೈದ್ಯಕೀಯ ವೃತ್ತಿಯೊಂದಿಗೆ ಬಿಡುವಿನ ವೇಳೆಯಲ್ಲಿ ಪ್ರವೃತ್ತಿಯಾಗಿ ಸಾಹಿತ್ಯದ ಪ್ರಕಾರಗಳನ್ನು ಗುರುತಿಸುವಲ್ಲಿ ಮಾಡಿದ ಸಾಧನೆ ಶ್ಲಾಘನೀಯ. ಜೊತೆಗೆ ಇರುವವರನ್ನು ಬೆಳೆಸುವ ಒಳ್ಳೆಯ ಗುಣದ ವ್ಯಕ್ತಿತ್ವವನ್ನು ಪಡೆದಿದ್ದರು. ಯುವಕರು ಬೆಳೆಯಲು ಪ್ರೋತ್ಸಾಹಿಸುತ್ತಿದ್ದರು.

ಚಕೋರ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮಗಳು ಎಲ್ಲೆಡೆ ಪಸರಿಸಲಿ-ಸುಧಾ

May 18 2025, 11:46 PM IST
ಕನ್ನಡ ಸಾಹಿತ್ಯ ಲೋಕಕ್ಕೆ ಜಿಲ್ಲೆಯು ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀದಿದೆ. ಅಂತಹ ಭವ್ಯ ಪರಂಪರೆಯ ಇತಿಹಾಸವನ್ನು ಅವಲೋಕನ ಮಾಡಿ ಅದನ್ನು ಇನ್ನಷ್ಟು ಪ್ರಸಾರ ಮಾಡುವ ಕೆಲಸವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರಿನ ಚಕೋರ ಸಾಹಿತ್ಯ ವಿಚಾರ ವೇದಿಕೆ ಗದಗ ಇದರ ವತಿಯಿಂದ ಗದಗ ಜಿಲ್ಲೆಯ ಎಲ್ಲೆಡೆ ಪಸರಿಸುವ ಕಾರ್ಯ ನಿರಂತರ ನಡೆಯುವಂತಾಗಲಿ ಎಂದು ಸಾಹಿತಿ ಸುಧಾ ಹುಚ್ಚಣ್ಣವರ ಹೇಳಿದರು.

ಕಾರಂತರ ಸಾಹಿತ್ಯ ಅಧ್ಯಯನ ಕರಾವಳಿ ಜನಪದದ ಪ್ರತಿಬಿಂಬ: ಪ್ರೊ.ಕೃಷ್ಣಯ್ಯ

May 17 2025, 02:34 AM IST
ಗುರುವಾರ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಕೋಟ ಶಿವರಾಮ ಕಾರಂತ ಟ್ರಸ್ಟ್ ಹಾಗೂ ಡಾ. ಜಿ ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಶಿವರಾಮ ಕಾರಂತರ ಬರಹ ಮತ್ತು ಜಾನಪದ ಅಧ್ಯಯನ ಶಿಬಿರ ನೆರವೇರಿತು.

ನಶಿಸುವ ಹಂತದಲ್ಲಿ ಜನಪದ ಸಾಹಿತ್ಯ, ಕಲೆ

May 17 2025, 01:43 AM IST
ಚಾಮರಾಜನಗರದಲ್ಲಿ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್‌ ಆ್ಯಂಡ್ ರೇಂಜರ್ಸ್‌ ಹಾಗೂ ಅಭಿವ್ಯಕ್ತಿ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಮೈಸೂರಿನ ಜಾನಪದ ವಿದ್ವಾಂಸ ಡಾ.ಪಿ.ಕೆ.ರಾಜಶೇಖರ್ ಉದ್ಘಾಟಿಸಿದರು.

ಉತ್ತರ ಕರ್ನಾಟಕ ಲೇಖಕಿಯಿಂದ ವಿವಿಧ ಸಾಹಿತ್ಯ ಪ್ರಶಸ್ತಿ ಪ್ರಕಟ

May 17 2025, 01:40 AM IST
ಪ್ರತಿವರ್ಷ ಕೊಡಮಾಡುವ ಸಾಹಿತ್ಯ ಸರಸ್ವತಿ, ಶಾಂತಾದೇವಿ ಕಥಾ ಹಾಗೂ ಡಾ. ಲತಾ ರಾಜಶೇಖರ ಕಾವ್ಯ ಪ್ರಶಸ್ತಿಗಳನ್ನು ಉತ್ತರ ಕರ್ನಾಟಕ ಲೇಖಕಿಯರ ಸಂಘವು ಪ್ರಕಟಿಸಿದೆ.

ಇಂದಿನಿಂದ 2ದಿನ 11ನೇ ಮೇ ಸಾಹಿತ್ಯ ಮೇಳ: ಸೂಳಿಬಾವಿ

May 17 2025, 01:36 AM IST
ಸಿಂಧನೂರು: ಅಸಮಾನ ಭಾರತ ಸಮಾನತೆಗಾಗಿ ಸಂಘರ್ಷ ಅಂದು-ಇಂದು ಎಂಬ ಮೇನ್ ಥೀಮ್ ಅಡಿಯಲ್ಲಿ ಮೇ 17 ಮತ್ತು 18 ರಂದು ಎರಡು ದಿನಗಳ ಕಾಲ ಸಿಂಧನೂರು ನಗರದ ಸತ್ಯಗಾರ್ಡನ್ನಲ್ಲಿ 11ನೇ ಮೇ ಸಾಹಿತ್ಯ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೇ ಸಾಹಿತ್ಯ ಮೇಳ ಬಳಗದ ಪ್ರಧಾನ ಸಂಚಾಲಕ ಬಸವರಾಜ ಸೂಳಿಬಾವಿ ಹೇಳಿದರು.

17ರಂದು ಕೊಡವೂರು ದೇವಸ್ಥಾನದಲ್ಲಿ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳ‍ನ

May 14 2025, 12:15 AM IST
ಬೆಳಗ್ಗೆ ಮಲ್ಪೆಯ ಸಿಟಿಜನ್ ಸರ್ಕಲ್‌ನಿಂದ ದೇವಸ್ಥಾನದ ವರೆಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಗುವುದು. ನಂತರ ರಾಷ್ಟ್ರ ಮತ್ತು ಪರಿಷತ್ ಧ್ವಜಾರೋಹಣ ನಡೆಯಲಿದೆ. ಕನ್ನಡದ ಹಿರಿಯ ವಿಮರ್ಶಕ ಎಸ್. ಆರ್. ವಿಜಯಶಂಕರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ.

ಸಮಾಜದ ಸುಧಾರಣೆಗೆ ಸಾಹಿತ್ಯ ಅವಶ್ಯಕ: ಡಾ.ಬಂಜಗೆರೆ

May 13 2025, 01:26 AM IST
ಚನ್ನಪಟ್ಟಣ: ಸತ್ಯದ ಅನ್ವೇಷಣೆ, ಸಮಾಜದ ಸುಧಾರಣೆಗೆ ಸಾಹಿತ್ಯ ಅವಶ್ಯಕ. ಯಾವುದೇ ವಿಚಾರವಿರಲಿ ಅದನ್ನು ಮೊದಲು ಕೇಳಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಸಾಹಿತ್ಯ ಅದನ್ನು ಕಲಿಸುತ್ತದೆ ಎಂದು ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್ ತಿಳಿಸಿದರು.

ಮಂಪರು ಕಾದಂಬರಿಗೆ 2024ರ ಸಂಗಂ ಸಾಹಿತ್ಯ ಪುರಸ್ಕಾರ; ಲೇಖಕ ಚೀಮನಹಳ್ಳಿ ರಮೇಶ್ ಬಾಬು ಅವರಿಗೆ ಪ್ರಶಸ್ತಿ ಪ್ರದಾನ

May 13 2025, 01:23 AM IST
ನಗರ ಹೊರ ವಲಯದ ಜ್ಞಾನಾಮೃತ ಕಾಲೇಜಿನಲ್ಲಿ ಜರುಗಿದ ಸಂಗಂ ಸಾಹಿತ್ಯ ಪುರಸ್ಕಾರ ಸಮಾರಂಭದಲ್ಲಿ ಲೇಖಕ ಚೀಮನಹಳ್ಳಿ ರಮೇಶಬಾಬು ಅವರ ಕಾದಂಬರಿ ಮಂಪರುಗೆ 2024ರ ಸಂಗಂ ಸಾಹಿತ್ಯ ಪುರಸ್ಕಾರ ಪ್ರದಾನ ಮಾಡಲಾಯಿತು.

ಪ್ರಸ್ತುತ ಮನುಷ್ಯತ್ವ ಎಚ್ಚರಿಸುವುದಕ್ಕೆ ಸಾಹಿತ್ಯ ಅನಿವಾರ್ಯ

May 12 2025, 12:06 AM IST
ಶಿವಮೊಗ್ಗ: ಸಮಾಜದಲ್ಲಿ ರಕ್ತಕ್ರಾಂತಿ ಬೇಕಿಲ್ಲ. ವೈಚಾರಿಕ ಕ್ರಾಂತಿ ಯುದ್ಧವನ್ನು ನಾವು ಮಾಡಬೇಕಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 105
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved