• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಹಿತ್ಯ ಸಮ್ಮೇಳನ ಯಶಸ್ವಿಯಲ್ಲಿ ಪೊಲೀಸರು, ಗೃಹ ರಕ್ಷಕ ದಳ ಸಿಬ್ಬಂದಿ ಪಾತ್ರ ಅಪಾರ

Dec 24 2024, 12:48 AM IST
ಸಮ್ಮೇಳನದ ಹಿಂದಿನ ದಿನದಿಂದ ಮೊದಲ ದಿನ ಸಮ್ಮೇಳನಾಧ್ಯಕ್ಷರು, ಜಾನಪದ ಕಲಾ ತಂಡಗಳ ಮೆರವಣಿಗೆಯಿಂದ ಆರಂಭವಾದ ಪೊಲೀಸರ ಕರ್ತವ್ಯ ಹಗಲು, ರಾತ್ರಿ, ಬಿಸಿಲು, ಮಳೆ ಎನ್ನದೆ ನಿರಂತರವಾಗಿ ಕೊನೆ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಗಿಯುವರೆಗೂ ಪ್ರತಿಯೊಂದು ವಿಭಾಗಗಳಲ್ಲೂ ಕೆಲವೊಂದು ಗೊಂದಲಗಳನ್ನು ಹೊರತು ಪಡಿಸಿ ಯಾವುದೇ ಲೋಪಗಳು ಆಗದಂತೆ ಕೈಗೊಂಡ ಅಗತ್ಯ ಸೂಕ್ತ ಭದ್ರತಾ ಕ್ರಮಗಳು ಶ್ಲಾಘನೀಯವಾಗಿತ್ತು.

ಸಾಹಿತ್ಯ ಜಾತ್ರೆಯಲ್ಲಿ 4.69 ಲಕ್ಷ ಜನಕ್ಕೆ ಊಟೋಪಚಾರ - 625 ಕ್ವಿಂಟಲ್‌ ಅಕ್ಕಿ, 1200 ಕ್ರೇಟ್ ಟೊಮೆಟೊ ಬಳಕೆ

Dec 23 2024, 08:04 AM IST

ಸಕ್ಕರೆ ನಗರಿಯಲ್ಲಿ ಮೂವತ್ತು ವರ್ಷದ ಬಳಿಕ ನಡೆದ ಸಾಹಿತ್ಯ ಜಾತ್ರೆ ಊಟದ ವಿಚಾರದಲ್ಲಿ ದಾಖಲೆ ಬರೆದಿದೆ. ಸಾಹಿತ್ಯ ಸಮ್ಮೇಳನದ ಮೂರು ದಿನ 4.69 ಲಕ್ಷಕ್ಕೂ ಹೆಚ್ಚು ಮಂದಿ ಭೋಜನ ಸವಿದಿದ್ದಾರೆ.

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 50 ಪರ್ಸೆಂಟ್ ಕಡಿತ; ಬೆಲೆಯಲ್ಲ, ಮಾರಾಟ...!

Dec 23 2024, 01:04 AM IST

ಈ ಬಾರಿಯ ಸಮ್ಮೇಳನದಲ್ಲಿ ಹದಿನೈದು ಲಕ್ಷಕ್ಕೂ ಅಧಿಕ ಪುಸ್ತಕ ಮಾರಾಟವಾಗುವ ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ನಿಜ ಮಾಡುವಂತೆ ಲಕ್ಷಾಂತರ ಜನ ಪುಸ್ತಕ ಮಳಿಗೆಗೆ ಭೇಟಿಯನ್ನೂ ನೀಡಿದರು. ಆದರೆ ಬಂದವರು ಪುಸ್ತಕಕೊಳ್ಳದೇ ವ್ಯಾಪಾರಿಗಳು ಜೋಲುಮೋರೆ ಹಾಕುವಂತಾಯಿತು.  

ಜೀವನ ಸಂಸ್ಕೃತಿಯನ್ನು ಬಿಂಬಿಸುವ ಜನಪದ ಸಾಹಿತ್ಯ

Dec 23 2024, 01:04 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಜೀವನ ಸಂಸ್ಕೃತಿಯನ್ನು ಬಿಂಬಿಸುವದಾಗಿದ್ದು, ಇದುವೇ ಜನಪದ ಸಾಹಿತ್ಯ. ಜನಪದದ ಜೀವನದ ಮೌಲ್ಯರೂಪಿಸಿದ್ದಲ್ಲದೇ ಸಾಹಿತ್ಯ ಮೂಲ ಬೇರಾಗಿದೆ ಎಂದು ವಿಜಯಪುರದ ಹಲಸಂಗಿ ಗೆಳೆಯರ ಪ್ರತಿಷ್ಠಾನದ ಸಂಚಾಲಕ ಪ್ರೊ.ದೊಡ್ಡಣ್ಣ ಭಜಂತ್ರಿ ಅಭಿಪ್ರಾಯ ಪಟ್ಟರು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ಬಾರಿ ಪಟ್ಟು ಬಿಡದೆ ಬಾಡೂಟ ಬಡಿಸಿದ ಮುಖಂಡರು

Dec 23 2024, 01:03 AM IST

 ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಮಂಡ್ಯದಲ್ಲಿ ಸಂಘಟಕರ ವಿರೋಧವನ್ನೂ ಲೆಕ್ಕಿಸದೆ ಕೆಲ ಮುಖಂಡರು ಸಾರ್ವಜನಿಕರಿಗೆ ಬಾಡೂಟ ವಿತರಿಸಿ ಸರ್ಕಾರಕ್ಕೆ ಸೆಡ್ಡು ಹೊಡೆದರು.

ಕನ್ನಡ ಶಾಲೆ ಸೌಕರ್ಯ ಪರ ಸಕ್ಕರೆ ನಾಡು ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ

Dec 23 2024, 01:03 AM IST
ಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಸಂಸ್ಕೃತಿ ಪರಂಪರೆಯತ್ತ ಅಭಿಮಾನ ಶೂನ್ಯತೆಯಿಂದ ಸಾಹಿತ್ಯ ಬಡವಾಗಿದೆ : ಲೇಖಕಿ ಸಹನಾ ವಿಜಯಕುಮಾರ್

Dec 23 2024, 01:02 AM IST

ಸಂಸ್ಕೃತ ಪರಭಾಷೆ ಎಂಬ ಸ್ಥಿತಿ ನಡುವೆಯೇ ಐತಿಹಾಸಿಕ ಕಾದಂಬರಿ ರಚನೆ ಆಗುತ್ತಿದ್ದರೆ ಅದಕ್ಕೆ ನಾಂದಿ ಹಾಡಿದವರು ಎಸ್. ಎಲ್. ಭೈರಪ್ಪ. ತನ್ನ ಸಂಸ್ಕೃತಿ ಮತ್ತು ಇತಿಹಾಸದ ಬಗೆಗೆ ನಾಚಿಕೆ ಪಡುವ, ದ್ವೇಷ ಮತ್ತು ಸಿನಿಕತನವಲ್ಲದೆ ಇತ್ಯಾತ್ಮಕ ಭಾವವಿಲ್ಲದ ಯಾವ ಲೇಖಕನೂ ದೊಡ್ಡದನ್ನು ಸೃಷ್ಟಿಸಲಾರ  

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧಾರ

Dec 22 2024, 10:26 AM IST

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‍ವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.

ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಕ್ತಿ ಯೋಜನೆ ಸಾಥ್‌ : ಜನಸಾಗರ

Dec 22 2024, 01:34 AM IST

ಸರ್ಕಾರದ ಶಕ್ತಿ ಯೋಜನೆ ಒಂದೆಡೆಯಾದರೆ, ಸಮ್ಮೇಳನಕ್ಕೆ ಬರುವವರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದ ಹಿನ್ನೆಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 2ನೇ ದಿನ ಜನಸಾಗರವೇ ಹರಿದು ಬಂದಿತು.

ರಂಗಕರ್ಮಿಗೆ ಒಲಿದ ತಾಲೂಕು ಸಾಹಿತ್ಯ ಸಮ್ಮೇಳನದ ಸಾರಥ್ಯ

Dec 22 2024, 01:33 AM IST
ಯಲ್ಲಾಪುರ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ್ಯ ಸ್ಥಾನ ಈ ಬಾರಿ ರಂಗಕರ್ಮಿ ಆರ್.ಎನ್. ಭಟ್ಟ ಧುಂಡಿ ಅವರಿಗೆ ಒಲಿದಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 105
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved