• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನಸ್ಸನ್ನು ಪ್ರಫುಲ್ಲಗೊಳಿಸುವ ಕಲೆ, ಸಾಹಿತ್ಯ: ಸೂರಿ ಶ್ರೀನಿವಾಸ್

May 25 2025, 01:12 AM IST
ತರೀಕೆರೆ, ಕಲೆ, ಸಾಹಿತ್ಯ ಮತ್ತು ಸಂಗೀತ ಎಲ್ಲರ ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಗೋರುಚಗೆ ಮೂಜಗಂ ಸಾಹಿತ್ಯ ಪ್ರಶಸ್ತಿ

May 24 2025, 12:12 AM IST
ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಗುರುತಿಸಿ ಮೂರುಸಾವಿರ ಮಠದಿಂದ ನೀಡಲಾಗುವ ಡಾ.ಮೂ.ಜ.ಗಂ ಸಾಹಿತ್ಯ ಪ್ರಶಸ್ತಿ

ಮಾನವೀಯ ಮೌಲ್ಯಗಳಿಂದಲೇ ಜನಪದ ಸಾಹಿತ್ಯ ಜೀವಂತ: ಎಸ್.ಎ.ಮುರಳೀಧರ್

May 23 2025, 11:50 PM IST
ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಸಭಾಂಗಣದಲ್ಲಿ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ಘಟಕದಿಂದ ಜನಪದ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಜೀವನಾನುಭವಗಳ ವಿನಿಮಯವೇ ಪ್ರವಾಸ ಸಾಹಿತ್ಯ: ವ್ಯಾಸ ದೇಶಪಾಂಡೆ

May 23 2025, 12:12 AM IST
ಪ್ರವಾಸ ಕಥನಕ್ಕೆ ಶತಮಾನಗಳ ಇತಿಹಾಸವಿದೆ. ಪ್ರವಾಸಿ ಸಾಹಿತ್ಯಕ್ಕೆ ತನ್ನದೇ ಆದ ವೈಶಿಷ್ಟ್ಯತೆಗಳಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ವಿಚಾರಗಳು ವಿಶ್ವಮಟ್ಟದಲ್ಲಿ ಚರ್ಚೆ: ಡಾ.ಚಂದ್ರಶೇಖರ ಕಂಬಾರ

May 21 2025, 12:20 AM IST
ಕೇಂದ್ರ ಸಾಹಿತ್ಯ ಅಕಾಡಮಿಯಲ್ಲಿ ಚರ್ಚೆಯಾಗಿ ತೀರ್ಮಾನಗೊಳ್ಳುವಂತಹ ವಿಷಯ, ವಿಚಾರಗಳನ್ನು ಪ್ರಪಂಚದ ಎಲ್ಲಾ ಅಕಾಡಮಿಗಳು ಗಮನಿಸುತ್ತವೆ. ಜತೆಗೆ ಚರ್ಚಿಸುತ್ತವೆ. ಹಾಗಾಗಿ ಇಲ್ಲಿ ಸದಸ್ಯರಾದವರಿಗೆ ಜವಾಬ್ದಾರಿ ಹೆಚ್ಚಾಗಿರುತ್ತದೆ. ಜತೆಗೆ ತಾವು ಮಾತನಾಡುವಾಗ ಬಹಳ ಎಚ್ಚರಿಕೆಯಿಂದ ಮಾತನಾಡಬೇಕಾಗಿರುತ್ತೆ.

27, 28 ರಂದು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ

May 21 2025, 12:01 AM IST
ಮೇ 27ರಂದು ಬೆಳಗ್ಗೆ 9.15 ಕ್ಕೆ ನಗರದ ಅಂಬೇಡ್ಕರ್ ಭವನದಿಂದ ಸಮ್ಮೇಳನಾಧ್ಯಕ್ಷ ಗೋಪಾಲಗೌಡ ಕಲ್ವಮಂಜಲಿಯವರನ್ನು ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡದ ಜೈಕಾರ ಹಾಗೂ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಯಲಿದೆ ,ಅಂಬೇಡ್ಕರ್ ವೃತ್ತದ ಮುಖಾಂತರ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲಾಗುವುದು

ಸಂಗೀತ-ಸಾಹಿತ್ಯ ಭಾರತೀಯ ಸಂಸ್ಕೃತಿ ಅವಿಭಾಜ್ಯ ಅಂಗ: ಹಿರೇಮಗಳೂರು ಕಣ್ಣನ್

May 20 2025, 01:16 AM IST
ಚಿಕ್ಕಮಗಳೂರು, ಸಂಗೀತ, ಸಾಹಿತ್ಯ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಹೇಳಿದರು.

ಸಾಹಿತ್ಯ ಕ್ಷೇತ್ರಕ್ಕೆ ಡಾ.ಮೌನಿ ಕೊಡುಗೆ ಸ್ಮರಣೀಯ

May 19 2025, 12:29 AM IST
ಡಾ.ಮೌನಿ ಯವರಿಗೆ ಸಾಹಿತ್ಯದ ಆಸಕ್ತಿ ಬಹಳ ಇತ್ತು. ವೈದ್ಯಕೀಯ ವೃತ್ತಿಯೊಂದಿಗೆ ಬಿಡುವಿನ ವೇಳೆಯಲ್ಲಿ ಪ್ರವೃತ್ತಿಯಾಗಿ ಸಾಹಿತ್ಯದ ಪ್ರಕಾರಗಳನ್ನು ಗುರುತಿಸುವಲ್ಲಿ ಮಾಡಿದ ಸಾಧನೆ ಶ್ಲಾಘನೀಯ. ಜೊತೆಗೆ ಇರುವವರನ್ನು ಬೆಳೆಸುವ ಒಳ್ಳೆಯ ಗುಣದ ವ್ಯಕ್ತಿತ್ವವನ್ನು ಪಡೆದಿದ್ದರು. ಯುವಕರು ಬೆಳೆಯಲು ಪ್ರೋತ್ಸಾಹಿಸುತ್ತಿದ್ದರು.

ಚಕೋರ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮಗಳು ಎಲ್ಲೆಡೆ ಪಸರಿಸಲಿ-ಸುಧಾ

May 18 2025, 11:46 PM IST
ಕನ್ನಡ ಸಾಹಿತ್ಯ ಲೋಕಕ್ಕೆ ಜಿಲ್ಲೆಯು ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀದಿದೆ. ಅಂತಹ ಭವ್ಯ ಪರಂಪರೆಯ ಇತಿಹಾಸವನ್ನು ಅವಲೋಕನ ಮಾಡಿ ಅದನ್ನು ಇನ್ನಷ್ಟು ಪ್ರಸಾರ ಮಾಡುವ ಕೆಲಸವನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರಿನ ಚಕೋರ ಸಾಹಿತ್ಯ ವಿಚಾರ ವೇದಿಕೆ ಗದಗ ಇದರ ವತಿಯಿಂದ ಗದಗ ಜಿಲ್ಲೆಯ ಎಲ್ಲೆಡೆ ಪಸರಿಸುವ ಕಾರ್ಯ ನಿರಂತರ ನಡೆಯುವಂತಾಗಲಿ ಎಂದು ಸಾಹಿತಿ ಸುಧಾ ಹುಚ್ಚಣ್ಣವರ ಹೇಳಿದರು.

ಕಾರಂತರ ಸಾಹಿತ್ಯ ಅಧ್ಯಯನ ಕರಾವಳಿ ಜನಪದದ ಪ್ರತಿಬಿಂಬ: ಪ್ರೊ.ಕೃಷ್ಣಯ್ಯ

May 17 2025, 02:34 AM IST
ಗುರುವಾರ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಕೋಟ ಶಿವರಾಮ ಕಾರಂತ ಟ್ರಸ್ಟ್ ಹಾಗೂ ಡಾ. ಜಿ ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಶಿವರಾಮ ಕಾರಂತರ ಬರಹ ಮತ್ತು ಜಾನಪದ ಅಧ್ಯಯನ ಶಿಬಿರ ನೆರವೇರಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 96
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved