• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾರ್ಚ್ 23ರಂದು ಹಲಗೇರಿಯಲ್ಲಿ ಕೊಪ್ಪಳ ತಾಲೂಕು ೧೦ನೇ ಸಾಹಿತ್ಯ ಸಮ್ಮೇಳನ

Feb 28 2025, 12:47 AM IST
ಹಲಗೇರಿ ಗ್ರಾಮ ಕನ್ನಡ ಕಟ್ಟಲು ಸಾಕಷ್ಟು ಕೊಡುಗೆ ನೀಡಿದೆ. ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳಾಗಿ ಸಮಾಜ ಸೇವೆ ಮಾಡಿರುವ ಕೀರ್ತಿ ಈ ಗ್ರಾಮಕ್ಕಿದೆ.

1, 2 ರಂದು 4ನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ

Feb 27 2025, 02:02 AM IST
ಬರುವ ಮಾ.1 ಮತ್ತು 2 ರಂದು ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ 25 ವರ್ಷಗಳ ಪಯಣವನ್ನು ದಾಖಲಿಸುವ ರಜತ ಮಹೋತ್ಸವ ಮತ್ತು ನಾಲ್ಕನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸಲಾಗುತ್ತಿದೆ. ಬೆಳಗಾವಿಯ ಮಹಾಂತೇಶ ನಗರದ ಮಹಾಂತ ಭವನದಲ್ಲಿ ಸಮಾರಂಭ ನಡೆಯಲಿದೆ.

ಜಿಲ್ಲಾ ೨೦ ನೇ ಸಾಹಿತ್ಯ ಸಮ್ಮೇಳನ ಸಂಪನ್ನ

Feb 27 2025, 12:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪೂಜ್ಯರನ್ನು ಸರ್ವಾಧ್ಯಕ್ಷ ಸ್ಥಾನ ಅಲಂಕರಿಸುವಂತೆ, ಸಂಘಟಕರನ್ನು, ಸಾಹಿತಿಗಳನ್ನು, ಸಾಹಿತ್ಯಾರಾಧಕರನ್ನು ಒಂದೇ ಸೂರಿನಡಿ ತಂದು ಹೀಗೂ ಸಮ್ಮೇಳನ ಮಾಡಬಹುದು ಎಂಬುದಕ್ಕೆ ೨೦ ನೇ ಕನ್ನಡ ಸಾಹಿತ್ಯ ಸಮ್ಮೇಳನವೇ ಒಂದು ಉದಾಹರಣೆ ಎಂದು ಸಹಕಾರಿ ಧುರೀಣ ರಮೇಶ ಬಿದನೂರ ಹೇಳಿದರು.

ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಸರ್ವರೂ ಸಹಕರಿಸಿ: ಜಿ.ಎಚ್.ಶ್ರೀನಿವಾಸ್ ಕರೆ

Feb 26 2025, 01:04 AM IST
ತರೀಕೆರೆ, ಪಟ್ಟಣದಲ್ಲಿ ನಡೆಯಲಿರುವ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರೂ ಸಹಕರಿಸಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಭಗವಂತನ ನಾಮಸ್ಮರಣೆಯಿಂದ ಜೀವನ ಸಾರ್ಥಕ- ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಕೆ.ಎಂ. ಬಳಿಗೇರ

Feb 25 2025, 12:51 AM IST
ದೇವರ ನಾಮಸ್ಮರಣೆಯಿಂದ ಮನುಷ್ಯನ ಬದುಕು ನೆಮ್ಮದಿಯಿಂದ ಇರಲು ಸಾಧ್ಯ. ಇಂದು ಮಾನವ ಜೀವನದ ಅಂತರಂಗ ಬಹಿರಂಗಗಳೆರಡರಲ್ಲೂ ಮಲೀನವಾಗಿವೆ. ಆಗುತ್ತಲೂ ಇವೆ. ಪ್ರಕೃತಿ ಮತ್ತು ದೇವರಲ್ಲಿ ಮಾತ್ರ ಈ ಮಲೀನತೆ ದೂರ ಮಾಡುವ ಸಾಮಥ್ಯವಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಕೆ.ಎ. ಬಳಿಗೇರ ಹೇಳಿದರು.

ಪರ್ಕಳ ಮಂಗಳಾ ಕಲಾ ಸಾಹಿತ್ಯ ವೇದಿಕೆ 21ನೇ ವಾರ್ಷಿಕೋತ್ಸವ

Feb 25 2025, 12:49 AM IST
ಮಂಗಳ ಕಲಾ ಸಾಹಿತ್ಯ ವೇದಿಕೆಯ 21ನೇ ವರ್ಷದ ಸಂಭ್ರಮ ಕಲಾಸಂಗಮ ಕಾರ್ಯಕ್ರಮವು ಭಾನುವಾರ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಸರ್ವೋದಯ ಶೆಟ್ಟಿಗಾರ್ ಪರ್ಕಳ ಹಾಗೂ ಸ್ವಾಗತ ಹೊಟೇಲ್‌ ಮಾಲೀಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿದರು.

ದಾಸ ಸಾಹಿತ್ಯ ಪರಂಪರೆ ಶಾಶ್ವತ: ಸೂರಿ ಶ್ರೀನಿವಾಸ್

Feb 25 2025, 12:48 AM IST
ಚಿಕ್ಕಮಗಳೂರು, ದಾಸ ಸಾಹಿತ್ಯದ ಚರಿತ್ರೆಯಲ್ಲಿ ಪುರಂದರದಾಸರು, ಕನಕದಾಸರು ಹಾಗೂ ವಾದಿರಾಜರ ಅಪಾರ ಕೊಡುಗೆಯಿಂದ ಇಂದಿಗೂ ದಾಸ ಸಾಹಿತ್ಯ ಪರಂಪರೆ ಭಾರತೀಯ ನೆಲ ದಲ್ಲಿ ಶಾಶ್ವತವಾಗಿ ನೆಲೆಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಸಾಹಿತ್ಯ ಕ್ಷೇತ್ರದಲ್ಲೂ ಅರಾಜಕತೆ ಸೃಷ್ಟಿ: ವಿಷಾದ

Feb 24 2025, 12:34 AM IST
ದೇಶದಲ್ಲಿ ಸಾಮಾಜಿಕ ಚಿಂತಕರ ಸಂಖ್ಯೆ ಕಡಿಮೆಯಾಗುತ್ತಿದೆ. ವ್ಯಕ್ತಿಗತ ಚಿಂತನೆಗಳು ಮೇಲುಗೈ ಪಡೆಯುತ್ತಿವೆ. ಇಂತಹ ಸಂದರ್ಭದೊಳಗೆ ಸಾಮಾಜಿಕ ಸಹಿಷ್ಣುತೆಯ ಲೇಖಕರ ಅಗತ್ಯ ಹೆಚ್ಚಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಡಾ.ಜಿ.ವಿ. ಆನಂದಮೂರ್ತಿ ವಿಶ್ಲೇಷಿಸಿದರು.

ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಗಮಕ ಕಲೆ ಅತ್ಯಂತ ಪ್ರಾಚೀನ: ಬಿ.ಎಸ್.ಭಗವಾನ್

Feb 24 2025, 12:31 AM IST
ತರೀಕೆರೆ, ಕನ್ನಡ ಕಾವ್ಯ ಮತ್ತು ಸಾಹಿತ್ಯ ಪರಂಪರೆಯಲ್ಲಿ ಗಮಕ ಕಲೆ ಅತ್ಯಂತ ಪ್ರಾಚೀನ ಹಾಗೂ ವೈಶಿಷ್ಟ್ಯತೆ ಪಡೆದಿದೆ ಎಂದು ತಾಲೂಕು ಗಮಕ ಕಲಾ ಪರಿಷತ್ತು ಗೌರವಾಧ್ಯಕ್ಷ ಕನ್ನಡ ಶ್ರೀ ಬಿ.ಎಸ್.ಭಗವಾನ್ ಹೇಳಿದ್ದಾರೆ.

ಇಂದಿನಿಂದ ಜಿಲ್ಲಾ ಸಾಹಿತ್ಯ ಸಮ್ಮೇಳನ

Feb 24 2025, 12:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಫೆ.24 ಹಾಗೂ 25ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುತ್ತಿದ್ದು, ಅಕ್ಷರ ಜಾತ್ರೆಯೂ ಅರ್ಥಪೂರ್ಣವಾಗಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 96
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved