• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಸ್ತಕ ಓದಿನಿಂದ ನಮ್ಮ ಸಾಹಿತ್ಯ ಪರಂಪರೆ ಬೆಳೆಸಲು ಸಾಧ್ಯ

Feb 05 2025, 12:31 AM IST
ಭಾಷೆ ನಮ್ಮ ಮನಸ್ಸಿನ ಅನಿಸಿಕೆ ಹೇಳಲು ಇರುವ ಮಾಧ್ಯಮ. ಅದರ ಬಗ್ಗೆ ಗರ್ವ, ಅಹಂಕಾರ ಸಲ್ಲ.

ಸಾಹಿತ್ಯ ಹೇಳುವ ಸತ್ಯಕ್ಕೆ ಹೆದರುವ ಪ್ರಭುತ್ವ: ಸಾಹಿತಿ ಡಾ. ಮೃತ್ಯುಂಜಯ ರುಮಾಲೆ

Feb 04 2025, 12:33 AM IST
ಕವಿ ಅಥವಾ ಸಾಹಿತಿ ಹೇಳುವ ಸತ್ಯವನ್ನು ಅರ್ಥ ಮಾಡಿಕೊಳ್ಳುವ ಸೂಕ್ಷ್ಮತೆಯನ್ನು ಸಮಾಜ ಹೊಂದಿರುವುದು ಒಂದೆಡೆ ಇರುವುದಿಲ್ಲ. ಆತನಿಗೆ ಸಮಾಜದ ಸೂಕ್ಷ್ಮತೆ ಅರ್ಥ ಮಾಡಿಕೊಳ್ಳದ ಸ್ಥಿತಿಗೆ ತಲುಪುವುದು ನಮ್ಮ ಕಾಲದ ಸಾಂಸ್ಕೃತಿಕ ವಿದ್ಯಮಾನದ ಪರಿಸ್ಥಿತಿಯಾಗಿದೆ.

ಷಡಕ್ಷರ ದೇವರ ಹೆಸರಲ್ಲಿ ಸಾಹಿತ್ಯ ಸೇವೆಗೆ ಸಂಕಲ್ಪ

Feb 04 2025, 12:33 AM IST
ಚನ್ನಪಟ್ಟಣ: ರಾಷ್ಟ್ರಕವಿ ಕುವೆಂಪು ನಾಡಗೀತೆಯಲ್ಲಿ "ರನ್ನ ಷಡಕ್ಷರ ಪೊನ್ನ " ಎಂದು ಬಣ್ಣಿಸಲ್ಪಟ್ಟಿರುವುದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಧನಗೂರು ಷಡಕ್ಷರ ದೇವ ಕವಿ ೧೬-೧೭ನೇ ಶತಮಾನದಲ್ಲಿ ಕವಿತೆಗಳಿಂದ ಕನ್ನಡ ಸಾಹಿತ್ಯ ಬೆಳಗಿದವರು. ಈ ನಿಟ್ಟಿನಲ್ಲಿ ಷಡಕ್ಷರ ದೇವರ ಹೆಸರು ಉಳಿಸಲು ಷಡಕ್ಷರ ಪೀಠ ಸ್ಥಾಪಿಸಿ, ಸಾಹಿತ್ಯ, ಶೈಕ್ಷಣಿಕ ಹಾಗೂ ಸಾಮಾಜಿಕ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇವೆ ಎಂದು ಧನಗೂರು ಷಡಕ್ಷರ ಪೀಠದ ಅಧ್ಯಕ್ಷ ಡಾ.ಕೂಡ್ಲೂರು ವೆಂಕಟಪ್ಪ ಹೇಳಿದರು.

ವಿಧಾನ ಸೌಧದಲ್ಲಿ ಪ್ರಥಮ ಬಾರಿಗೆ ಪುಸ್ತಕ - ಸಾಹಿತ್ಯ ಉತ್ಸವ : ಸ್ಪೀಕರ್‌ ಯು. ಟಿ. ಖಾದರ್‌

Feb 04 2025, 12:32 AM IST
ಬೆಂಗಳೂರಿನ ವಿಧಾನಸೌಧದ ಆವರಣದೊಳಗೆ ಇದೇ ಮೊದಲ ಬಾರಿಗೆ ಪುಸ್ತಕ ಮತ್ತು ಸಾಹಿತ್ಯೋತ್ಸವವನ್ನು ಫೆ.27ರಿಂದ ಮಾರ್ಚ್‌ 3ರವರೆಗೆ ಆಯೋಜಿಸಲಾಗಿದೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದ್ದಾರೆ.

6ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 04 2025, 12:31 AM IST
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.6 ಮತ್ತು 7 ರಂದು ಎರಡು ದಿನಗಳ ಕಾಲ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಮಂಜುನಾಥ ತಿಳಿಸಿದರು.

ವಚನ ಸಾಹಿತ್ಯ ರಕ್ಷಕ ಶರಣ ಮಡಿವಾಳ ಮಾಚಿದೇವ

Feb 03 2025, 12:30 AM IST
12ನೇ ಶತಮಾನದಲ್ಲಿ ಶರಣರು ರಚಿಸಿದ ವಚನ ಸಾಹಿತ್ಯಗಳೇ ಇಂದಿನ ನಮ್ಮ ಸಂವಿಧಾನದ ಮೂಲ ಆಶಯಗಳಾಗಿವೆ. ಕಾನೂನಿನ ಮೂಲವು ವಚನ ಸಾಹಿತ್ಯ. ಅಲ್ಲದೇ, ಅಂದಿನ ಅನುಭವ ಮಂಟಪದಂತೆ ಇಂದಿನ ಸಂಸತ್ತು ಕೂಡ ರಚಿತವಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಉಡುಪಿ ತಾಲೂಕು ಘಟಕದ ‘ಉಡುಪಿ ಚಾವಡಿ’ ಅಭಿಯಾನ ಪ್ರಾರಂಭ

Feb 02 2025, 11:48 PM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಮ್ಯಾಕ್ಸ್ ಮೀಡಿಯಾ ಸಹಕಾರದಲ್ಲಿ ನಡೆಯುವ ನೂತನ ಅಭಿಯಾನ ‘ಉಡುಪಿ ಚಾವಡಿ’ ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ, ರಂಗ ನಿರ್ದೇಶಕ ಮಂಡ್ಯ ರಮೇಶ್ ಜ.31ರಂದು ಭಿತ್ತಿಪತ್ರ ಅನಾವರಣಗೊಳಿಸುವ ಮೂಲಕ ಚಾಲನೆ ನೀಡಿದರು.

ಸಾಹಿತ್ಯ ಇಲ್ಲದ ಇತಿಹಾಸ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ

Feb 02 2025, 01:01 AM IST
ಕರ್ನಾಟಕ ಸಾಹಿತ್ಯ ಅಕಾಡೆಮಿ, ರೋಟರಿ ಸಂಸ್ಥೆ, ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ರೋಟರಿ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಶಾಸನೋಕ್ತ ವೀರಗಲ್ಲುಗಳು ಕಾರ್ಯಕ್ರಮವನ್ನು ಸಾಹಿತಿ ಮಂಜುನಾಥ ಪ್ರಸನ್ನ ಉದ್ಘಾಟಿಸಿದರು.

ಚಿತ್ರದುರ್ಗದ ಶ್ರೀಗಳಿಗೆ ಯಾದಗಿರಿ ಶರಣ ಸಾಹಿತ್ಯ ಪರಿಷತ್‌ ಸನ್ಮಾನ

Feb 01 2025, 12:04 AM IST
Yadgir Sharan Sahitya Parishad felicitates the sages of Chitradurga

ಕನಕದಾಸರ ಸಾಹಿತ್ಯ ವಿಶ್ವಮಾನ್ಯವಾಗಿದೆ-ವಿದ್ಯೇಶತೀರ್ಥ ಸ್ವಾಮೀಜಿ

Feb 01 2025, 12:01 AM IST
ಕನಕದಾಸರ ಸಾಹಿತ್ಯ ವಿಶ್ವಮಾನ್ಯವಾಗಿದೆ. ಈ ಸಾಹಿತ್ಯಕ್ಕೆ ಯಾವುದೇ ಜಾತಿ- ಮತಗಳ ತಾರತಮ್ಯ ಮಾಡದೇ ಅದನ್ನು ಉಳಿಸಿ ಬೆಳೆಸಬೇಕು ಎಂದು ಉಡುಪಿ ಭಂಡಾರಕೇರಿ ಮಠದ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 96
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved