• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬರೂ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು-ಸ್ವಾಮೀಜಿ

Jan 13 2025, 12:45 AM IST
ನಮ್ಮ ಹೃದಯ ಕನ್ನಡಕ್ಕಾಗಿ ಮಿಡಿಯಬೇಕು. ಪ್ರತಿಯೊಬ್ಬರು ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳುವ ಜತೆಗೆ ನಮ್ಮ ಸಂತತಿಗೂ ಅದನ್ನು ಪರಿಪಾಠವಾಗಿಸಬೇಕು ಎಂದು ರಟ್ಟೀಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಾಹಿತ್ಯ, ಸಂಸ್ಕೃತಿ ತಿಳಿಸುವ ಸಮ್ಮೇಳನವಾಗಲಿ

Jan 13 2025, 12:45 AM IST
ಸಾಹಿತ್ಯ ಸಮ್ಮೇಳನದ ಮೂಲಕ ಜನಸಾಮಾನ್ಯರಿಗೂ ಸಹ ಜಿಲ್ಲೆಯ ಸಾಹಿತ್ಯ ಸಂಸ್ಕೃತಿಯ ಪರಿಚಯ ಅರಿವು ಆಗಬೇಕು

ಮಾಧ್ಯಮ ಮತ್ತು ಸಾಹಿತ್ಯ ಈಗ ವಾಸ್ತವ ಜಗತ್ತಿನಿಂದ ಡಿಜಿಟಲ್‌ ಯುಗಕ್ಕೆ ಪರಿವರ್ತನೆಗೊಂಡಿದೆ : ರವಿ ಹೆಗಡೆ

Jan 12 2025, 09:59 AM IST

ಮಾಧ್ಯಮ ಮತ್ತು ಸಾಹಿತ್ಯ ಈಗ ವಾಸ್ತವ ಜಗತ್ತಿನಿಂದ ಡಿಜಿಟಲ್‌ ಯುಗಕ್ಕೆ ಪರಿವರ್ತನೆಗೊಂಡಿದೆ ಎಂದು ‘ಕನ್ನಡಪ್ರಭ’ ಮತ್ತು ‘ಸುವರ್ಣ ನ್ಯೂಸ್‌’ ಪ್ರಧಾನ ಸಂಪಾದಕ ರವಿ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ

Jan 12 2025, 01:17 AM IST
ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸುವ ಮೂಲಕ ಕನ್ನಡದ ತೇರನ್ನು ಎಳೆಯೋಣ

ನಾಟಕ, ಸಾಹಿತ್ಯ, ಕಲೆ ಕ್ಷೇತ್ರಕ್ಕೆ ಚೌಗಲೆ ಕೊಡುಗೆ ಅಪಾರ: ಸಾಹಿತಿ ಸರಜೂ ಕಾಟ್ಕರ್‌

Jan 12 2025, 01:15 AM IST
ಡಿ.ಎಸ್.ಚೌಗಲೆ ಅವರು ನಾಟಕ, ಸಾಹಿತ್ಯ, ಕಲೆ ಮತ್ತು ಅನುವಾದ ಕ್ಷೇತ್ರದಲ್ಲಿ ಹೆಸರು ಮಾಡಿದವರು.ಈಗ ದೊಡ್ಡ ನಟರಾಗಿ ಅಭಿನಯದಲ್ಲಿಯೂ ತಮ್ಮ ಪ್ರತಿಭೆ ತೋರಿದ್ದಾರೆ ಎಂದು ಸಾಹಿತಿ ಡಾ. ಸರಜೂ ಕಾಟ್ಕರ್ ಅಭಿಪ್ರಾಯಪಟ್ಟರು.

ಅದ್ಧೂರಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ

Jan 11 2025, 12:49 AM IST
ಹಿರೇಕೆರೂರು ಪಟ್ಟಣದಲ್ಲಿ ಆಯೋಜಿಸಿರುವ ಹಾವೇರಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಪಟ್ಟಣದ ಜಿ.ಬಿ. ಶಂಕರರಾವ್ ವೃತ್ತದಲ್ಲಿ ನಾಡದೇವಿ ಭುವನೇಶ್ವರಿ ದೇವಿ ಹಾಗೂ ಸಮ್ಮೇಳನಾಧ್ಯಕ್ಷೆ ಸಂಕಮ್ಮ ಸಂಕಣ್ಣನವರ ಅವರ ಮೆರವಣಿಗೆ ಹಿರಿಯ ನ್ಯಾಯವಾದಿ ಎನ್.ಜಿ. ಬಣಕಾರ ಹಾಗೂ ಪಪಂ ಅಧ್ಯಕ್ಷೆ ಸುಧಾ ಚಿಂದಿ ಚಾಲನೆ ನೀಡಿದರು.

ಸಾಹಿತ್ಯ ಸಮ್ಮೇಳನದಲ್ಲಿ ಡಾ.ಮಹೇಶ್ ಜೋಶಿ ಅಂಧಾ ದರ್ಬಾರ್: ಮಹದೇವು

Jan 10 2025, 12:48 AM IST
1974ರಲ್ಲಿ ಕೆ.ವಿ.ಶಂಕರಗೌಡರ ನೇತೃತ್ವ ಮತ್ತು 1994ರಲ್ಲಿ ಜಿ. ಮಾದೇಗೌಡರ ನೇತೃತ್ವದಲ್ಲಿ ನಡೆದ ಸಮ್ಮೇಳನಗಳಿಗೆ ದುಡಿದವರನ್ನು ಜಿಲ್ಲೆಯಲ್ಲಿ ಕಸಾಪವನ್ನು ಕಟ್ಟಲು ದುಡಿದ ಮಾಜಿ ಅಧ್ಯಕ್ಷರು, ಜಿಲ್ಲೆಯ ಹಿರಿಯ ಸಾಹಿತಿಗಳನ್ನು ಅತ್ಯಂತ ನಿಕೃಷ್ಟವಾಗಿ ಕಂಡು ಡಾ.ಮಹೇಶ್ ಜೋಶಿ ಅವಮಾನ ಮಾಡಿದ್ದಾರೆ.

ಸರ್ವಜ್ಞನ ನಾಡಲ್ಲಿ ಇಂದಿನಿಂದ ಜಿಲ್ಲಾ ಸಾಹಿತ್ಯ ಸಮ್ಮೇಳನ

Jan 10 2025, 12:47 AM IST
ಸರ್ವಜ್ಞನ ನಾಡು ಹಿರೇಕೆರೂರಲ್ಲಿ ಹಾವೇರಿ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಶುರುವಾಗಿದೆ. ಹಿರೇಕೆರೂರು ಪಟ್ಟಣ ಸಮ್ಮೇಳನದ ಆತಿಥ್ಯ ವಹಿಸಿದ್ದು, ಅತಿಥಿ ಸತ್ಕಾರಕ್ಕೆ ಎಲ್ಲ ರೀತಿಯಿಂದಲೂ ಸಜ್ಜಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ಯು.ಟಿ. ಖಾದರ್

Jan 10 2025, 12:46 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ್ ಅವರು ಮಾತನಾಡಿ, ಉಳ್ಳಾಲ ತಾಲೂಕು ಇತ್ತೀಚೆಗೆಯಷ್ಟೇ ರಚನೆಯಾಗಿದೆ. ಸಮ್ಮೇಳನದ ಪೂರ್ವಭಾವಿ ಸಭೆಗೆ ತಾಲೂಕಿನ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಆದ್ದರಿಂದ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ ಎಂದರು.‌

ಉತ್ಸವಗಳಿಂದ ಸಂಸ್ಕಾರ, ಕಲೆ ಸಾಹಿತ್ಯ ಉಳಿವು: ಸಚಿವ ಡಾ.ಶರಣಪ್ರಕಾಶ

Jan 10 2025, 12:46 AM IST
ಕಾಳಿದಾಸ ಉತ್ಸವದಲ್ಲಿ ಪ್ರತಿ ವರ್ಷ ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಒಳ್ಳೆಯದು. ಸಮಾಜದಲ್ಲಿ ನಮ್ಮ ನಮ್ಮ ಕೆಲಸವನ್ನು ನಿಷ್ಠೆಯಿಮದ ಮಾಡಬೇಕು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 105
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved