• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಮರಾಜನಗರ ಧಾರ್ಮಿಕ, ಸಾಹಿತ್ಯ ಹೊಂದಿರುವ ಪುಣ್ಯ ಭೂಮಿ

Jun 22 2025, 11:47 PM IST
ಚಾಮರಾಜನಗರ ಪುರಾತವಾದ ಧಾರ್ಮಿಕ, ಸಾಹಿತ್ಯ ಕಲೆ ಹೊಂದಿರುವ ಪುಣ್ಯಭೂಮಿ ಎಂದು ಮಲೆಯೂರು ಕನಕಗಿರಿಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು

ಜೂನ್‌ 29ರಂದು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಘೋಷಣೆ

Jun 22 2025, 01:18 AM IST
ಜೂ. 29ರಂದು ಸಂಡೂರಿನಲ್ಲಿ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರನ್ನು ಘೋಷಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದರು.

ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿ ₹೩೦ ಕೋಟಿ ಅನುದಾನ ನೀಡಿ

Jun 21 2025, 12:49 AM IST
ಬಳ್ಳಾರಿ ಮತ್ತು ವಿಜಯನಗರ ಎರಡು ಜಿಲ್ಲೆ ಒಳಗೊಂಡಂತೆ, ಆಂಧ್ರಪ್ರದೇಶ, ತೆಲಂಗಾಣದ ಕನ್ನಡ ಭಾಷಿಕ ಪ್ರದೇಶಗಳಿಂದ ಒಟ್ಟು ೧೨ರಿಂದ ೧೩ ಲಕ್ಷಕ್ಕೂ ಹೆಚ್ಚಿನ ಕನ್ನಡಿಗರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆ ಕಾರಣಕ್ಕೆ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಬಿಡುಗಡೆ ಮಾಡಿರುವ ಅನುದಾನಕ್ಕಿಂತ ₹ ೩೦ ಕೋಟಿ ಹೆಚ್ಚುವರಿ ಅನುದಾನ ನೀಡಬೇಕು.

ಸಾಹಿತ್ಯ ಸಂಪರ್ಕದಿಂದ ಕೈದಿಗಳು ಶರಣರಾಗಲಿ: ಡಾ. ನಾಗರಾಜ ದ್ಯಾಮನಕೊಪ್ಪ

Jun 21 2025, 12:49 AM IST
ಸೌಹಾರ್ದ ಎಂದರೆ ಮನುಷ್ಯತ್ವ. ಆದರೆ ಮನುಷ್ಯರನ್ನು, ಮನುಷ್ಯತ್ವವನ್ನು ಕೊಲ್ಲುವ ವ್ಯವಸ್ಥೆಯಲ್ಲಿದ್ದೇವೆ. ಇದಕ್ಕಾಗಿ ಸಾಹಿತ್ಯ ಓದಬೇಕು. ಸಾಹಿತ್ಯವು ಜ್ಞಾನದ ಜತೆಗೆ ವಿವೇಕವನ್ನು ಮತ್ತು ಮನುಷ್ಯತ್ವವನ್ನು ಕಲಿಸುತ್ತದೆ.

ಜನಪ್ರಿಯ ಸಾಹಿತ್ಯಗಿಂತ ಜನಮನ ಸೇರುವ ಸಾಹಿತ್ಯ ರಚನೆಯಾಗಲಿ

Jun 19 2025, 11:48 PM IST
ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಎನ್ನುವುದು ಮನರಂಜನೆ ದೃಷ್ಟಿಯಿಂದ ರಚನೆ ಆಗುತ್ತಿರುವುದು ಖೇದಕರ ಸಂಗತಿಯಾಗಿದೆ.

19ರಿಂದ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗೆ ಸಾಹಿತ್ಯ ಕಮ್ಮಟ

Jun 18 2025, 11:49 PM IST
ಜೂ. 19ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕಂದರಾಜ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.

ಕಲೆ, ಸಾಹಿತ್ಯ, ಸಂಗೀತ ಬೆಳೆಸುತ್ತಿರುವ ಪುಣ್ಯಾಶ್ರಮ-ಅನ್ನದಾನೀಶ್ವರ ಸ್ವಾಮೀಜಿ

Jun 16 2025, 11:51 PM IST
ಮುಂಡರಗಿಯ ಶ್ರೀಮಠಕ್ಕೂ ಹಾಗೂ ಗದುಗಿನ ವೀರೇಶ್ವರ ಪುಣ್ಯಾಶ್ರಮಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಮುಂಡರಗಿಯ ಜ. ನಾಡೋಜ ಅನ್ನದಾನೀಶ್ವರ ಶಿವಯೋಗಿಗಳು ಹೇಳಿದರು.

ಬುಕರ್ ಪ್ರಶಸ್ತಿಯಿಂದ ಸಾಹಿತ್ಯ ಕ್ಷೇತ್ರ ಗರಿಮೆ ಇಮ್ಮಡಿ

Jun 16 2025, 03:38 AM IST
ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿಯಿಂದ ರೋಟರಿ ಬಾಲಭವನದಲ್ಲಿ ಭಾನವಾರ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಉದ್ಘಾಟಿಸಿದರು.

ಭೈರಪ್ಪ ಸಾಧನೆ ಅನನ್ಯ - 100 ವರ್ಷವಾದರೂ ಎಸ್‌ಎಲ್‌ಬಿ ಸಾಹಿತ್ಯ ಪ್ರಸ್ತುತ : ಮಾಜಿ ಸಿಎಂ ಬೊಮ್ಮಾಯಿ

Jun 15 2025, 06:37 AM IST

ಯಾವುದೇ ಸಾಧಕರ ಸಾವು ಅವರ ಅಂತ್ಯವಲ್ಲ. ಅವರ ಸಾವಿನಂತರವೂ ಅವರ ಸಾಧನೆ ಅವರನ್ನು ಜೀವಂತವಾಗಿರಿಸುತ್ತದೆ. ಅದೇ ರೀತಿಯ ಸಾಧಕ ಎಸ್‌.ಎಲ್‌. ಭೈರಪ್ಪ ಅವರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಪಾಂಡೇಶ್ವರ ಶಾಲೆಯಲ್ಲಿ ಸಾಹಿತ್ಯ ಸಂಚಾರ-45 ಸಂಪನ್ನ

Jun 13 2025, 05:40 AM IST
ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ತಾಲೂಕು ಘಟಕ ಸಾಹಿತ್ಯ ಪ್ರೇರಣೆ ಕಾರ್ಯಕ್ರಮದಲ್ಲಿ ಸಾಹಿತ್ಯ ಸಂಚಾರ ಇದರ 45ನೇ ಕಾರ್ಯಕ್ರಮ ಇತ್ತೀಚೆಗೆ ಪಾಂಡೇಶ್ವರದ ಯಡಬೆಟ್ಟು ವಿದ್ಯೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 109
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved