ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ಕೈಹಾಕದ ಕನ್ನಡ ಸಾಹಿತ್ಯ ಪ್ರಕಾರವಿಲ್ಲ
Oct 11 2025, 12:02 AM ISTಶಿವರಾಮಕಾರಂತರ ವ್ಯಕ್ತಿತ್ವ ಬಹುಬಗೆಯದು. ಆಡು ಮುಟ್ಟದ ಸೊಪ್ಪಿಲ್ಲ, ಕಾರಂತರು ಕೈಹಾಕದ ಕನ್ನಡ ಸಾಹಿತ್ಯ ಪ್ರಕಾರವಿಲ್ಲ ಎಂಬ ನುಡಿ ಪ್ರಸಿದ್ಧವಾಗಿದೆ, ಕಾರಂತರು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ಒಳ್ಳೆಯ ಪ್ರಭುತ್ವವವನ್ನು ಹೊಂದಿದ್ದರು.