ಕನ್ನಡ ಸಾಹಿತ್ಯ, ಸಂಸ್ಕೃತಿಗೆ ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ
Sep 28 2025, 02:00 AM ISTವಿಶ್ವೇಶ್ವರಯ್ಯನವರು ಬಾಲ್ಯದಿಂದಲೂ ಪ್ರತಿಭಾವಂತರು ಬ್ರಿಟಿಷ್ ಸರ್ಕಾರದಲ್ಲಿ ತಮ್ಮ ಸೇವೆಯನ್ನು ಪ್ರಾರಂಭಿಸಿ ವಿಶ್ವದಲ್ಲಿಯೇ ಮೊಟ್ಟಮೊದಲನೇ ಪೇಟೆಂಟ್ ಪಡೆದ ಎಂಜಿನೀಯರರು ಆಗಿದ್ದರು. ಪುಣೆಯ ಖಡಕವಾಸ್ಲಾ ಆಣೆಕಟ್ಟು, ಲೆಗ್ರಾ ಆಣೆಕಟ್ಟು ಮತ್ತು ಕೆಆರ್ಎಸ್ಗಳಿಗೆ ತನ್ನಷ್ಟಕ್ಕೆ ತಾನೇ ತೆಗೆದುಕೊಳ್ಳುವ ಮತ್ತು ಮುಚ್ಚುವ ಗೇಟುಗಳನ್ನು ತಯಾರಿಸಿದರು.