• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭೂರಿ ಭೋಜನ

Dec 07 2024, 12:32 AM IST
ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ಸಂಜೆಯ ಸ್ನ್ಯಾಕ್ಸ್, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. 350 ಜನ ಬಾಣಸಿಗರು 900 ಜನ ಬಡಿಸುವವರು ಮತ್ತು ಅಡಿಗೆ ಸ್ವಚ್ಚತೆಗೆ ಸಂಬಂಧಿಸಿದಂತಹ ಕಾರ್ಮಿಕರು ಮೂರು ದಿನಗಳ ನಿರಂತರ ಕೆಲಸವನ್ನು ಮಾಡಲಿದ್ದಾರೆ ಹಾಗೂ ರುಚಿ ಶುಚಿಯಾದಂತಹ ಉಟವನ್ನು ಸಿದ್ದಪಡಿಸಲು ಸೂಚನೆ ನೀಡಲಾಗಿದೆ.

ಯಾರಿಗೂ ಅನಾನುಕೂಲ ಆಗದಂತೆ ಸಾಹಿತ್ಯ ಸಮ್ಮೇಳನ : ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ

Dec 06 2024, 09:01 AM IST
ಈ ಬಾರಿ ಮಹಿಳೆಯರಿಗೆ ಹಾಗೂ ದೃಷ್ಟಿ ವಿಕಲಚೇತನರಿಗೆ ಪ್ರತ್ಯೇಕ ಕವಿಗೋಷ್ಠಿ ಆಯೋಜಿಸಿದೆ. ಈ ಮೂಲಕ ಅವರಲ್ಲಿಯ ಪ್ರತಿಭೆ ಅನಾವರಣ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಸಂಭ್ರಮದ ಸ್ವಾಗತ

Dec 06 2024, 08:58 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಚಾಮರಾಜನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದರು.

ವಚನ ಸಾಹಿತ್ಯ ನಮಗೆ ಸಿಕ್ಕ ಬಹುದೊಡ್ಡ ಕಾಣಿಕೆ: ರೇವಣಸಿದ್ದಪ್ಪ ಜಲಾದೆ

Dec 06 2024, 08:57 AM IST
ಬೀದರ್‌ನಲ್ಲಿ ವಚನಾಮೃತ ಕನ್ನಡ ಸಂಘದಿಂದ ಆಯೋಜಿಸಲಾದ ಹತ್ತು ಜನ ವಚನಕಾರ್ತಿಯರ ಕುರಿತಾದ ಕವಿಗೋಷ್ಠಿಯಲ್ಲಿ ಪ್ರಮುಖರನ್ನು ಸನ್ಮಾನಿಸಲಾಯಿತು.

ವಿಜೃಂಭಣೆಯ ಟ್ಯಾಲೆಂಟ್ ವಿದ್ಯಾಸಂಸ್ಥೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Dec 06 2024, 08:56 AM IST
ಸ್ವರಚಿತ ಕವನ ವಾಚನ, ಕವಿಗೋಷ್ಠಿ, ಭರತ ನಾಟ್ಯ ಮತ್ತು ಜಾನಪದ ನೃತ್ಯ ಮತ್ತು ಜಾನಪದಗೀತ ಗಾಯನದ ಮೂಲಕ ಹಲವು ಶಾಲೆಗಳ ಮಕ್ಕಳು ನೆರದಿದ್ದವರನ್ನು ರಂಜಿಸಿದರು.

ಸಂಗೀತ, ಸಾಹಿತ್ಯ, ಕ್ರೀಡೆಗೆ ಜಿಲ್ಲೆಯ ಕೊಡುಗೆ ಅಪಾರ

Dec 05 2024, 12:33 AM IST
ಜಿಲ್ಲೆಯ ಕುಮಾರವ್ಯಾಸ, ಭೀಮಸೇನ್ ಜೋಶಿ, ಸುನಿಲ್ ಜೋಶಿ, ಪ್ರೇಮಾ ಹುಚ್ಚಣ್ಣವರ ಅನೇಕ ಮಹನೀಯರು ತಮ್ಮ ಪ್ರತಿಭೆಯನ್ನು ರಾಷ್ಟ್ರಾದ್ಯಂತ ಪಸರಿಸಿದ್ದಾರೆ

ಸಾಹಿತ್ಯ ಜನಜಾಗೃತಿಯ ಕಾರ್ಯ ಮಾಡಲಿ: ಡಾ. ಗಜಾನನ ಶರ್ಮಾ

Dec 05 2024, 12:32 AM IST
ಜಿಲ್ಲೆಯ ಒಡಲಿನಲ್ಲಿ ಜನಿಸಿದವರಿಗೆ ಮಾತ್ರ ಸಮೃದ್ಧ ಸಾಹಿತ್ಯ ನೆಲೆ ಕೊಡಲಿಲ್ಲ. ಹೊರಗಿನಿಂದದವರಿಗೂ ಸಾಹಿತ್ಯದ ನೆಲೆ ನೀಡಿದೆ ಎಂದ ಅವರು, ರವೀಂದ್ರನಾಥ ಅವರು ಕಾರವಾರದ ನೆಲದಲ್ಲಿ ಕಾವ್ಯ ಶಕ್ತಿ ಅರಳುತ್ತದೆ ಎನ್ನುತ್ತಾರೆ.

ಸಾಹಿತ್ಯ ಸಮ್ಮೇಳನದ ಹಬ್ಬದಲ್ಲಿ ಎಲ್ಲರೂ ಭಾಗವಹಿಸಿ: ಭಕ್ತವತ್ಸಲ

Dec 05 2024, 12:31 AM IST
ಸಮ್ಮೇಳನ ರಥ ಹಲಗೂರು ಪಟ್ಟಣ ಪ್ರದೇಶದಲ್ಲಿ ಸಂಚರಿಸಿ ನಂತರ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮೆರವಣಿಗೆ ನಡೆಸಿ ಬ್ಯಾಡರಹಳ್ಳಿಗೆ ಆಗಮಿಸಿದಾಗ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಭವ್ಯಸಾಗತ ನೀಡಿ ರಥವನ್ನು ಬರಮಾಡಿಕೊಂಡರು.

ಸಮಾಜ ತಿದ್ದಲೆಂದೇ ಜನಿಸಿದ ವಚನ ಸಾಹಿತ್ಯ

Dec 05 2024, 12:31 AM IST
ಸಮಾಜದಲ್ಲಿದ್ದ ಕಂದಾಚಾರ, ಮೂಢನಂಬಿಕೆ ಮತ್ತು ಮೇಲು-ಕೀಳು ಎಂಬಿತರೆ ಪಿಡುಗುಗಳನ್ನು ಶೋಧಿಸಿ, ಶ್ರೇಷ್ಠ ಲಿಂಗಾಯತ ಧರ್ಮ ರಚನೆಯಾಗಿದೆ. ವಿಶ್ವಗುರು ಬಸವಣ್ಣನವರು ಚಿಕ್ಕವರಿದ್ದಾಗ ಅಸಮಾನತೆ ಪ್ರಶ್ನಿಸುತ್ತಿದ್ದರು. ಇಂತಹ ಮನೋಭಾವ ಪ್ರಸಕ್ತ ದಿನಗಳಲ್ಲಿ ಯುವಕರಲ್ಲಿ ಕಾಣುತ್ತಿಲ್ಲ ಎಂದು ಅತ್ತಿವೇರಿ ಬಸವ ಧಾಮದ ಬಸವೇಶ್ವರಿ ಮಾತಾಜಿ ಬೇಸರ ವ್ಯಕ್ತಪಡಿಸಿದ್ದಾರೆ.

ಹನೂರಿನಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ತೇರಿಗೆ ಸ್ವಾಗತ

Dec 05 2024, 12:30 AM IST
ಕನ್ನಡದ ಜ್ಯೋತಿ ಹೊತ್ತ ಕನ್ನಡದ ತೇರು ಬುಧವಾರ ಹನೂರು ಪಟ್ಟಣಕ್ಕೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಹನೂರು ತಾಲೂಕು ಆಡಳಿತ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಾಗೂ ನಾನಾ‌ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಕನ್ನಡ ರಥವನ್ನು ಸ್ವಾಗತಿಸಲಾಯಿತು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 96
  • next >

More Trending News

Top Stories
ಸಿಎಂ ಅಧಿಕಾರದಲ್ಲಿ ಮುಂದುವರೆಯಬೇಕು : ಸಚಿವ ಕೆ.ಎನ್.ರಾಜಣ್ಣ
ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಶೀಘ್ರ ನಿರ್ಧಾರ: ಬಿ.ವೈ.ವಿಜಯೇಂದ್ರ
ವಸತಿಗೆ ಲಂಚ: ಬಿ.ಆರ್‌.ಪಾಟೀಲ್‌ ಹೇಳಿಕೆ ವಿರುದ್ಧ ಸಚಿವರ ಆಕ್ರೋಶ
ಟ್ರಂಪ್‌ಗೆ ಶಾಂತಿ ನೊಬೆಲ್‌ : ಪಾಕ್‌ ಸರ್ಕಾರ ಶಿಫಾರಸು
ಉತ್ತರಾಧಿಕಾರಿಯ ಪಟ್ಟಕ್ಕೆ 3 ಹೆಸರು ಸೂಚಿಸಿದ ಖಮೇನಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved