• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಗೀತ ಕ್ಷೇತ್ರದಲ್ಲಿ ಮಹತ್ವ ಪಡೆದ ದಾಸ ಸಾಹಿತ್ಯ: ರಾಘವೇಂದ್ರ ಆನವಟ್ಟಿ

Apr 15 2025, 12:54 AM IST
ಶಿರಸಿ ನಗರದ ಟಿಎಂಎಸ್ ಸಭಾಭವನದಲ್ಲಿ ಎರಡು ದಿನಗಳು ನಡೆದ ಸ್ಥಳೀಯ ಜನನಿ ಮ್ಯೂಸಿಕ್ ಸಂಸ್ಥೆಯ ಪ್ರಥಮ ಸ್ವರ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕ, ಅಂಕಣಕಾರ ರಾಘವೇಂದ್ರ ಆನವಟ್ಟಿ ಪಾಲ್ಗೊಂಡಿದ್ದರು. ಸಂಗೀತ ಕಛೇರಿ ನಡೆಯಿತು.

ಸಿಪಿಕೆ ಸಮಗ್ರ ಸಾಹಿತ್ಯ ಹೊರತರಬೇಕು

Apr 14 2025, 01:30 AM IST
ಅನೇಕ ಚಿತ್ರಗಳನ್ನು ಸೇರಿಸಿ ಒಂದು ಚಿತ್ರವನ್ನು ಮಾಡಿದರೆ ಅದನ್ನು ಕೊಲ್ಯಾಜ್ ಮಾದರಿಯ ಚಿತ್ರ ಎನ್ನುತ್ತಾರೆ

ಮನುಷ್ಯತ್ವವಿರದ ಕಲೆ, ಸಾಹಿತ್ಯ, ಸಂಸ್ಕೃತಿಗೆ ಅರ್ಥವಿಲ್ಲ

Apr 14 2025, 01:24 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕು. ಮನುಷ್ಯತ್ವ ಇರದ ಕಲೆ, ಸಾಹಿತ್ಯ, ಸಂಸ್ಕೃತಿ ಉತ್ಸವಗಳಿಗೆ ಅರ್ಥವಿಲ್ಲ. ದೇಶವೆಂದರೆ ಬರಿ ಮಣ್ಣಲ್ಲ, ಕುರ್ಚಿಯಲ್ಲ. ನಾವು ಜಾತಿ-ಧರ್ಮಗಳ ಮಧ್ಯವರ್ತಿಗಳಾಗದೇ ಸತ್ಯದ ಮಧ್ಯವರ್ತಿಗಳಾಗಬೇಕು ಎಂದು ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ ಅಭಿಪ್ರಾಯಪಟ್ಟರು.

ಮಕ್ಕಳಿಗೆ ವಿದ್ಯೆಯ ಜತೆ ಕಲೆ, ಸಾಹಿತ್ಯ, ನಾಟ್ಯವನ್ನು ಕಲಿಸಿ

Apr 14 2025, 01:20 AM IST
ಮಕ್ಕಳು ವೇದಿಕೆಯಲ್ಲಿ ನಾಟ್ಯ ಪ್ರದರ್ಶನ ನೀಡುವುದು ಸುಲಭವಲ್ಲ. ಮಕ್ಕಳು ಏನೇ ಮಾಡಿದರೂ ಚೆಂದ

ಉತ್ತಮ ಸಾಹಿತ್ಯ ಅಧ್ಯಯನದಿಂದ ರೋಗಮುಕ್ತಿ

Apr 13 2025, 02:08 AM IST
ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಉತ್ತಮ ಆರೋಗ್ಯ ಸಾಹಿತ್ಯದ ಪ್ರಭಾವ ಹಾಗೂ ವಿಶ್ವ ಹೋಮಿಯೋ ದಿನವನ್ನು ವೈದ್ಯ ಡಾ.ಗುರುಕಿರಣ್ ಉದ್ಘಾಟಿಸಿದರು.

ಸಾಹಿತ್ಯ ಸಂಗೀತ ಕಲೆಗಳ ತಾಯಿಬೇರು ಜಾನಪದ: ಬೆಳವಾಡಿ ಮಂಜುನಾಥ್

Apr 13 2025, 02:05 AM IST
ಅಜ್ಜಂಪುರಎಲ್ಲ ಸಾಹಿತ್ಯ ಸಂಗೀತ ಕಲೆಗಳ ತಾಯಿಬೇರು ಜಾನಪದವೇ ಆಗಿದೆ ಎಂದು ಜಾನಪದ ಸಾಹಿತಿ ಬೆಳವಾಡಿ ಮಂಜುನಾಥ್ ಅಭಿಪ್ರಾಯ ಪಟ್ಟರು.

ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಬಳ್ಳಾರಿಯಲ್ಲಿ ಸಿದ್ಧತಾ ಕಾರ್ಯ ಶುರು

Apr 12 2025, 12:51 AM IST
ಏ. 27ರಂದು ಸಂಡೂರು ತಾಲೂಕು ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಬಳಿ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಾಮಾನ್ಯಸಭೆ

ಸಂಘಟನೆ, ಸೇವೆಯಲ್ಲಿ ತೊಡಗಿದೆ ಕನ್ನಡ ಸಾಹಿತ್ಯ ಪರಿಷತ್ತು : ಸೂರಿ ಶ್ರೀನಿವಾಸ್

Apr 12 2025, 12:49 AM IST
ತರೀಕೆರೆಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಹೆಚ್ಚು ಕ್ರಿಯಾಶೀಲವಾಗಿ ಸಂಘಟನೆ ಮತ್ತು ಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಇಂದಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ಸಂಭ್ರಮ

Apr 12 2025, 12:45 AM IST
ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿ.ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸದ್ಧಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ.

ಜಾನಪದ ಸಾಹಿತ್ಯ ಅಧ್ಯಯನದ ಒಲವು ಬೆಳೆಸಿಕೊಳ್ಳಿ: ಡಾ.ಎಂ.ಬಿ.ಗಣಪತಿ

Apr 11 2025, 12:37 AM IST
ಆನವಟ್ಟಿ: ವಿದ್ಯಾರ್ಥಿಗಳು ಜಾನಪದ ಸಾಹಿತ್ಯ ಅಧ್ಯಯನದ ಒಲವು ಬೆಳೆಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ.ಎಂ.ಬಿ.ಗಣಪತಿ ಸಲಹೆ ನೀಡಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 109
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved