• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಪಿಕೆ ಸಮಗ್ರ ಸಾಹಿತ್ಯ ಹೊರತರಬೇಕು

Apr 14 2025, 01:30 AM IST
ಅನೇಕ ಚಿತ್ರಗಳನ್ನು ಸೇರಿಸಿ ಒಂದು ಚಿತ್ರವನ್ನು ಮಾಡಿದರೆ ಅದನ್ನು ಕೊಲ್ಯಾಜ್ ಮಾದರಿಯ ಚಿತ್ರ ಎನ್ನುತ್ತಾರೆ

ಮನುಷ್ಯತ್ವವಿರದ ಕಲೆ, ಸಾಹಿತ್ಯ, ಸಂಸ್ಕೃತಿಗೆ ಅರ್ಥವಿಲ್ಲ

Apr 14 2025, 01:24 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕು. ಮನುಷ್ಯತ್ವ ಇರದ ಕಲೆ, ಸಾಹಿತ್ಯ, ಸಂಸ್ಕೃತಿ ಉತ್ಸವಗಳಿಗೆ ಅರ್ಥವಿಲ್ಲ. ದೇಶವೆಂದರೆ ಬರಿ ಮಣ್ಣಲ್ಲ, ಕುರ್ಚಿಯಲ್ಲ. ನಾವು ಜಾತಿ-ಧರ್ಮಗಳ ಮಧ್ಯವರ್ತಿಗಳಾಗದೇ ಸತ್ಯದ ಮಧ್ಯವರ್ತಿಗಳಾಗಬೇಕು ಎಂದು ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ ಅಭಿಪ್ರಾಯಪಟ್ಟರು.

ಮಕ್ಕಳಿಗೆ ವಿದ್ಯೆಯ ಜತೆ ಕಲೆ, ಸಾಹಿತ್ಯ, ನಾಟ್ಯವನ್ನು ಕಲಿಸಿ

Apr 14 2025, 01:20 AM IST
ಮಕ್ಕಳು ವೇದಿಕೆಯಲ್ಲಿ ನಾಟ್ಯ ಪ್ರದರ್ಶನ ನೀಡುವುದು ಸುಲಭವಲ್ಲ. ಮಕ್ಕಳು ಏನೇ ಮಾಡಿದರೂ ಚೆಂದ

ಉತ್ತಮ ಸಾಹಿತ್ಯ ಅಧ್ಯಯನದಿಂದ ರೋಗಮುಕ್ತಿ

Apr 13 2025, 02:08 AM IST
ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಉತ್ತಮ ಆರೋಗ್ಯ ಸಾಹಿತ್ಯದ ಪ್ರಭಾವ ಹಾಗೂ ವಿಶ್ವ ಹೋಮಿಯೋ ದಿನವನ್ನು ವೈದ್ಯ ಡಾ.ಗುರುಕಿರಣ್ ಉದ್ಘಾಟಿಸಿದರು.

ಸಾಹಿತ್ಯ ಸಂಗೀತ ಕಲೆಗಳ ತಾಯಿಬೇರು ಜಾನಪದ: ಬೆಳವಾಡಿ ಮಂಜುನಾಥ್

Apr 13 2025, 02:05 AM IST
ಅಜ್ಜಂಪುರಎಲ್ಲ ಸಾಹಿತ್ಯ ಸಂಗೀತ ಕಲೆಗಳ ತಾಯಿಬೇರು ಜಾನಪದವೇ ಆಗಿದೆ ಎಂದು ಜಾನಪದ ಸಾಹಿತಿ ಬೆಳವಾಡಿ ಮಂಜುನಾಥ್ ಅಭಿಪ್ರಾಯ ಪಟ್ಟರು.

ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಬಳ್ಳಾರಿಯಲ್ಲಿ ಸಿದ್ಧತಾ ಕಾರ್ಯ ಶುರು

Apr 12 2025, 12:51 AM IST
ಏ. 27ರಂದು ಸಂಡೂರು ತಾಲೂಕು ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಬಳಿ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಾಮಾನ್ಯಸಭೆ

ಸಂಘಟನೆ, ಸೇವೆಯಲ್ಲಿ ತೊಡಗಿದೆ ಕನ್ನಡ ಸಾಹಿತ್ಯ ಪರಿಷತ್ತು : ಸೂರಿ ಶ್ರೀನಿವಾಸ್

Apr 12 2025, 12:49 AM IST
ತರೀಕೆರೆಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಹೆಚ್ಚು ಕ್ರಿಯಾಶೀಲವಾಗಿ ಸಂಘಟನೆ ಮತ್ತು ಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಇಂದಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಭ್ರಮ

Apr 12 2025, 12:45 AM IST
ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.

ಜಾನಪದ ಸಾಹಿತ್ಯ ಅಧ್ಯಯನದ ಒಲವು ಬೆಳೆಸಿಕೊಳ್ಳಿ: ಡಾ.ಎಂ.ಬಿ.ಗಣಪತಿ

Apr 11 2025, 12:37 AM IST
ಆನವಟ್ಟಿ: ವಿದ್ಯಾರ್ಥಿಗಳು ಜಾನಪದ ಸಾಹಿತ್ಯ ಅಧ್ಯಯನದ ಒಲವು ಬೆಳೆಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ.ಎಂ.ಬಿ.ಗಣಪತಿ ಸಲಹೆ ನೀಡಿದರು.

ಕೆ.ಎಸ್.ನರಸಿಂಹಸ್ವಾಮಿ ಅವರ ಸಾಹಿತ್ಯ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ: ಡಾ.ಕುಮಾರ

Apr 11 2025, 12:31 AM IST
ಪ್ರಸ್ತುತ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ. ಮನೆಯ ಮಾಲೀಕರು ಮನೆ ಬಿಟ್ಟುಕೊಡಲು ತಯಾರಾಗಿದ್ದು, ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಸರಿಗೆ ಮಾಡಲಾಗುವುದು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 105
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved