ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
10ನೇ ಕೊಪ್ಪಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
Mar 18 2025, 12:32 AM IST
ರಾಜ್ಯದಲ್ಲೆ ಮಾದರಿ ಎನ್ನುವಂತೆ ಕೊಪ್ಪಳ ತಾಲೂಕಿನ ಸಮ್ಮೇಳನವನ್ನ ಆಚರಿಸೋಣ, ಕನ್ನಡ ಕಟ್ಟುವ ಕೆಲಸಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಜನರಿಗೆ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.
ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಸಂಘಟನೆಗಳ ಸಹಕಾರ ಅಗತ್ಯ
Mar 17 2025, 12:31 AM IST
ದೊಡ್ಡಬಳ್ಳಾಪುರ: ತಾಲೂಕಿನ ಕನಸವಾಡಿಯಲ್ಲಿ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಿಗದಿಯಾಗಿದ್ದು, ಕನ್ನಡದ ಹಬ್ಬವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲ ಸಂಘ-ಸಂಸ್ಥೆಗಳ ಸಹಕಾರ ಅತ್ಯಗತ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದರು.
ಮಕ್ಕಳು ಸಾಹಿತ್ಯ, ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು: ಶ್ರೀನಿವಾಸ್
Mar 16 2025, 01:51 AM IST
ಶೃಂಗೇರಿ, ಇಂದಿನ ಆಧುನಿಕ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಎದುರಿಸ ಬೇಕಾಗುತ್ತದೆ. ಆದ್ದರಿಂದ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು. ಮಕ್ಕಳು ಸಾಹಿತ್ಯ, ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಮೆಣಸೆ ಗ್ರಾಮಪಂಚಾಯಿತಿ ಗ್ರಂಥಾಲಯದ ಗ್ರಂಥಪಾಲಕ ಶ್ರೀನಿವಾಸ್ ಹೇಳಿದರು.
ಜಾಗತೀಕರಣದಿಂದ ಕ್ಷೀಣಿಸಿದ ಸಾಹಿತ್ಯ
Mar 16 2025, 01:45 AM IST
ಜಾಗತೀಕರಣದಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಕ್ಷೀಣಿಸುತ್ತಿದೆ. ನಾಡು, ನುಡಿ, ಭಾಷೆ, ಸಂಸ್ಕೃತಿ, ಪರಂಪರೆ, ಜನ, ನೆಲದ ಬಗ್ಗೆ ಅಭಿಮಾನ ಇಲ್ಲದ ದಿನಗಳನ್ನು ನಾವು ನೋಡುತ್ತಿದ್ದೇವೆ.
ಮಕ್ಕಳ ಸಾಹಿತ್ಯ ಆಲೋಚನಾ ಶಕ್ತಿ ಬೆಳೆಸಲಿ: ಶಿವಲಿಂಗಪ್ಪ ಹಂದ್ಯಾಳ್
Mar 14 2025, 12:33 AM IST
ಮಕ್ಕಳ ಸಾಹಿತ್ಯ ಮಕ್ಕಳಿಗೆ ಸಂತೋಷ ನೀಡಬೇಕು. ಭಾಷೆ ಕಲಿಸಬೇಕು. ಆಲೋಚನಾ ಶಕ್ತಿ ಬೆಳೆಸಬೇಕು.
ಸಾವಿರಾರು ವರ್ಷ ಅಕ್ಷರ ರೂಪದಲ್ಲಿ ಉಳಿಯುವ ಜ್ಞಾನ ಭಂಡಾರ ಸಾಹಿತ್ಯ
Mar 13 2025, 12:49 AM IST
ಕಾದಂಬರಿ ಎಂಬುದು ಸಾವಿರಾರು ವರ್ಷಗಳ ಕಾಲ ಅಕ್ಷರ ರೂಪದಲ್ಲಿ ಉಳಿಯುವ ಜ್ಞಾನ ಭಂಡಾರ ಎಂದು ವಿಶ್ವ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಹೇಳಿದರು. ಯಾವುದೇ ಗ್ರಾಮವಾಗಲಿ ದೇಗುಲ ನಿರ್ಮಾಣ ಇಲ್ಲವೇ ಜೀರ್ಣೋದ್ಧಾರ ಕಾರ್ಯಕ್ಕೆ ಎಲ್ಲರೂ ಕೈಲಾದಷ್ಟು ದೇಣಿಗೆ ನೀಡಬೇಕು ಎಂದು ಕೋರಿದರು. ನನ್ನ ಈ ಎಲ್ಲ ಸಾಧನೆಗೆ ನನ್ನ ತಾಯಿಯೇ ಸ್ಫೂರ್ತಿ. ಇಂದು ನನಗೆ ಹುಟ್ಟೂರಿನಲ್ಲಿ ಪುರಸ್ಕಾರ ಸಿಗುತ್ತಿದ್ದು, ಇದನ್ನು ನನ್ನ ತಾಯಿಗೆ ಅರ್ಪಿಸುತ್ತೇನೆ ಎಂದರು.
ಜಾನಪದ ಸಾಹಿತ್ಯ ಈ ದೇಶದ ಆಸ್ತಿ: ಸುತ್ತೂರು ಶ್ರೀ
Mar 13 2025, 12:45 AM IST
ಜಾನಪದರು ಮತ್ತು ಜನಪದ ಸಾಹಿತ್ಯ ಈ ದೇಶದ ಆಸ್ತಿ, ಜನಪದರು ಪುಸ್ತಕವನ್ನು ನೋಡಿದವರಲ್ಲಾ. ತಮ್ಮ ಜೀವನದ ಘಟನೆಗಳನ್ನು ಹಾಡಾಗಿ ಹಾಡುವ ಮೂಲಕ ತಮ್ಮ ದುಃಖ ದುಮಾನಗಳನ್ನು ಹಾಡುಗಳ ಮೂಲಕ ಪರಿಚಯಿಸಿದ್ದಾರೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನುಡಿದರು.
ಡಾ.ಯಾಕೊಳ್ಳಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Mar 11 2025, 12:52 AM IST
ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ವೈ.ಎಂ. ಯಾಕೊಳ್ಳಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಮನೆ ಶುಭ ಸಮಾರಂಭಗಳಲ್ಲಿ ಸಾಹಿತ್ಯ ಕಾರ್ಯಕ್ರಮ ನಡೆಸಿ: ಕಣಿವೆ ವಿನಯ್
Mar 11 2025, 12:46 AM IST
ನರಸಿಂಹರಾಜಪುರ, ಮನೆಗಳಲ್ಲಿ ನಡೆಯುವ ಶುಭ ಕಾರ್ಯಗಳಲ್ಲಿ ಸಾಹಿತ್ಯಕ್ಕೆ ಸಂಬಂಧ ಪಟ್ಟ ಕಾರ್ಯಕ್ರಮ ನಡೆಸಿದರೆ ಮನೆಗೆ ಬಂದ ಬಂಧುಗಳಲ್ಲೂ ಸಾಹಿತ್ಯ ಅಭಿರುಚಿ, ಪುಸ್ತಕ ಪ್ರೇಮ ಬೆಳೆಯಲಿದೆ ಎಂದು ಕಣಿವೆಯ ನಾಗಚಂದ್ರ ಪ್ರತಿಷ್ಠಾನದ ಮುಖ್ಯಸ್ಥ
ಕನ್ನಡ ಸಾಹಿತ್ಯ, ವಚನಗಳು ಜನರ ಜ್ಞಾನ ಬೆಳಸುತ್ತಿವೆ
Mar 10 2025, 01:30 AM IST
ಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ವಿವಿಧ ಕ್ಷೇತ್ರ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
< previous
1
...
19
20
21
22
23
24
25
26
27
...
105
next >
More Trending News
Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್