ಪ್ರಥಮ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಸರಗೂರು
Jan 14 2025, 01:00 AM ISTಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ ಎಚ್.ಡಿ. ಕೋಟೆ, ಸರಗೂರು ಹಾಗೂ ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಸಾಹಿತ್ಯ ಸಮ್ಮೇಳನಗಳು, ಕನ್ನಡ ವಿಚಾರಗೋಷ್ಠಿಗಳು, ಸಾಹಿತ್ಯ ಕಮ್ಮಟಗಳು, ತರಬೇತಿ ಶಿಬಿರಗಳು ಹೀಗೆ ತಮ್ಮದೇ ರೀತಿಯಲ್ಲಿ ಕನ್ನಡವನ್ನು ಕಟ್ಟಿ ಬೆಳೆಸಿರುವ ಹಾಗೂ ಸಾಹಿತಿಯಾಗಿಯೂ ಹಲವು ಕೃತಿಗಳನ್ನು ರಚಿಸಿರುವ ಡಾ.ವೈ.ಡಿ.ರಾಜಣ್ಣ.