• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು, ನಾಳೆ ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ

Jan 18 2025, 12:46 AM IST
ಮೈಸೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಚಿತ್ರದುರ್ಗದಲ್ಲಿ ಜ.18 ಮತ್ತು 19ರಂದು ಅಖಿಲ ಭಾರತ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾದ ಡಾ. ಬೆಲ್ದಾಳ ಸಿದ್ದರಾಮ ಶರಣರ ಸರ್ವಾಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಜನಪದರ ಜೀವನದ ಅಭಿವ್ಯಕ್ತಿ ಜಾನಪದ ಸಾಹಿತ್ಯ

Jan 17 2025, 12:48 AM IST
ಉತ್ತರ ಕರ್ನಾಟಕದ ಜಾನಪದ ಕಲಾವಿದರ ತವರು. ಆದರೆ, ಕಲಾವಿದರಿಗೆ ಸಿಗಬೇಕಾದ ಸೌಲಭ್ಯಗಳು ಸಿಗದಿರುವುದು ವಿಷಾದ. ಜಾನಪದ ಕಲಾ ಶ್ರೀಮಂತಿಕೆ ಉಳಿಯಬೇಕಾದರೆ ಸೌಲಭ್ಯ ನೀಡಬೇಕು.

ಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ

Jan 17 2025, 12:47 AM IST
ಬೆಂಗಳೂರಿನ ಮಲ್ಲೇಶ್ವರಂ ಕ್ಲೂನಿ ಕಾನ್ವೆಂಟ್ ಹೈಸ್ಕೂಲ್‌ನ ಬಿ.ಸಿ.ವೈನವಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರೆ, ಮಂಡ್ಯದ ಚಿನ್ಮಯಿ ವಿದ್ಯಾಸಂಸ್ಥೆಯ ಮೃಡಾನಿ ಎಸ್.ಪಾಟೀಲ್ ನಾಡಧ್ವಜಾರೋಹಣ ನೆರವೇರಿಸಿದ ಬಳಿಕ ವೇದಿಕೆ ಕಾರ್ಯಕ್ರಮ ಆರಂಭಗೊಂಡಿತು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ಧತೆ ಪೂರ್ಣ

Jan 17 2025, 12:46 AM IST
ಜಿಲ್ಲಾ ಸಮ್ಮೇಳನದಲ್ಲಿ ನಮ್ಮ ಪರಂಪರೆ ಹಾಗೂ ಸಂಸ್ಕೃತಿ ಪ್ರತಿಬಿಂಬವಾಗಲಿದ್ದು, ಕರ್ನಾಟಕ ಏಕೀಕರಣ ಸೇರಿದಂತೆ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ತಾಲೂಕು ನಮ್ಮದು ಎನ್ನುವ ಹೆಮ್ಮೆಯಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ

Jan 16 2025, 12:49 AM IST
ಜಕ್ಕಲಿ ಗ್ರಾಮ ಮಹಾತ್ಮರು ನಡೆದಾಡಿದ ನೆಲ ಇಲ್ಲಿಂದ ಕನ್ನಡ ಸಾಹಿತ್ಯ ಪರಿಷತ್ತಿನ ರಥ ಹಾಗೂ ಜ್ಯೋತಿ ಹೊರಡಲಿದ್ದು, ಅದಕ್ಕೆ ಸಕಲ ಸಿದ್ಧತೆ ಕೈಗೊಳ್ಳುವ ಮೂಲಕ ಮೆರವಣಿಗೆ ಸಾಗುವ ಮಾರ್ಗದಲ್ಲಿ ಸ್ವಚ್ಛತೆ ಹಾಗೂ ಯಾವುದೇ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು

ಇಂದಿನಿಂದ ಶರಣ ಸಾಹಿತ್ಯ ಸಮ್ಮೇಳನ

Jan 16 2025, 12:47 AM IST
ಶಿವಮೊಗ್ಗ: ಪರಮ ತಪಸ್ವಿ ಲಿಂಗೈಕ್ಯ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 113ನೇ ಪುಣ್ಯ ಸ್ಮರಣೋತ್ಸವ ಅನುಭಾವ ಸಮ್ಮೇಳನ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.16, 17 ಮತ್ತು 18 ರಂದು ನಗರದ ಶ್ರೀ ಬೆಕ್ಕಿನಕಲ್ಮಠದ ಶ್ರೀ ಗುರುಬಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮನ್ಮಹಾರಾಜ್ ನಿರಂಜನ ಜಗದ್ಗುರು ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು.

ಗುರಿ, ಸಾಧನೆಗೆ ದಾರಿ ತೋರುವುದೇ ಸಾಹಿತ್ಯ

Jan 16 2025, 12:46 AM IST
ರಾಮನಗರ: ಸಾಹಿತ್ಯ ಮತ್ತು ಬದುಕು ಎರಡೂ ಒಂದರೊಳಗೊಂದು ಬೆರೆತು ಅನುಭವದ ಮೂಸೆಯಲ್ಲಿ ಪರಿಪಕ್ವಗೊಂಡು ಹೊರಹೊಮ್ಮುವ ಸಂಜೀವಿನಿ. ಸಾಹಿತ್ಯವಿರದ ಬದುಕನ್ನು ಊಹಿಸಬಹುದು. ಆದರೆ ಬದುಕಿರದ ಸಾಹಿತ್ಯ ಇರಲಾರದು. ಬುದ್ಧಿಗೆ ಪ್ರೇರಣೆ, ಮನಸ್ಸಿಗೆ ರಂಜನೆ, ಗುರಿ ಸಾಧನೆಗೆ ದಾರಿ ತೋರುವುದೇ ಸಾಹಿತ್ಯ ಎಂದು ಹಾಸ್ಯ ಸಾಹಿತಿ ವೈ.ವಿ. ಗುಂಡೂರಾವ್ ಹೇಳಿದರು.

ಪರಿಶುದ್ಧ ಹೃದಯದಿಂದ ಮಾತ್ರ ಶ್ರೇಷ್ಠ ಸಾಹಿತ್ಯ

Jan 15 2025, 12:48 AM IST
ಪರಿಶುದ್ಧ ಹೃದಯದಿಂದ ಮಾತ್ರ ಶ್ರೇಷ್ಠ ಸಾಹಿತ್ಯ ಹೊರಹೊಮ್ಮುತ್ತದೆ ಎಂದು ಪತ್ರಕರ್ತ ಈಶ್ಚರ ಹೋಟಿ ಹೇಳಿದರು.

ಪ್ರಥಮ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಸರಗೂರು

Jan 14 2025, 01:00 AM IST
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ ಎಚ್.ಡಿ. ಕೋಟೆ, ಸರಗೂರು ಹಾಗೂ ಮೈಸೂರು ಜಿಲ್ಲೆಯಲ್ಲಿ ಹೆಚ್ಚು ಸಾಹಿತ್ಯ ಸಮ್ಮೇಳನಗಳು, ಕನ್ನಡ ವಿಚಾರಗೋಷ್ಠಿಗಳು, ಸಾಹಿತ್ಯ ಕಮ್ಮಟಗಳು, ತರಬೇತಿ ಶಿಬಿರಗಳು ಹೀಗೆ ತಮ್ಮದೇ ರೀತಿಯಲ್ಲಿ ಕನ್ನಡವನ್ನು ಕಟ್ಟಿ ಬೆಳೆಸಿರುವ ಹಾಗೂ ಸಾಹಿತಿಯಾಗಿಯೂ ಹಲವು ಕೃತಿಗಳನ್ನು ರಚಿಸಿರುವ ಡಾ.ವೈ.ಡಿ.ರಾಜಣ್ಣ.

ಪ್ರತಿಯೊಬ್ಬರೂ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು-ಸ್ವಾಮೀಜಿ

Jan 13 2025, 12:45 AM IST
ನಮ್ಮ ಹೃದಯ ಕನ್ನಡಕ್ಕಾಗಿ ಮಿಡಿಯಬೇಕು. ಪ್ರತಿಯೊಬ್ಬರು ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳುವ ಜತೆಗೆ ನಮ್ಮ ಸಂತತಿಗೂ ಅದನ್ನು ಪರಿಪಾಠವಾಗಿಸಬೇಕು ಎಂದು ರಟ್ಟೀಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 96
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved