• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುಟುಕು ಸಾಹಿತ್ಯ ಅಧ್ಯಯನ ಮಾಡಿ: ಅರುಣಾ ನರೇಂದ್ರ ಸಲಹೆ

Dec 17 2024, 01:01 AM IST
ನಾಡಿನ ಅನೇಕ ಕವಿಗಳು ಚುಟುಕು ಸಾಹಿತ್ಯ ರಚನೆಯಲ್ಲಿ ತೊಡಗಿ, ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬೇಕೇ ಬೇಕು: ಕನ್ನಡ ಪಕ್ಷ ಆಗ್ರಹ

Dec 17 2024, 12:47 AM IST
ಮಂಡ್ಯ ಜಿಲ್ಲೆ ವಿಶೇಷವಾಗಿ ನಾಟಿ ಕೋಳಿ ಸಾರು ಮತ್ತು ರಾಗಿ ಮುದ್ದೆಗೆ ಹೆಸರಾಗಿದೆ. ಸಮ್ಮೇಳನಗಳಲ್ಲಿ ಸ್ಥಳೀಯ ತಿಂಡಿ ವಿಶೇಷಗಳನ್ನು ಆದರಿಸುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ.

ಸಾಹಿತ್ಯ ಸಮ್ಮೇಳನದಲ್ಲೇ ಮಂಡ್ಯ ಆಸ್ಮಿತೆಗೆ ಧಕ್ಕೆ!!! ಬಾಡೂಟ ಇಲ್ಲ ಎಂದಿದ್ದಕ್ಕೆ ಕೋಳಿಗಳು ಫುಲ್‌ ಖುಷ್‌

Dec 16 2024, 11:57 AM IST

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರಂಭಕ್ಕೆ ಮುನ್ನವೇ ಚರ್ಚಾಗೋಷ್ಠಿ ಆರಂಭವಾಗಿದೆ. ಬಾಡೂಟ ಕುರಿತ ಬೇಕು? ಬೇಡಗಳೇ ಚರ್ಚೆಯ ಪ್ರಧಾನ ವಿಷಯ ಎಂಬುದು ಈ ಬಾರಿಯ ವಿಶೇಷ.

ಮೂಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳ ಪದಗ್ರಹಣ

Dec 16 2024, 12:50 AM IST
ಕಿನ್ನಿಗೋಳಿಯ ನೇಕಾರ ಸೌಧದ ಸಭಾಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭ ನೆರವೇರಿತು.

ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ‘ಪೊಲೀಸ್‌ ಬ್ಯಾಂಡ್‌’ ಮೆರುಗು

Dec 16 2024, 12:49 AM IST
ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಪ್ರಮುಖ ಆಕರ್ಷಣೆಯಾಗಲಿದೆ.

ಸಾಹಿತ್ಯ ಸಮ್ಮೇಳನ ಪ್ರಚಾರಕ್ಕಾಗಿ ದ್ವಿಚಕ್ರ ವಾಹನಗಳ ಜಾಥಾ

Dec 16 2024, 12:47 AM IST
ಕನ್ನಡ ಪ್ರಜ್ಞೆ, ಕನ್ನಡ ಪ್ರೇಮ ಪ್ರತಿಯೊಬ್ಬರಲ್ಲಿಯೂ ಜಾಗೃತವಾಗಿ ಎಲ್ಲರೂ ಸಮ್ಮೇಳನದಲ್ಲಿ ಭಾಗವಹಿಸಬೇಕು. ಜನರಲ್ಲಿ ಜಾಗೃತಿ ಮೂಡಿಸಲು ಮೋಟಾರ್ ಬೈಕ್ ಜಾಥಾವನ್ನು ಆಯೋಜಿಸಲಾಗಿದೆ.

20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 16 2024, 12:45 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಇದೇ ಡಿ. 20, 21, 22ರಂದು ಮಂಡ್ಯದಲ್ಲಿ ನಡೆಯಲಿದೆ. ವಿವಿಧ ವಿಚಾರ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಭವ್ಯ ಸ್ವಾಗತ

Dec 15 2024, 02:04 AM IST
ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಗಮಂಗಲದಿಂದ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸಿದ ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಮಂಡ್ಯ ನಗರದಲ್ಲಿ ನಡೆಯಲಿರುವ ಅಕ್ಷರ ಜಾತ್ರೆಯಲ್ಲಿ ತಾಲೂಕಿನ ಜನತೆ ಸೇರಿದಂತೆ ಯುವಜನರು ಹಾಗೂ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು.

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವಿಶೇಷ ರಥ!

Dec 15 2024, 02:03 AM IST

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು ದಿನಗಣನೆ ಆರಂಭವಾಗಿದ್ದು. ಸಮ್ಮೇಳನಾಧ್ಯಕ್ಷರಿಗೆ ನಾಲ್ಕು ಲಕ್ಷ ರು. ವೆಚ್ಚದಲ್ಲಿ ವಿಶೇಷ ರಥವೊಂದು ನಿರ್ಮಾಣವಾಗುತ್ತಿದೆ. 

ಮೇಲುಕೋಟೆ ಧಾರ್ಮಿಕ ಕ್ಷೇತ್ರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಚ್ಚಳಿಯದ ಕೊಡುಗೆ ನೀಡಿದೆ: ವಿ.ವೆಂಕಟರಾಮೇಗೌಡ

Dec 15 2024, 02:02 AM IST
ನಮ್ಮೂರಿನ ಕನ್ನಡ ಪತ್ರಿಕಾ ಲೋಕದ ದಿಗ್ಗಜ ಖಾದ್ರಿ ಶಾಮಣ್ಣ ಸಹ ಸೇವೆ ಮಾಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಇಂತಹ ಪ್ರಾತಸ್ಮರಣೀಯರನ್ನು ನೆನೆಯುವ ಕಾರ್ಯ ನಡೆಯಬೇಕು. ಇಲ್ಲಿನ ಶತಮಾನದ ಸರ್ಕಾರಿ ಪ್ರಾಥಮಿಕ ಶಾಲೆ, ಸಂಸ್ಕೃತ ಮಹಾ ಪಾಠ ಶಾಲೆ ಗ್ರಂಥಾಲಯಗಳಿವೆ. ಅವುಗಳ ಬಲವರ್ಧನೆಯಾಗಬೇಕಾದ ಅಗತ್ಯವಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 96
  • next >

More Trending News

Top Stories
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಇನ್ನು ಎಐ ಹಾಜರಾತಿ ಸ್ಕೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved