• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ ಶಿಕ್ಷಣ ಸಂಸ್ಥೆ: ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪನ ದಿನಾಚರಣೆ

May 08 2025, 12:35 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್‌ನ ಶಿವರಾಮ ಕಾರಂತ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನ ಆಚರಿಸಲಾಯಿತು.

ಡಾ. ಜಿ.ಎಸ್. ಆಮೂರ ಸಾಹಿತ್ಯ ಕ್ಷೇತ್ರದ ನಂದಾದೀಪ: ಶಿವಯೋಗೀಶ್ವರ ಸ್ವಾಮಿಗಳು

May 08 2025, 12:32 AM IST
ಬರಹಗಾರರಿಗೆ ಪ್ರೇರಣೆಯಾಗಿ, ಸಾಹಿತ್ಯ ಅಭಿರುಚಿಗೆ ಶಕ್ತಿಯಾಗಿ ಸಾಹಿತ್ಯ ಕ್ಷೇತ್ರದ ನಿರ್ಮಲ ಸಾಹಿತಿ ವಿಮರ್ಶಕ ಡಾ. ಜಿ.ಎಸ್. ಅಮೂರ ಅವರ ಜೀವನ ಸಾರ್ಥಕವಾಗಿದೆ.

ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

May 07 2025, 12:51 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ’ ಕೊಡವೂರು ಶಂಕರನಾರಾಯಣ ದೇವಳದಲ್ಲಿ ಮೇ 17ರಂದು ಸಾಂಸ್ಕೃತಿಕ ಚಿಂತಕ ಪ್ರೊ. ಎಂ.ಎಲ್. ಸಾಮಗ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸ್ವಾಭಿಮಾನದ ಸಂಕೇತ: ಡಾ. ಕಾಂತೇಶರೆಡ್ಡಿ ಗೋಡಿಹಾಳ

May 07 2025, 12:47 AM IST
ಮೈಸೂರಿನ ರಾಜ ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರಿಂದ 1915ರ ಮೇ 5ರಂದು ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಜತೆಗೆ ವಿದ್ಯಾರ್ಥಿಗಳಿಗಾಗಿ ಎಂಫಿಲ್ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ಪರಿಚಯಿಸಿ ಸಂಶೋಧನೆ ನಡೆಸುತ್ತಿರುವುದು ಶ್ಲಾಘನೀಯ.

ಸಾಹಿತ್ಯ ಸಮ್ಮೇಳನಗಳು ಕನ್ನಡದ ಅಭಿವೃದ್ಧಿಗೆ ಪ್ರೇರಕವಾಗಲಿ : ಮೊಯ್ಲಿ

May 06 2025, 01:48 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳು ಹೊಸ ರೂಪ ಪಡೆದುಕೊಂಡು ಕನ್ನಡ ಅಭಿವೃದ್ಧಿಗೆ ಪ್ರೇರಕ ಶಕ್ತಿಯಾಗಿ ನಿಲ್ಲಬೇಕಾದ ಅನಿವಾರ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟರು.

ಭಾಷಾ ಸಾಹಿತ್ಯ ಪೋಷಿಸಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು: ಸಾಹಿತಿ ಚಂದ್ರಶೇಖರಯ್ಯ

May 06 2025, 12:22 AM IST
ಮೇ 5 ರಂದು ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಆರಂಭವಾದ ಸವಿನೆನಪಿಗಾಗಿ ಪ್ರತಿ ವರ್ಷ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿವಸ ಆಚರಿಸಲಾಗುತ್ತಿದೆ. ಕನ್ನಡ ನಾಡಿನ ನಾಡು, ನುಡಿ, ಮತ್ತು ಜನರ ಹಿತಾಸಕ್ತಿಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಮತ್ತು ವಿಶೇಷ ಜವಾಬ್ದಾರಿ ಈ ಕನ್ನಡ ಸಾಹಿತ್ಯ ಪರಿಷತ್ತಿಗೆ ಇದೆ.

ನೆಲ, ಜಲ, ಭಾಷೆಯ ಸಮೃದ್ಧಿಗೆ ಶ್ರಮಿಸಿದ ಸಾಹಿತ್ಯ ಪರಿಷತ್ತು

May 06 2025, 12:17 AM IST
ಕನ್ನಡ ನಾಡಿಗೆ ಸಂಬಂಧಿಸಿದಂತೆ ಪ್ರಕಟಣೆ, ಸಂಶೋಧನೆ, ನಿಘಂಟು ರಚನೆ ಮಾಡಿ ಮುಂದಿನ ಪೀಳಿಗೆಗೆ ಮಹತ್ತರ ಮೈಲಿಗಲ್ಲು ರೂಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಕ್ರಿಯಾಶೀಲ ಚಟುವಟಿಕೆಯಿಂದ ಗುರುತಿಸಿಕೊಂಡಿದೆ

ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

May 06 2025, 12:16 AM IST
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಸಾಹಿತ್ಯ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನ ನಡೆಯಿತು.

ಶ್ರೀರಂಗಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪಕ ದಿನಾಚರಣೆ

May 06 2025, 12:16 AM IST
ಕನ್ನಡ ಭಾಷೆ ತನ್ನದೇಯಾದ ಇತಿಹಾಸ ಹೊಂದಿದೆ. ಆಂಗ್ಲ ಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದು ಆತಂಕ ತಂದಿದೆ. ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ.

ವಚನ ಸಾಹಿತ್ಯ ಅರಿತು ನಡೆದ್ರೆ ಜೀವನ ಆದರ್ಶಮಯ

May 03 2025, 12:17 AM IST
ವಚನ ಸಾಹಿತ್ಯ ಅರಿತುಕೊಳ್ಳುವ ಜೊತೆಗೆ ಅದರಂತೆ ನಡೆದರೆ ನಮ್ಮ ಜೀವನ ಆದರ್ಶಮಯವಾಗುತ್ತದೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 105
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved