• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಹೊಸತನಗಳು

Dec 19 2024, 12:32 AM IST
6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರಷ್‌, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್‌ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ

Dec 19 2024, 12:31 AM IST
ಜಿಲ್ಲೆಯ 7 ತಾಲೂಕು ಸೇರಿದಂತೆ ಹೊರ ಜಿಲ್ಲೆಗಳಿಂದ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಗೆ ನೆರವಾಗಲು ಬಸ್ ವ್ಯವಸ್ಥೆ ಮಾಡಲಾಗಿದೆ.

ಸಾಹಿತ್ಯ ಕ್ಷೇತ್ರದಲ್ಲಿ ಯುವ ಪ್ರತಿಭೆಗಳ ತಾಕತ್ತು ಅಗಾಧ

Dec 19 2024, 12:30 AM IST
ಸಾಗರ: ಸಾಹಿತ್ಯ ಕ್ಷೇತ್ರದಲ್ಲಿ ಯುವ ಪ್ರತಿಭೆಗಳ ತಾಕತ್ತು ಅಗಾಧವಾಗಿದೆ. ಇದನ್ನು ನೋಡಿದರೆ ಹಿರಿಯರು ಜಾಗ ಬಿಟ್ಟುಕೊಡುವ ಕಾಲ ಬಂದಿದೆ ಎಂದು ಖ್ಯಾತ ಕಾದಂಬರಿಕಾರ ಗಜಾನನ ಶರ್ಮ ಹುಕ್ಲಕೈ ಅಭಿಪ್ರಾಯಪಟ್ಟರು.

ಭಾವನೆಗಳಿಗೆ ಜೀವ ತುಂಬುವ ಸಾಹಿತ್ಯ: ಟಿ.ಎಂ. ರಾಜಶೇಖರ

Dec 18 2024, 12:47 AM IST
ಹರಪನಹಳ್ಳಿ ಪಟ್ಟಣದ ಟಿಎಂಎಇಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕರ್ಣ ಪ್ರಕಾಶನ ಹಾಗೂ ಟಿಎಂಎಇಎಸ್ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಗುರುಬಸವರಾಜ ಶಿವನಗೌಡ್ರು ರಚಿತ 'ಮನದ ಕಲ್ಪನೆ ಕರದ ಕಾರ್ಯ' ಪುಸ್ತಕ ಬಿಡುಗಡೆಗೊಳಿಸಲಾಯಿತು.

ಸಾಹಿತ್ಯ ಸಮ್ಮೇಳನ: ಕನ್ನಡಕ್ಕಾಗಿ ಓಟ ಮ್ಯಾರಥಾನ್‌ಗೆ ಚಿತ್ರ ತಾರೆಯರ ಮೆರಗು

Dec 18 2024, 12:46 AM IST
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಂಗಳವಾರ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡುವ ವೇಳೆ ನಟರಾದ ನೀನಾಸಂ ಸತೀಶ್, ಡಾಲಿ ಧನಂಜಯ್, ಚಿತ್ರನಟಿ ಸಪ್ತಮಿಗೌಡ, ನಟ ಸಚ್ಚಿನ್ ಚಲುವರಾಯಸ್ವಾಮಿ ಸೇರಿ ಹಲವರು ಓಟದಲ್ಲಿ ಭಾಗವಹಿಸಿದವರಿಗೆ ಉತ್ಸಾಹ ತುಂಬಿ ಕನ್ನಡ ಭಾಷೆ ಉಳಿವಿನ ಬಗ್ಗೆ ಮಾತುಗಳನ್ನಾಡಿದರು.

ಶರಣ ಸಾಹಿತ್ಯ ಹೆಚ್ಚು ಪ್ರಸಾರವಾಗಲಿ

Dec 18 2024, 12:46 AM IST
ಗದಗ ಜಿಲ್ಲೆ, ಎಲ್ಲ ತಾಲೂಕು, ಕ್ರಿಯಾಶೀಲ ಚಟುವಟಿಕೆಗಳು ನಡೆಯಬೇಕು ಹಾಗೂ ತಮ್ಮೆಲ್ಲರ ಸಹಾಯ ಸಹಕಾರದ ಮೂಲಕ ಸೇವಾ ಮನೋಭಾವನೆಯಿಂದ ಕಾರ್ಯಪ್ರವೃತ್ತನಾಗುತ್ತೇನೆ

ಜ.17 ರಂದು ಸರಗೂರು ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನ ಆಯೋಜನೆ

Dec 18 2024, 12:45 AM IST
ಜ. 17ರಂದು ಬೆಳಗ್ಗೆ 9 ರಿಂದ 10.30ರವರೆಗೆ ಮೆರವಣಿಗೆ ಇರಲಿದೆ. ನಂತರ 11.30 ರಿಂದ 12.30 ರವರೆಗೆ ವೇದಿಕೆ ಕಾರ್ಯಕ್ರಮ,

ಸಾಹಿತ್ಯ ಸಮ್ಮೇಳನದ ವಿಶೇಷ ಉಪನ್ಯಾಸಕ್ಕೆ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಆಯ್ಕೆ

Dec 18 2024, 12:45 AM IST
ಮಂಡ್ಯದಲ್ಲಿ 29ರಿಂದ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷ ಉಪನ್ಯಾಸಕರಾಗಿ ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ ಆಯ್ಕೆಯಾಗಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಮೈಸೂರು ದಸರಾ ರೀತಿ ಲೈಟಿಂಗ್‌! 15-20 ಕಿ.ಮೀ. ವ್ಯಾಪ್ತಿಯಲ್ಲಿ ಬಣ್ಣ ಬಣ್ಣದ ದೀಪಾಲಂಕಾರ

Dec 17 2024, 11:41 AM IST

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ದಸರಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಜನಪದ ಸಾಹಿತ್ಯ ಜನತೆಗೆ ಮುಟ್ಟುವಂತಾಗಲಿ: ಅನ್ನದಾನೀಶ್ವರ ಸ್ವಾಮೀಜಿ

Dec 17 2024, 01:01 AM IST
ತಾಯಿ ಸ್ವರೂಪದಲ್ಲಿ ಬೆಳೆದು ಬಂದಿರುವ ಜನಪದ ಸಾಹಿತ್ಯ ಬೆಳೆಯುವಂತಾಗಬೇಕು. ಕಾಲ ಎಷ್ಟೇ ಬದಲಾದರೂ ಜನಪದಕ್ಕೆ ಮಾತ್ರ ಇಂದು, ಮುಂದು ಎಂದೆಂದಿಗೂ ತನ್ನದೇ ಆದ ಬೆಲೆ ಇದ್ದೇ ಇರುತ್ತದೆ. ಅದನ್ನು ಉಳಿಸಿ, ಬೆಳೆಸಬೇಕು ಎಂದು ಜ. ನಾಡೋಜ ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 96
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved