• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡವ ಸಾಹಿತ್ಯ ಅಕಾಡೆಮಿ ಚಟುವಟಿಕೆಗೆ ಸರ್ಕಾರ ಸಹಕಾರ: ಪೊನ್ನಣ್ಣ

Mar 30 2025, 03:05 AM IST
ಕೊಡವ ಭಾಷೆ ನಾಡು ನುಡಿ ಬಗ್ಗೆ ವಿಶೇಷ ಪ್ರೀತಿ ಇರಬೇಕು. ಕೊಡವ ಭಾಷೆ ಕೊಡಗಿನ ಪರಿಸರ ಮತ್ತು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಗಣ್ಯರು ತಿಳಿಸಿದರು.

ರಂಗಮಂದಿರದ ಮಾದರಿಯಲ್ಲಿ ಕನ್ನಡ ಸಾಹಿತ್ಯ ಸಭಾಮಂಟಪ ನಿರ್ಮಿಸಿ

Mar 30 2025, 03:03 AM IST
Build a Kannada literature hall modeled after a theater

ಪತ್ರಕರ್ತರು ಸಾಹಿತ್ಯ, ಸಂಗೀತ ಚಟುವಟಿಕೆಯಲ್ಲಿ ಪಾಲ್ಗೊಳ್ಳಲಿ: ಪ್ರಶಾಂತಕುಮಾರ ಮಿಶ್ರಾ

Mar 29 2025, 12:33 AM IST
ಪತ್ರಕರ್ತರು ವರದಿಗಾರಿಕೆ ಜತೆ ಸಾಹಿತ್ಯ, ಸಂಗೀತ ಮತ್ತಿತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕೆಲಸದ ಒತ್ತಡದ ಆಯಾಸ ಕಡಿಮೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಹೇಳಿದರು. ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಹಿತ್ಯ ಸಮ್ಮೇಳನ ಕನ್ನಡದ ಮನಸ್ಸುಗಳ ಕಟ್ಟಬೇಕು: ಪಂಡಿತಾರಾಧ್ಯ ಶ್ರೀ

Mar 29 2025, 12:30 AM IST
ಸಾಹಿತ್ಯ ಸಮ್ಮೇಳನಗಳು ನುಡಿಜಾತ್ರೆಯ ಕಲ್ಪನೆಯಿಂದ ಹೊರಬಂದು ಕನ್ನಡದ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಸಾಣೆಹಳ್ಳಿ ತರಳಬಾಳು ಶಾಖಾಮಠದ ಪಟ್ಟಾಧ್ಯಕ್ಷ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಾಹಿತ್ಯ, ಶಿಕ್ಷಣಕ್ಕೆ ಜಮಾದಾರ ಕೊಡುಗೆ ಅಪಾರ: ಎಚ್.ಕೆ. ಪಾಟೀಲ

Mar 28 2025, 12:30 AM IST
ಗದಗ ಜಿಲ್ಲೆಯ ಕುರ್ತಕೋಟಿಯಲ್ಲಿ ಏ. 5ರಂದು ಜರುಗಲಿರುವ ಗದಗ ತಾಲೂಕು ಐದನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿಯೋಜಿತಗೊಂಡಿರುವ ಸಾಹಿತಿ ಜೆ.ಕೆ. ಜಮಾದಾರ ಅವರ ಬೆಟಗೇರಿ ನಿವಾಸದಲ್ಲಿ ಸಚಿವ ಎಚ್‌.ಕೆ.ಪಾಟೀಲ್ ಅವರು ಅಧಿಕೃತ ಆಹ್ವಾನ ನೀಡಿದರು.

ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಪುಸ್ತಕ ಪುರಸ್ಕಾರ ಪ್ರದಾನ

Mar 26 2025, 01:34 AM IST
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮ ಮೈಸೂರಿನ ‘ಕೊಂಕಣ್ ಭವನʼದಲ್ಲಿ ನಡೆಯಿತು. ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಉದ್ಘಾಟಿಸಿದರು.

ದಾಸ, ವಚನ ಸಾಹಿತ್ಯ ಗೋಷ್ಠಿಗಳೇ ಮಾಯ

Mar 25 2025, 12:49 AM IST
ವಚನ ಸಾಹಿತ್ಯ ಮತ್ತು ತತ್ವಪದಗಳನ್ನು ರಚಿಸಿರುವ ಸಾಹಿತಿಗಳು ಈ ತಾಲೂಕಿನಲ್ಲಿದ್ದಾರೆ. ಸಿದ್ದಯ್ಯ ಪುರಾಣಿಕ ಅವರಂಥವರು ಜಿಲ್ಲೆಯಲ್ಲಿ ನೆಲೆಸಿದ್ದರು. ಅನೇಕ ತತ್ವಪದಗಳ ರಚನೆಕಾರರು ಇಲ್ಲಿ ಇದ್ದರು.

ಸಾಹಿತ್ಯ ಸಂಕಟಗಳನ್ನು ಎದುರಿಸುವ ಸಾಮರ್ಥ್ಯದ ದೀವಿಗೆ

Mar 25 2025, 12:49 AM IST
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯದ ಮೇಲೆ ಗಾಢ ಪ್ರಭಾವ ಬೀರಿರುವ ಇಂಗ್ಲಿಷ್‌ ಲೇಖಕರಲ್ಲಿ ಟಿ.ಎಸ್‌.ಎಲಿಯಟ್ ಕೂಡ ಪ್ರಮುಖರು.

ಸಾಹಿತ್ಯ ಚಟುವಟಿಕೆ ಹೆಚ್ಚಾಗಿ ಕನ್ನಡದ ಅಸ್ಮೀತೆ ಹರಡಲಿ

Mar 24 2025, 12:38 AM IST
ಸಾವಿರಾರು ವರ್ಷಗಳ ಸಾಹಿತ್ಯ, ಸಾಂಸ್ಕೃತಿಕ, ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಪರಂಪರೆ ಗಟ್ಟಿಗೊಳಿಸಿ, ವಿಸ್ತರಿಸಲು ಸಾಹಿತ್ಯ ಸಮ್ಮೇಳನ ಗ್ರಾಮೀಣ ಪರಿಸರದಲ್ಲಿ ಹೆಚ್ಚು ಹೆಚ್ಚು ನಡೆಯುವುದು ಉತ್ತಮ ಬೆಳವಣಿಗೆಗೆ ವೇದಿಕೆಯಾಗಲಿವೆ.

ಸಾಹಿತ್ಯ ಸಮ್ಮೇಳನ ಹಬ್ಬದಂತೆ ಆಚರಿಸೋಣ

Mar 24 2025, 12:37 AM IST
ಮಾ. 27 ಮತ್ತು 28 ರಂದು ಸಮ್ಮೇಳನ ನಡೆಯಲಿದ್ದು, ಈಗಾಗಲೇ ಸಿದ್ಧತೆ ನಡೆದಿದೆ. 30ಕ್ಕೂ ಅಧಿಕ ಮೆರವಣಿಗೆಗೆ ಕಲಾ ತಂಡ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯವರಿಗೆ ಸೂಚನೆ ನೀಡಲಾಗಿದೆ
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 105
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved