• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ರಿ ತಾಲೂಕು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ ಪಿ.ಜಯಲಕ್ಷ್ಮಿ

Jan 07 2025, 12:30 AM IST
ಹೆಬ್ರಿಯ ಶಿವಪುರದಲ್ಲಿ ಫೆ.16ರಂದು ನಡೆಯುವ ಹೆಬ್ರಿ ತಾಲೂಕು ಐದನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಲೇಖಕಿ ಪಿ.ಜಯಲಕ್ಷ್ಮಿ ಅಭಯ ಕುಮಾರ್ (ಅಭಯ ಲಕ್ಷ್ಮಿ) ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಶಿವಪುರದಲ್ಲಿ ನಡೆದ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾರ್ಗದರ್ಶನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

17ರಂದು ಸರಗೂರು ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

Jan 07 2025, 12:16 AM IST
ಸರಗೂರು ತಾಲೂಕು ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ ನೇತೃತ್ವದಲ್ಲಿ ವ್ಯವಸ್ಥೆ ಗಳು ಭರದಿಂದ ಸಾಗಿದ್ದು, ಸಮ್ಮೇಳನ ಎಲ್ಲ ರೀತಿಯಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಜರುಗಲಿದ್ದು, ಶಾಸಕ ಅನಿಲ್ ಚಿಕ್ಕಮಾದು ಅವರು ಹೆಚ್ಚು ಆಸಕ್ತಿ ಯಿಂದ ಸಮ್ಮೇಳನದ ಯಶಸ್ಸಿಗೆ ಸಹಕಾರ ನೀಡುತ್ತಿದ್ದಾರೆ.

ತಾಲೂಕು ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ ಜೀವರಾಜ ಛತ್ರದ ಆಯ್ಕೆ

Jan 06 2025, 01:02 AM IST
ಬ್ಯಾಡಗಿ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಶಿಕ್ಷಕ ಹಾಗೂ ಸಾಹಿತಿ ಜೀವರಾಜ ಛತ್ರದ ಅವರ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಘೋಷಿಸಿದರು.

ನಾಳೆ ಭಟ್ಕಳ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ: ಗಂಗಾಧರ ನಾಯ್ಕ

Jan 06 2025, 01:02 AM IST
ಶಿರಾಲಿಯ ಸಾಹಿತಿ ನಾರಾಯಣ ಯಾಜಿ ಅವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.

ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಾಹಿತ್ಯ ಕಾರ್ಯಕ್ರಮಗಳು

Jan 06 2025, 01:01 AM IST
ಕಾಲೇಜಿನ ಪ್ರಾಂಶುಪಾಲ ಡಾ. ಶಂಕರಮೂರ್ತಿ ಎಚ್.ಕೆ. ಮಾತನಾಡಿ, ಇದು ಕಾಲೇಜಿನ ಚೊಚ್ಚಲ ವಾರ್ಷಿಕ ಸಂಚಿಕೆ ಎನ್ನುವುದು ಹೆಮ್ಮೆಯ ವಿಚಾರ. ಸ್ವಾಮಿ ವಿವೇಕಾನಂದರರಿಗೆ ಪ್ರಿಯವಾದ ಪದ ‘ಉತ್ತುಂಗ’. ವಿವಿಧ ಶೀರ್ಷಿಕೆಗಳ ಕುರಿತು ಯೋಚಿಸಿ ಕೊನೆಗೆ ಆಯ್ಕೆ ಮಾಡಿದ ಹೆಸರು ಇದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತುಂಗ ಸ್ಥಾನದಲ್ಲಿದಲ್ಲಿರುವ ನಮ್ಮ ಸಂಸ್ಥೆಗೆ ಈ ಶೀರ್ಷಿಕೆ ಸೂಕ್ತವಾಗಿದೆ ಎಂದರು.

ಕವಿ ಪುತಿನರ ಸಾಹಿತ್ಯ ಹಾಗೂ ಹೆಸರು ಪ್ರಚಾರ: ಪ್ರೊ.ಕೃಷ್ಣೇಗೌಡ

Jan 06 2025, 01:00 AM IST
ಬದುಕು ಲಘುವಾಗಿರಬೇಕು ಎಂಬ ಅವರ ಕಾವ್ಯ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಹಸನಾಗುತ್ತದೆ. ಅವರ ಆಧ್ಯಾತ್ಮಿಕ ಹಾಗೂ ವೈಚಾರಿಕ ಚಿಂತನೆಗಳು ರಸಮಯ ಕಾವ್ಯಸ್ವರೂಪ ಪಡೆದುಕೊಂಡಿವೆ. ಹೀಗಾಗಿ ಅವರ ವಿಚಾರಧಾರೆಗಳು ಸಮಾಜಮುಖಿಯಾಗಿದ್ದು ಬೆಳವಣಿಗೆಗೆ ಪೂರಕವಾಗಿದೆ.

ವಚನ ಸಾಹಿತ್ಯ ಕೃತಿ ಓದುವುದು ಅಗತ್ಯ: ಸುತ್ತೂರು ಶ್ರೀ

Jan 05 2025, 01:30 AM IST
‘ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಅನುಸಂಧಾನ’ ವಿಷಯದ ಬಗ್ಗೆ ಚಿಂತನ ಗೋಷ್ಠಿಯಲ್ಲಿ ಡಾ. ವರದರಾಜ ಚಂದ್ರಗಿರಿ ವಿಷಯ ಮಂಡಿಸಿದರು. ‘ತುಳುನಾಡಿನಲ್ಲಿ ವೀರಶೈವ ಪರಂಪರೆ ಒಂದು ಐತಿಹಾಸಿಕ ನೋಟ’ ವಿಷಯದ ಬಗ್ಗೆ ಡಾ. ಪುಂಡಿಕಾೖ ಗಣಪತಿ ಭಟ್‌ ಮಾತನಾಡಿದರು. ‘ವಚನ ಸಾಹಿತ್ಯ ಅವಲೋಕನ’ ಗೋಷ್ಠಿ ಉಪನ್ಯಾಸಕ ರಘು ಇಡ್ಕಿದು ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ ವಚನ ಗಾನ ವೈಭವ ನಡೆಯಿತು.

ಸಾಹಿತ್ಯ ಸಮ್ಮೇಳನ ಸ್ವಾಭಿಮಾನದ ಪ್ರತೀಕ: ಶಾಸಕ ದೊಡ್ಡನಗೌಡ ಪಾಟೀಲ

Jan 04 2025, 12:34 AM IST
ಕುಷ್ಟಗಿ ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಕುಷ್ಟಗಿ ತಾಲೂಕಿನ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಲಾಯಿತು.

ಜ.10, 11ರಂದು ಹಿರೇಕೆರೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Jan 02 2025, 12:33 AM IST
ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಿರೇಕೆರೂರು ಪಟ್ಟಣದ ಪೊಲೀಸ್ ಮೈದಾನದಲ್ಲಿ ಜ. ೧೦ ಹಾಗೂ ೧೧ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು. ಬುಧವಾರ ಅವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕುವೆಂಪು: ಸಜ್ಜನ

Jan 02 2025, 12:31 AM IST
ಕುವೆಂಪು ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮೂಲಕ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ್ದಾರೆ
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 96
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved